AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ರಾತ್ರಿ ಅನಗತ್ಯವಾಗಿ ಓಡಾಡುವರ ಮೇಲೆ ಪೊಲೀಸರ ನಿಗಾ, ಎಸ್​ಪಿ ನೇತೃತ್ವದಲ್ಲಿ ರೌಂಡ್ಸ್​; ಫೋಟೋಗಳಲ್ಲಿ ನೋಡಿ

ಕೋಲಾರ ಜಿಲ್ಲೆಯಾದ್ಯಂತ ಎಸ್​ಪಿ ನಾರಾಯಣ್​​ ನೇತೃತ್ವದಲ್ಲಿ ಶನಿವಾರ (ನ.25) ರಾತ್ರಿ ಪೊಲೀಸ್​ ಸಿಬ್ಬಂದಿ ಕೋಲಾರ ನಗರ, ಮಾಲೂರು, ಮುಳಬಾಗಿಲಿನಲ್ಲಿ ಸ್ಪೆಷಲ್ ಡ್ರೈವ್ ನಡೆಸಿದರು.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Nov 26, 2023 | 8:32 AM

Share
Kolar Police Night rounds on 25 november to control crime

ಕೋಲಾರದಲ್ಲಿ ಜಿಲ್ಲೆಯಲ್ಲಿ ಅಪರಾಧ ಸಂಖ್ಯೆ ಹೆಚ್ಚಾಗಿದ್ದು, ಕಳೆದ ಮೂರು ತಿಂಗಳಲ್ಲಿ 40 ಕೊಲೆಗಳಾಗಿದ್ದವು. ಈ ಹಿನ್ನೆಲೆಯಲ್ಲಿ ಇತ್ತೀಚಿಗೆ ನಡೆದಿದ್ದ ಕೆಡಿಪಿ ಸಭೆಯಲ್ಲಿ ಸಚಿವರು ಮತ್ತು ಶಾಸಕರು ಪೊಲೀಸ್​ ಇಲಾಖೆ ಅಧಿಕಾರಿಗಳಿಗೆ ಕ್ಲಾಸ್​ ತೆಗೆದುಕೊಂಡಿದ್ದರು.

1 / 6
Kolar Police Night rounds on 25 november to control crime

ಸಚಿವರ ಮತ್ತು ಶಾಸಕರ ಕ್ಲಾಸ್​ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್​ ಇಲಾಖೆ ರಾತ್ರಿ ವೇಳೆ ಅನಗತ್ಯವಾಗಿ ಓಡಾಡುವರ ಮೇಲೆ ನಿಗಾ ಇರಿಸಿದೆ.

2 / 6
Kolar Police Night rounds on 25 november to control crime

ಕೋಲಾರ ಜಿಲ್ಲೆಯಾದ್ಯಂತ ಎಸ್​ಪಿ ನಾರಾಯಣ್​​ ನೇತೃತ್ವದಲ್ಲಿ ಶನಿವಾರ (ನ.25) ರಾತ್ರಿ ಪೊಲೀಸ್​ ಸಿಬ್ಬಂದಿ ಕೋಲಾರ ನಗರ, ಮಾಲೂರು, ಮುಳಬಾಗಿಲಿನಲ್ಲಿ ಸ್ಪೆಷಲ್ ಡ್ರೈವ್ ನಡೆಸಿದರು.

3 / 6
Kolar Police Night rounds on 25 november to control crime

ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾರ್ಯಾಚರಣೆ ಕೈಗೊಂಡಿದ್ದು, ರಾತ್ರಿ ಓಡಾಡುತ್ತಿದ್ದ ವಾಹನಗಳನ್ನು ತಡೆದು ವಿಚಾರಣೆ ನಡೆಸಿದರು.

4 / 6
Kolar Police Night rounds on 25 november to control crime

ರಾತ್ರಿ ಓಡಾಟ ನಡೆಸುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ತಡೆದು ಮದ್ಯಪಾನ ತಪಾಸಣೆ ನಡೆಸಿದರು.

5 / 6
Kolar Police Night rounds on 25 november to control crime

ಜಿಲ್ಲೆಯಲ್ಲಿ ಇತ್ತೀಚಿಗೆ ಮಾದಕ ವಸ್ತುಗಳು ಹೇರಳವಾಗಿ ದೊರೆಯುತ್ತಿದ್ದು, ಇದರಿಂದ ಅಪರಾಧ ಪ್ರಕರಣ ಹೆಚ್ಚುತ್ತಿದೆ. ಹೀಗಾಗಿ ರಾತ್ರಿ ಓಡಾಟ ನಡೆಸುತ್ತಿದ್ದ ಕಾರುಗಳನ್ನು ತಡೆದು ಪರಿಶೀಲನೆ ನಡೆಸಿದರು.

6 / 6
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ