AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಕಳ್ಳರಿಂದ 30 ಲಕ್ಷ ರೂ, ಮೌಲ್ಯದ 30 ಬೈಕ್, 50 ಮೊಬೈಲ್ ವಶಕ್ಕೆ

ಕೋಲಾರ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ಬೈಕ್ ಹಾಗೂ ಮೊಬೈಲ್ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ 30 ಲಕ್ಷ ರೂ, ಮೌಲ್ಯದ 30 ಬೈಕ್ ಮತ್ತು 3 ಲಕ್ಷ ರೂ. ಮೌಲ್ಯದ 50 ಮೊಬೈಲ್ ಫೋನ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Aug 13, 2023 | 1:02 PM

Share
ಕೋಲಾರ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ಬೈಕ್ ಹಾಗೂ ಮೊಬೈಲ್ ಮೂವರು ಕಳ್ಳರನ್ನು ಬಂಧಿಸಿದ್ದು, ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್​, ಮೊಬೈಲ್​ ಫೋನ್​ ವಶಕ್ಕೆ ಪಡೆದುಕೊಂಡಿದ್ದಾರೆ.

ಕೋಲಾರ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ಬೈಕ್ ಹಾಗೂ ಮೊಬೈಲ್ ಮೂವರು ಕಳ್ಳರನ್ನು ಬಂಧಿಸಿದ್ದು, ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್​, ಮೊಬೈಲ್​ ಫೋನ್​ ವಶಕ್ಕೆ ಪಡೆದುಕೊಂಡಿದ್ದಾರೆ.

1 / 6
ಬಂಧಿತರಿಂದ 30 ಲಕ್ಷ ರೂ, ಮೌಲ್ಯದ 30 ಬೈಕ್ ಮತ್ತು 3 ಲಕ್ಷ ರೂ. ಮೌಲ್ಯದ  50 ಮೊಬೈಲ್ ಫೋನ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತರಿಂದ 30 ಲಕ್ಷ ರೂ, ಮೌಲ್ಯದ 30 ಬೈಕ್ ಮತ್ತು 3 ಲಕ್ಷ ರೂ. ಮೌಲ್ಯದ 50 ಮೊಬೈಲ್ ಫೋನ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

2 / 6
ಕೋಲಾರದ ಕಾರಂಜಿಕಟ್ಟೆ ಬಡಾವಣೆಯ ಸಂಜಯ್ ಮತ್ತು ಸೈಯದ್ ಇಮ್ರಾನ್,  ಕುಂಬಾರಪೇಟೆ ನಿವಾಸಿ ನಂದಿ ಬಂಧಿತ ಆರೋಪಿಗಳು.

ಕೋಲಾರದ ಕಾರಂಜಿಕಟ್ಟೆ ಬಡಾವಣೆಯ ಸಂಜಯ್ ಮತ್ತು ಸೈಯದ್ ಇಮ್ರಾನ್, ಕುಂಬಾರಪೇಟೆ ನಿವಾಸಿ ನಂದಿ ಬಂಧಿತ ಆರೋಪಿಗಳು.

3 / 6
ಈ ಆರೋಪಿಗಳು ಕೋಲಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕಳ್ಳತನ ಮಾಡಿಡುತ್ತಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ(ಎಸ್ಪಿ) ನಾರಾಯಣ್ ಮಾಹಿತಿ ನೀಡಿದ್ದಾರೆ.

ಈ ಆರೋಪಿಗಳು ಕೋಲಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕಳ್ಳತನ ಮಾಡಿಡುತ್ತಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ(ಎಸ್ಪಿ) ನಾರಾಯಣ್ ಮಾಹಿತಿ ನೀಡಿದ್ದಾರೆ.

4 / 6
ಸಂಜಯ್ ಮತ್ತು ಸೈಯದ್ ಇಮ್ರಾನ್, ನಂದಿ ಸೇರಿ ಕಳ್ಳತನ ಮಾಡಿರುವ 3 ಲಕ್ಷ ರೂ. ಮೌಲ್ಯದ  50 ಮೊಬೈಲ್ ಫೋನ್​ಗಳನ್ನು ಪೊಲೀಸರು ಜೋಡಿಸಿ ಇಟ್ಟಿರುವುದು.

ಸಂಜಯ್ ಮತ್ತು ಸೈಯದ್ ಇಮ್ರಾನ್, ನಂದಿ ಸೇರಿ ಕಳ್ಳತನ ಮಾಡಿರುವ 3 ಲಕ್ಷ ರೂ. ಮೌಲ್ಯದ 50 ಮೊಬೈಲ್ ಫೋನ್​ಗಳನ್ನು ಪೊಲೀಸರು ಜೋಡಿಸಿ ಇಟ್ಟಿರುವುದು.

5 / 6
ಬಂಧಿತ ಮೂವರಿಂದ ವಶಕ್ಕೆ ಪಡೆದುಕೊಂಡ ಸುಮಾರು 30 ಲಕ್ಷ ರೂ, ಮೌಲ್ಯದ 30 ಬೈಕ್​ಗಳನ್ನು ಪೊಲೀಸರು ಸಾಲಾಗಿ ನಿಲ್ಲಿಸಿರುವುದು.

ಬಂಧಿತ ಮೂವರಿಂದ ವಶಕ್ಕೆ ಪಡೆದುಕೊಂಡ ಸುಮಾರು 30 ಲಕ್ಷ ರೂ, ಮೌಲ್ಯದ 30 ಬೈಕ್​ಗಳನ್ನು ಪೊಲೀಸರು ಸಾಲಾಗಿ ನಿಲ್ಲಿಸಿರುವುದು.

6 / 6
Follow Us
ಗಾನಕೋಗಿಲೆ ಎಸ್​.ಜಾನಕಿ ನಿಧನ
ಗಾನಕೋಗಿಲೆ ಎಸ್​.ಜಾನಕಿ ನಿಧನ
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ