AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ರಾತ್ರಿ ಅನಗತ್ಯವಾಗಿ ಓಡಾಡುವರ ಮೇಲೆ ಪೊಲೀಸರ ನಿಗಾ, ಎಸ್​ಪಿ ನೇತೃತ್ವದಲ್ಲಿ ರೌಂಡ್ಸ್​; ಫೋಟೋಗಳಲ್ಲಿ ನೋಡಿ

ಕೋಲಾರ ಜಿಲ್ಲೆಯಾದ್ಯಂತ ಎಸ್​ಪಿ ನಾರಾಯಣ್​​ ನೇತೃತ್ವದಲ್ಲಿ ಶನಿವಾರ (ನ.25) ರಾತ್ರಿ ಪೊಲೀಸ್​ ಸಿಬ್ಬಂದಿ ಕೋಲಾರ ನಗರ, ಮಾಲೂರು, ಮುಳಬಾಗಿಲಿನಲ್ಲಿ ಸ್ಪೆಷಲ್ ಡ್ರೈವ್ ನಡೆಸಿದರು.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ವಿವೇಕ ಬಿರಾದಾರ|

Updated on: Nov 26, 2023 | 8:32 AM

Share
Kolar Police Night rounds on 25 november to control crime

ಕೋಲಾರದಲ್ಲಿ ಜಿಲ್ಲೆಯಲ್ಲಿ ಅಪರಾಧ ಸಂಖ್ಯೆ ಹೆಚ್ಚಾಗಿದ್ದು, ಕಳೆದ ಮೂರು ತಿಂಗಳಲ್ಲಿ 40 ಕೊಲೆಗಳಾಗಿದ್ದವು. ಈ ಹಿನ್ನೆಲೆಯಲ್ಲಿ ಇತ್ತೀಚಿಗೆ ನಡೆದಿದ್ದ ಕೆಡಿಪಿ ಸಭೆಯಲ್ಲಿ ಸಚಿವರು ಮತ್ತು ಶಾಸಕರು ಪೊಲೀಸ್​ ಇಲಾಖೆ ಅಧಿಕಾರಿಗಳಿಗೆ ಕ್ಲಾಸ್​ ತೆಗೆದುಕೊಂಡಿದ್ದರು.

1 / 6
Kolar Police Night rounds on 25 november to control crime

ಸಚಿವರ ಮತ್ತು ಶಾಸಕರ ಕ್ಲಾಸ್​ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್​ ಇಲಾಖೆ ರಾತ್ರಿ ವೇಳೆ ಅನಗತ್ಯವಾಗಿ ಓಡಾಡುವರ ಮೇಲೆ ನಿಗಾ ಇರಿಸಿದೆ.

2 / 6
Kolar Police Night rounds on 25 november to control crime

ಕೋಲಾರ ಜಿಲ್ಲೆಯಾದ್ಯಂತ ಎಸ್​ಪಿ ನಾರಾಯಣ್​​ ನೇತೃತ್ವದಲ್ಲಿ ಶನಿವಾರ (ನ.25) ರಾತ್ರಿ ಪೊಲೀಸ್​ ಸಿಬ್ಬಂದಿ ಕೋಲಾರ ನಗರ, ಮಾಲೂರು, ಮುಳಬಾಗಿಲಿನಲ್ಲಿ ಸ್ಪೆಷಲ್ ಡ್ರೈವ್ ನಡೆಸಿದರು.

3 / 6
Kolar Police Night rounds on 25 november to control crime

ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾರ್ಯಾಚರಣೆ ಕೈಗೊಂಡಿದ್ದು, ರಾತ್ರಿ ಓಡಾಡುತ್ತಿದ್ದ ವಾಹನಗಳನ್ನು ತಡೆದು ವಿಚಾರಣೆ ನಡೆಸಿದರು.

4 / 6
Kolar Police Night rounds on 25 november to control crime

ರಾತ್ರಿ ಓಡಾಟ ನಡೆಸುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ತಡೆದು ಮದ್ಯಪಾನ ತಪಾಸಣೆ ನಡೆಸಿದರು.

5 / 6
Kolar Police Night rounds on 25 november to control crime

ಜಿಲ್ಲೆಯಲ್ಲಿ ಇತ್ತೀಚಿಗೆ ಮಾದಕ ವಸ್ತುಗಳು ಹೇರಳವಾಗಿ ದೊರೆಯುತ್ತಿದ್ದು, ಇದರಿಂದ ಅಪರಾಧ ಪ್ರಕರಣ ಹೆಚ್ಚುತ್ತಿದೆ. ಹೀಗಾಗಿ ರಾತ್ರಿ ಓಡಾಟ ನಡೆಸುತ್ತಿದ್ದ ಕಾರುಗಳನ್ನು ತಡೆದು ಪರಿಶೀಲನೆ ನಡೆಸಿದರು.

6 / 6
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
Follow Us
ಶತಕ ವಂಚಿತರಾದರೂ ವಿಶ್ವ ದಾಖಲೆ ಮುರಿದ ರಜತ್ ಪಾಟಿದರ್
ಶತಕ ವಂಚಿತರಾದರೂ ವಿಶ್ವ ದಾಖಲೆ ಮುರಿದ ರಜತ್ ಪಾಟಿದರ್
ಏಳು ಮಗುವೇ; ಸತ್ತ ಆನೆಮರಿಯನ್ನು ಸೊಂಡಿಲಿಂದ ಎಬ್ಬಿಸಲು ಪ್ರಯತ್ನಿಸಿದ ತಾಯಾನೆ
ಏಳು ಮಗುವೇ; ಸತ್ತ ಆನೆಮರಿಯನ್ನು ಸೊಂಡಿಲಿಂದ ಎಬ್ಬಿಸಲು ಪ್ರಯತ್ನಿಸಿದ ತಾಯಾನೆ
ಬೆಂಗಳೂರಿಗೆ ಹೈಕಮಾಂಡ್ ನಾಯಕರು: ಗ್ಯಾರಂಟಿ ಆಯ್ತು ಸಿದ್ದರಾಮಯ್ಯ ರಾಜೀನಾಮೆ!
ಬೆಂಗಳೂರಿಗೆ ಹೈಕಮಾಂಡ್ ನಾಯಕರು: ಗ್ಯಾರಂಟಿ ಆಯ್ತು ಸಿದ್ದರಾಮಯ್ಯ ರಾಜೀನಾಮೆ!
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ