AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ರಾತ್ರಿ ಅನಗತ್ಯವಾಗಿ ಓಡಾಡುವರ ಮೇಲೆ ಪೊಲೀಸರ ನಿಗಾ, ಎಸ್​ಪಿ ನೇತೃತ್ವದಲ್ಲಿ ರೌಂಡ್ಸ್​; ಫೋಟೋಗಳಲ್ಲಿ ನೋಡಿ

ಕೋಲಾರ ಜಿಲ್ಲೆಯಾದ್ಯಂತ ಎಸ್​ಪಿ ನಾರಾಯಣ್​​ ನೇತೃತ್ವದಲ್ಲಿ ಶನಿವಾರ (ನ.25) ರಾತ್ರಿ ಪೊಲೀಸ್​ ಸಿಬ್ಬಂದಿ ಕೋಲಾರ ನಗರ, ಮಾಲೂರು, ಮುಳಬಾಗಿಲಿನಲ್ಲಿ ಸ್ಪೆಷಲ್ ಡ್ರೈವ್ ನಡೆಸಿದರು.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ವಿವೇಕ ಬಿರಾದಾರ|

Updated on: Nov 26, 2023 | 8:32 AM

Share
Kolar Police Night rounds on 25 november to control crime

ಕೋಲಾರದಲ್ಲಿ ಜಿಲ್ಲೆಯಲ್ಲಿ ಅಪರಾಧ ಸಂಖ್ಯೆ ಹೆಚ್ಚಾಗಿದ್ದು, ಕಳೆದ ಮೂರು ತಿಂಗಳಲ್ಲಿ 40 ಕೊಲೆಗಳಾಗಿದ್ದವು. ಈ ಹಿನ್ನೆಲೆಯಲ್ಲಿ ಇತ್ತೀಚಿಗೆ ನಡೆದಿದ್ದ ಕೆಡಿಪಿ ಸಭೆಯಲ್ಲಿ ಸಚಿವರು ಮತ್ತು ಶಾಸಕರು ಪೊಲೀಸ್​ ಇಲಾಖೆ ಅಧಿಕಾರಿಗಳಿಗೆ ಕ್ಲಾಸ್​ ತೆಗೆದುಕೊಂಡಿದ್ದರು.

1 / 6
Kolar Police Night rounds on 25 november to control crime

ಸಚಿವರ ಮತ್ತು ಶಾಸಕರ ಕ್ಲಾಸ್​ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್​ ಇಲಾಖೆ ರಾತ್ರಿ ವೇಳೆ ಅನಗತ್ಯವಾಗಿ ಓಡಾಡುವರ ಮೇಲೆ ನಿಗಾ ಇರಿಸಿದೆ.

2 / 6
Kolar Police Night rounds on 25 november to control crime

ಕೋಲಾರ ಜಿಲ್ಲೆಯಾದ್ಯಂತ ಎಸ್​ಪಿ ನಾರಾಯಣ್​​ ನೇತೃತ್ವದಲ್ಲಿ ಶನಿವಾರ (ನ.25) ರಾತ್ರಿ ಪೊಲೀಸ್​ ಸಿಬ್ಬಂದಿ ಕೋಲಾರ ನಗರ, ಮಾಲೂರು, ಮುಳಬಾಗಿಲಿನಲ್ಲಿ ಸ್ಪೆಷಲ್ ಡ್ರೈವ್ ನಡೆಸಿದರು.

3 / 6
Kolar Police Night rounds on 25 november to control crime

ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾರ್ಯಾಚರಣೆ ಕೈಗೊಂಡಿದ್ದು, ರಾತ್ರಿ ಓಡಾಡುತ್ತಿದ್ದ ವಾಹನಗಳನ್ನು ತಡೆದು ವಿಚಾರಣೆ ನಡೆಸಿದರು.

4 / 6
Kolar Police Night rounds on 25 november to control crime

ರಾತ್ರಿ ಓಡಾಟ ನಡೆಸುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ತಡೆದು ಮದ್ಯಪಾನ ತಪಾಸಣೆ ನಡೆಸಿದರು.

5 / 6
Kolar Police Night rounds on 25 november to control crime

ಜಿಲ್ಲೆಯಲ್ಲಿ ಇತ್ತೀಚಿಗೆ ಮಾದಕ ವಸ್ತುಗಳು ಹೇರಳವಾಗಿ ದೊರೆಯುತ್ತಿದ್ದು, ಇದರಿಂದ ಅಪರಾಧ ಪ್ರಕರಣ ಹೆಚ್ಚುತ್ತಿದೆ. ಹೀಗಾಗಿ ರಾತ್ರಿ ಓಡಾಟ ನಡೆಸುತ್ತಿದ್ದ ಕಾರುಗಳನ್ನು ತಡೆದು ಪರಿಶೀಲನೆ ನಡೆಸಿದರು.

6 / 6
Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ