AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಕಳ್ಳರಿಂದ 30 ಲಕ್ಷ ರೂ, ಮೌಲ್ಯದ 30 ಬೈಕ್, 50 ಮೊಬೈಲ್ ವಶಕ್ಕೆ

ಕೋಲಾರ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ಬೈಕ್ ಹಾಗೂ ಮೊಬೈಲ್ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ 30 ಲಕ್ಷ ರೂ, ಮೌಲ್ಯದ 30 ಬೈಕ್ ಮತ್ತು 3 ಲಕ್ಷ ರೂ. ಮೌಲ್ಯದ 50 ಮೊಬೈಲ್ ಫೋನ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Aug 13, 2023 | 1:02 PM

Share
ಕೋಲಾರ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ಬೈಕ್ ಹಾಗೂ ಮೊಬೈಲ್ ಮೂವರು ಕಳ್ಳರನ್ನು ಬಂಧಿಸಿದ್ದು, ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್​, ಮೊಬೈಲ್​ ಫೋನ್​ ವಶಕ್ಕೆ ಪಡೆದುಕೊಂಡಿದ್ದಾರೆ.

ಕೋಲಾರ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ಬೈಕ್ ಹಾಗೂ ಮೊಬೈಲ್ ಮೂವರು ಕಳ್ಳರನ್ನು ಬಂಧಿಸಿದ್ದು, ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್​, ಮೊಬೈಲ್​ ಫೋನ್​ ವಶಕ್ಕೆ ಪಡೆದುಕೊಂಡಿದ್ದಾರೆ.

1 / 6
ಬಂಧಿತರಿಂದ 30 ಲಕ್ಷ ರೂ, ಮೌಲ್ಯದ 30 ಬೈಕ್ ಮತ್ತು 3 ಲಕ್ಷ ರೂ. ಮೌಲ್ಯದ  50 ಮೊಬೈಲ್ ಫೋನ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತರಿಂದ 30 ಲಕ್ಷ ರೂ, ಮೌಲ್ಯದ 30 ಬೈಕ್ ಮತ್ತು 3 ಲಕ್ಷ ರೂ. ಮೌಲ್ಯದ 50 ಮೊಬೈಲ್ ಫೋನ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

2 / 6
ಕೋಲಾರದ ಕಾರಂಜಿಕಟ್ಟೆ ಬಡಾವಣೆಯ ಸಂಜಯ್ ಮತ್ತು ಸೈಯದ್ ಇಮ್ರಾನ್,  ಕುಂಬಾರಪೇಟೆ ನಿವಾಸಿ ನಂದಿ ಬಂಧಿತ ಆರೋಪಿಗಳು.

ಕೋಲಾರದ ಕಾರಂಜಿಕಟ್ಟೆ ಬಡಾವಣೆಯ ಸಂಜಯ್ ಮತ್ತು ಸೈಯದ್ ಇಮ್ರಾನ್, ಕುಂಬಾರಪೇಟೆ ನಿವಾಸಿ ನಂದಿ ಬಂಧಿತ ಆರೋಪಿಗಳು.

3 / 6
ಈ ಆರೋಪಿಗಳು ಕೋಲಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕಳ್ಳತನ ಮಾಡಿಡುತ್ತಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ(ಎಸ್ಪಿ) ನಾರಾಯಣ್ ಮಾಹಿತಿ ನೀಡಿದ್ದಾರೆ.

ಈ ಆರೋಪಿಗಳು ಕೋಲಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕಳ್ಳತನ ಮಾಡಿಡುತ್ತಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ(ಎಸ್ಪಿ) ನಾರಾಯಣ್ ಮಾಹಿತಿ ನೀಡಿದ್ದಾರೆ.

4 / 6
ಸಂಜಯ್ ಮತ್ತು ಸೈಯದ್ ಇಮ್ರಾನ್, ನಂದಿ ಸೇರಿ ಕಳ್ಳತನ ಮಾಡಿರುವ 3 ಲಕ್ಷ ರೂ. ಮೌಲ್ಯದ  50 ಮೊಬೈಲ್ ಫೋನ್​ಗಳನ್ನು ಪೊಲೀಸರು ಜೋಡಿಸಿ ಇಟ್ಟಿರುವುದು.

ಸಂಜಯ್ ಮತ್ತು ಸೈಯದ್ ಇಮ್ರಾನ್, ನಂದಿ ಸೇರಿ ಕಳ್ಳತನ ಮಾಡಿರುವ 3 ಲಕ್ಷ ರೂ. ಮೌಲ್ಯದ 50 ಮೊಬೈಲ್ ಫೋನ್​ಗಳನ್ನು ಪೊಲೀಸರು ಜೋಡಿಸಿ ಇಟ್ಟಿರುವುದು.

5 / 6
ಬಂಧಿತ ಮೂವರಿಂದ ವಶಕ್ಕೆ ಪಡೆದುಕೊಂಡ ಸುಮಾರು 30 ಲಕ್ಷ ರೂ, ಮೌಲ್ಯದ 30 ಬೈಕ್​ಗಳನ್ನು ಪೊಲೀಸರು ಸಾಲಾಗಿ ನಿಲ್ಲಿಸಿರುವುದು.

ಬಂಧಿತ ಮೂವರಿಂದ ವಶಕ್ಕೆ ಪಡೆದುಕೊಂಡ ಸುಮಾರು 30 ಲಕ್ಷ ರೂ, ಮೌಲ್ಯದ 30 ಬೈಕ್​ಗಳನ್ನು ಪೊಲೀಸರು ಸಾಲಾಗಿ ನಿಲ್ಲಿಸಿರುವುದು.

6 / 6
Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ