AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲೂ ಕೊತ್ತೂರು ಮಂಜುನಾಥ್ ಹವಾ: ಅಮೇರಿಕಾ, ‌ಲಂಡನ್, ಕೆನಾಡದಲ್ಲೂ ಅಭಿಮಾನಿಗಳಿಂದ ಗೆಲುವಿನ ಸಂಭ್ರಮ

ಕರ್ನಾಟಕ ವಿಧಾನಸಭೆ ಚುಣಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ 135 ಸ್ಥಾನಗಲ್ಲಿ ಗೆದ್ದು ಪ್ರಚಂಡ ಬಹುಮತ ಸಾಧಿಸಿದೆ. ಅದರಲ್ಲೂ ಮುಖ್ಯವಾಗಿ ಅಚ್ಚರಿ ಎಂಬಂತೆ ಕೋಲಾರದಿಂದ ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಮಂಜುನಾಥ್ ಗೆಲುವು ಸಾಧಿಸಿದ್ದಾರೆ. ಇನ್ನೇನು ನಾಮಪತ್ರ ಸಲ್ಲಿಕೆ ಎರಡು ದಿನ ಬಾಕಿ ಇರುವಾಗಲೇ ಹೈಕಮಾಂಡ್ ಕೊತ್ತೂರು ಮಂಜುನಾಥ್​ಗೆ ಟಿಕೆಟ್​ ನೀಡಿತ್ತು. ಇದೀಗ ಅಂತಿಮವಾಗಿ ಕೊತ್ತೂರು ಮಂಜುನಾಥ್ ಗೆಲುವು ಸಾಧಿಸಿದ್ದು, ಅವರ ಅಭಿಮಾನಿಗಳು ವಿದೇಶದಲ್ಲಿ ಸಂಭ್ರಮಾಚರಣೆ ಮಾಡಿದ್ದಾರೆ. ಅಮೇರಿಕಾ, ‌ಲಂಡನ್ ಹಾಗೂ ಕೆನಾಡದಲ್ಲಿ ಕೊತ್ತೂರು ಮಂಜುನಾಥ್ ಭಾವಚಿತ್ರ ಹಿಡಿದು ಕೇಕ್ ಕತ್ತರಿಸಿ ಶುಭಾಶಯ ತಿಳಿಸಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on: May 16, 2023 | 8:43 AM

Share
ಯಾವುದೇ ಪೂರ್ವ ತಯಾರಿ ಇಲ್ಲದೇ ಕೋಲಾರದಲ್ಲಿ ಕೊತ್ತೂರು ಮಂಜುನಾಥ್ ಗೆಲುವು ಸಾಧಿಸಿದ್ದು, ಅಚ್ಚರಿಕೆ ಕಾರಣವಾಗಿದೆ.

ಯಾವುದೇ ಪೂರ್ವ ತಯಾರಿ ಇಲ್ಲದೇ ಕೋಲಾರದಲ್ಲಿ ಕೊತ್ತೂರು ಮಂಜುನಾಥ್ ಗೆಲುವು ಸಾಧಿಸಿದ್ದು, ಅಚ್ಚರಿಕೆ ಕಾರಣವಾಗಿದೆ.

1 / 7
ನಾಮಪತ್ರ ಸಲ್ಲಿಕೆ ಎರಡು ದಿನ ಬಾಕಿ ಇರುವಾಗಲೇ ಹೈಕಮಾಂಡ್ ಕೊತ್ತೂರು ಮಂಜುನಾಥ್​ಗೆ ಟಿಕೆಟ್​ ನೀಡಿತ್ತು

ನಾಮಪತ್ರ ಸಲ್ಲಿಕೆ ಎರಡು ದಿನ ಬಾಕಿ ಇರುವಾಗಲೇ ಹೈಕಮಾಂಡ್ ಕೊತ್ತೂರು ಮಂಜುನಾಥ್​ಗೆ ಟಿಕೆಟ್​ ನೀಡಿತ್ತು

2 / 7
ಕೊತ್ತೂರು ಮಂಜುನಾಥ್ ಗೆಲುವಿಗೆ ಕ್ಷೇತ್ರದಲ್ಲಿ ಮಾತ್ರವಲ್ಲ ವಿವಿದ ದೇಶಗಳಲ್ಲಿ ಅವರ ಅಭಿಮಾನಿಗಳು ಸಂಭ್ರಮಿಸಿದ್ದ ವಿಶೇಷ

ಕೊತ್ತೂರು ಮಂಜುನಾಥ್ ಗೆಲುವಿಗೆ ಕ್ಷೇತ್ರದಲ್ಲಿ ಮಾತ್ರವಲ್ಲ ವಿವಿದ ದೇಶಗಳಲ್ಲಿ ಅವರ ಅಭಿಮಾನಿಗಳು ಸಂಭ್ರಮಿಸಿದ್ದ ವಿಶೇಷ

3 / 7
ಕೇಕ್ ಕತ್ತರಿಸಿ ಕೊತ್ತೂರು ಮಂಜುನಾಥ್ ಅವರಿಗೆ ಜಯಘೋಷ ಕೂಗಿ ಶುಭಾಶಯ ತಿಳಿಸಿದ ಅಭಿಮಾನಿಗಳು

ಕೇಕ್ ಕತ್ತರಿಸಿ ಕೊತ್ತೂರು ಮಂಜುನಾಥ್ ಅವರಿಗೆ ಜಯಘೋಷ ಕೂಗಿ ಶುಭಾಶಯ ತಿಳಿಸಿದ ಅಭಿಮಾನಿಗಳು

4 / 7
ಕೊತ್ತೂರು ಮಂಜುನಾಥ್ ಭಾವಚಿತ್ರ ಹಿಡಿದು, ಕೇಕ್ ಕತ್ತರಿಸಿ ಸಂಭ್ರಮಾಚರಣೆ

ಕೊತ್ತೂರು ಮಂಜುನಾಥ್ ಭಾವಚಿತ್ರ ಹಿಡಿದು, ಕೇಕ್ ಕತ್ತರಿಸಿ ಸಂಭ್ರಮಾಚರಣೆ

5 / 7
ಅಮೇರಿಕಾ, ‌ಲಂಡನ್ ಹಾಗೂ ಕೆನಾಡದಲ್ಲಿ ಸಂಭ್ರಮಿಸಿದ ಕೊತ್ತೂರು ಮಂಜುನಾಥ್ ಅಭಿಮಾನಿಗಳು

ಅಮೇರಿಕಾ, ‌ಲಂಡನ್ ಹಾಗೂ ಕೆನಾಡದಲ್ಲಿ ಸಂಭ್ರಮಿಸಿದ ಕೊತ್ತೂರು ಮಂಜುನಾಥ್ ಅಭಿಮಾನಿಗಳು

6 / 7
ಕೊತ್ತೂರು ಮಂಜುನಾಥ್ ಕೋಲಾರದ ಶಾಸಕರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಹಲವು ದೇಶಗಳಲ್ಲಿ ಸಂಭ್ರಮಿಸಿದ ಅವರ ಅಭಿಮಾನಿಗಳು

ಕೊತ್ತೂರು ಮಂಜುನಾಥ್ ಕೋಲಾರದ ಶಾಸಕರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಹಲವು ದೇಶಗಳಲ್ಲಿ ಸಂಭ್ರಮಿಸಿದ ಅವರ ಅಭಿಮಾನಿಗಳು

7 / 7
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ