AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ರಾತ್ರಿ ಅನಗತ್ಯವಾಗಿ ಓಡಾಡುವರ ಮೇಲೆ ಪೊಲೀಸರ ನಿಗಾ, ಎಸ್​ಪಿ ನೇತೃತ್ವದಲ್ಲಿ ರೌಂಡ್ಸ್​; ಫೋಟೋಗಳಲ್ಲಿ ನೋಡಿ

ಕೋಲಾರ ಜಿಲ್ಲೆಯಾದ್ಯಂತ ಎಸ್​ಪಿ ನಾರಾಯಣ್​​ ನೇತೃತ್ವದಲ್ಲಿ ಶನಿವಾರ (ನ.25) ರಾತ್ರಿ ಪೊಲೀಸ್​ ಸಿಬ್ಬಂದಿ ಕೋಲಾರ ನಗರ, ಮಾಲೂರು, ಮುಳಬಾಗಿಲಿನಲ್ಲಿ ಸ್ಪೆಷಲ್ ಡ್ರೈವ್ ನಡೆಸಿದರು.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Nov 26, 2023 | 8:32 AM

Share
Kolar Police Night rounds on 25 november to control crime

ಕೋಲಾರದಲ್ಲಿ ಜಿಲ್ಲೆಯಲ್ಲಿ ಅಪರಾಧ ಸಂಖ್ಯೆ ಹೆಚ್ಚಾಗಿದ್ದು, ಕಳೆದ ಮೂರು ತಿಂಗಳಲ್ಲಿ 40 ಕೊಲೆಗಳಾಗಿದ್ದವು. ಈ ಹಿನ್ನೆಲೆಯಲ್ಲಿ ಇತ್ತೀಚಿಗೆ ನಡೆದಿದ್ದ ಕೆಡಿಪಿ ಸಭೆಯಲ್ಲಿ ಸಚಿವರು ಮತ್ತು ಶಾಸಕರು ಪೊಲೀಸ್​ ಇಲಾಖೆ ಅಧಿಕಾರಿಗಳಿಗೆ ಕ್ಲಾಸ್​ ತೆಗೆದುಕೊಂಡಿದ್ದರು.

1 / 6
Kolar Police Night rounds on 25 november to control crime

ಸಚಿವರ ಮತ್ತು ಶಾಸಕರ ಕ್ಲಾಸ್​ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್​ ಇಲಾಖೆ ರಾತ್ರಿ ವೇಳೆ ಅನಗತ್ಯವಾಗಿ ಓಡಾಡುವರ ಮೇಲೆ ನಿಗಾ ಇರಿಸಿದೆ.

2 / 6
Kolar Police Night rounds on 25 november to control crime

ಕೋಲಾರ ಜಿಲ್ಲೆಯಾದ್ಯಂತ ಎಸ್​ಪಿ ನಾರಾಯಣ್​​ ನೇತೃತ್ವದಲ್ಲಿ ಶನಿವಾರ (ನ.25) ರಾತ್ರಿ ಪೊಲೀಸ್​ ಸಿಬ್ಬಂದಿ ಕೋಲಾರ ನಗರ, ಮಾಲೂರು, ಮುಳಬಾಗಿಲಿನಲ್ಲಿ ಸ್ಪೆಷಲ್ ಡ್ರೈವ್ ನಡೆಸಿದರು.

3 / 6
Kolar Police Night rounds on 25 november to control crime

ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾರ್ಯಾಚರಣೆ ಕೈಗೊಂಡಿದ್ದು, ರಾತ್ರಿ ಓಡಾಡುತ್ತಿದ್ದ ವಾಹನಗಳನ್ನು ತಡೆದು ವಿಚಾರಣೆ ನಡೆಸಿದರು.

4 / 6
Kolar Police Night rounds on 25 november to control crime

ರಾತ್ರಿ ಓಡಾಟ ನಡೆಸುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ತಡೆದು ಮದ್ಯಪಾನ ತಪಾಸಣೆ ನಡೆಸಿದರು.

5 / 6
Kolar Police Night rounds on 25 november to control crime

ಜಿಲ್ಲೆಯಲ್ಲಿ ಇತ್ತೀಚಿಗೆ ಮಾದಕ ವಸ್ತುಗಳು ಹೇರಳವಾಗಿ ದೊರೆಯುತ್ತಿದ್ದು, ಇದರಿಂದ ಅಪರಾಧ ಪ್ರಕರಣ ಹೆಚ್ಚುತ್ತಿದೆ. ಹೀಗಾಗಿ ರಾತ್ರಿ ಓಡಾಟ ನಡೆಸುತ್ತಿದ್ದ ಕಾರುಗಳನ್ನು ತಡೆದು ಪರಿಶೀಲನೆ ನಡೆಸಿದರು.

6 / 6
Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​