AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಕಳ್ಳರಿಂದ 30 ಲಕ್ಷ ರೂ, ಮೌಲ್ಯದ 30 ಬೈಕ್, 50 ಮೊಬೈಲ್ ವಶಕ್ಕೆ

ಕೋಲಾರ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ಬೈಕ್ ಹಾಗೂ ಮೊಬೈಲ್ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ 30 ಲಕ್ಷ ರೂ, ಮೌಲ್ಯದ 30 ಬೈಕ್ ಮತ್ತು 3 ಲಕ್ಷ ರೂ. ಮೌಲ್ಯದ 50 ಮೊಬೈಲ್ ಫೋನ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Aug 13, 2023 | 1:02 PM

Share
ಕೋಲಾರ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ಬೈಕ್ ಹಾಗೂ ಮೊಬೈಲ್ ಮೂವರು ಕಳ್ಳರನ್ನು ಬಂಧಿಸಿದ್ದು, ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್​, ಮೊಬೈಲ್​ ಫೋನ್​ ವಶಕ್ಕೆ ಪಡೆದುಕೊಂಡಿದ್ದಾರೆ.

ಕೋಲಾರ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ಬೈಕ್ ಹಾಗೂ ಮೊಬೈಲ್ ಮೂವರು ಕಳ್ಳರನ್ನು ಬಂಧಿಸಿದ್ದು, ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್​, ಮೊಬೈಲ್​ ಫೋನ್​ ವಶಕ್ಕೆ ಪಡೆದುಕೊಂಡಿದ್ದಾರೆ.

1 / 6
ಬಂಧಿತರಿಂದ 30 ಲಕ್ಷ ರೂ, ಮೌಲ್ಯದ 30 ಬೈಕ್ ಮತ್ತು 3 ಲಕ್ಷ ರೂ. ಮೌಲ್ಯದ  50 ಮೊಬೈಲ್ ಫೋನ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತರಿಂದ 30 ಲಕ್ಷ ರೂ, ಮೌಲ್ಯದ 30 ಬೈಕ್ ಮತ್ತು 3 ಲಕ್ಷ ರೂ. ಮೌಲ್ಯದ 50 ಮೊಬೈಲ್ ಫೋನ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

2 / 6
ಕೋಲಾರದ ಕಾರಂಜಿಕಟ್ಟೆ ಬಡಾವಣೆಯ ಸಂಜಯ್ ಮತ್ತು ಸೈಯದ್ ಇಮ್ರಾನ್,  ಕುಂಬಾರಪೇಟೆ ನಿವಾಸಿ ನಂದಿ ಬಂಧಿತ ಆರೋಪಿಗಳು.

ಕೋಲಾರದ ಕಾರಂಜಿಕಟ್ಟೆ ಬಡಾವಣೆಯ ಸಂಜಯ್ ಮತ್ತು ಸೈಯದ್ ಇಮ್ರಾನ್, ಕುಂಬಾರಪೇಟೆ ನಿವಾಸಿ ನಂದಿ ಬಂಧಿತ ಆರೋಪಿಗಳು.

3 / 6
ಈ ಆರೋಪಿಗಳು ಕೋಲಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕಳ್ಳತನ ಮಾಡಿಡುತ್ತಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ(ಎಸ್ಪಿ) ನಾರಾಯಣ್ ಮಾಹಿತಿ ನೀಡಿದ್ದಾರೆ.

ಈ ಆರೋಪಿಗಳು ಕೋಲಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕಳ್ಳತನ ಮಾಡಿಡುತ್ತಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ(ಎಸ್ಪಿ) ನಾರಾಯಣ್ ಮಾಹಿತಿ ನೀಡಿದ್ದಾರೆ.

4 / 6
ಸಂಜಯ್ ಮತ್ತು ಸೈಯದ್ ಇಮ್ರಾನ್, ನಂದಿ ಸೇರಿ ಕಳ್ಳತನ ಮಾಡಿರುವ 3 ಲಕ್ಷ ರೂ. ಮೌಲ್ಯದ  50 ಮೊಬೈಲ್ ಫೋನ್​ಗಳನ್ನು ಪೊಲೀಸರು ಜೋಡಿಸಿ ಇಟ್ಟಿರುವುದು.

ಸಂಜಯ್ ಮತ್ತು ಸೈಯದ್ ಇಮ್ರಾನ್, ನಂದಿ ಸೇರಿ ಕಳ್ಳತನ ಮಾಡಿರುವ 3 ಲಕ್ಷ ರೂ. ಮೌಲ್ಯದ 50 ಮೊಬೈಲ್ ಫೋನ್​ಗಳನ್ನು ಪೊಲೀಸರು ಜೋಡಿಸಿ ಇಟ್ಟಿರುವುದು.

5 / 6
ಬಂಧಿತ ಮೂವರಿಂದ ವಶಕ್ಕೆ ಪಡೆದುಕೊಂಡ ಸುಮಾರು 30 ಲಕ್ಷ ರೂ, ಮೌಲ್ಯದ 30 ಬೈಕ್​ಗಳನ್ನು ಪೊಲೀಸರು ಸಾಲಾಗಿ ನಿಲ್ಲಿಸಿರುವುದು.

ಬಂಧಿತ ಮೂವರಿಂದ ವಶಕ್ಕೆ ಪಡೆದುಕೊಂಡ ಸುಮಾರು 30 ಲಕ್ಷ ರೂ, ಮೌಲ್ಯದ 30 ಬೈಕ್​ಗಳನ್ನು ಪೊಲೀಸರು ಸಾಲಾಗಿ ನಿಲ್ಲಿಸಿರುವುದು.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ