Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ರಾತ್ರಿ ಅನಗತ್ಯವಾಗಿ ಓಡಾಡುವರ ಮೇಲೆ ಪೊಲೀಸರ ನಿಗಾ, ಎಸ್​ಪಿ ನೇತೃತ್ವದಲ್ಲಿ ರೌಂಡ್ಸ್​; ಫೋಟೋಗಳಲ್ಲಿ ನೋಡಿ

ಕೋಲಾರ ಜಿಲ್ಲೆಯಾದ್ಯಂತ ಎಸ್​ಪಿ ನಾರಾಯಣ್​​ ನೇತೃತ್ವದಲ್ಲಿ ಶನಿವಾರ (ನ.25) ರಾತ್ರಿ ಪೊಲೀಸ್​ ಸಿಬ್ಬಂದಿ ಕೋಲಾರ ನಗರ, ಮಾಲೂರು, ಮುಳಬಾಗಿಲಿನಲ್ಲಿ ಸ್ಪೆಷಲ್ ಡ್ರೈವ್ ನಡೆಸಿದರು.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ವಿವೇಕ ಬಿರಾದಾರ

Updated on: Nov 26, 2023 | 8:32 AM

Kolar Police Night rounds on 25 november to control crime

ಕೋಲಾರದಲ್ಲಿ ಜಿಲ್ಲೆಯಲ್ಲಿ ಅಪರಾಧ ಸಂಖ್ಯೆ ಹೆಚ್ಚಾಗಿದ್ದು, ಕಳೆದ ಮೂರು ತಿಂಗಳಲ್ಲಿ 40 ಕೊಲೆಗಳಾಗಿದ್ದವು. ಈ ಹಿನ್ನೆಲೆಯಲ್ಲಿ ಇತ್ತೀಚಿಗೆ ನಡೆದಿದ್ದ ಕೆಡಿಪಿ ಸಭೆಯಲ್ಲಿ ಸಚಿವರು ಮತ್ತು ಶಾಸಕರು ಪೊಲೀಸ್​ ಇಲಾಖೆ ಅಧಿಕಾರಿಗಳಿಗೆ ಕ್ಲಾಸ್​ ತೆಗೆದುಕೊಂಡಿದ್ದರು.

1 / 6
Kolar Police Night rounds on 25 november to control crime

ಸಚಿವರ ಮತ್ತು ಶಾಸಕರ ಕ್ಲಾಸ್​ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್​ ಇಲಾಖೆ ರಾತ್ರಿ ವೇಳೆ ಅನಗತ್ಯವಾಗಿ ಓಡಾಡುವರ ಮೇಲೆ ನಿಗಾ ಇರಿಸಿದೆ.

2 / 6
Kolar Police Night rounds on 25 november to control crime

ಕೋಲಾರ ಜಿಲ್ಲೆಯಾದ್ಯಂತ ಎಸ್​ಪಿ ನಾರಾಯಣ್​​ ನೇತೃತ್ವದಲ್ಲಿ ಶನಿವಾರ (ನ.25) ರಾತ್ರಿ ಪೊಲೀಸ್​ ಸಿಬ್ಬಂದಿ ಕೋಲಾರ ನಗರ, ಮಾಲೂರು, ಮುಳಬಾಗಿಲಿನಲ್ಲಿ ಸ್ಪೆಷಲ್ ಡ್ರೈವ್ ನಡೆಸಿದರು.

3 / 6
Kolar Police Night rounds on 25 november to control crime

ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾರ್ಯಾಚರಣೆ ಕೈಗೊಂಡಿದ್ದು, ರಾತ್ರಿ ಓಡಾಡುತ್ತಿದ್ದ ವಾಹನಗಳನ್ನು ತಡೆದು ವಿಚಾರಣೆ ನಡೆಸಿದರು.

4 / 6
Kolar Police Night rounds on 25 november to control crime

ರಾತ್ರಿ ಓಡಾಟ ನಡೆಸುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ತಡೆದು ಮದ್ಯಪಾನ ತಪಾಸಣೆ ನಡೆಸಿದರು.

5 / 6
Kolar Police Night rounds on 25 november to control crime

ಜಿಲ್ಲೆಯಲ್ಲಿ ಇತ್ತೀಚಿಗೆ ಮಾದಕ ವಸ್ತುಗಳು ಹೇರಳವಾಗಿ ದೊರೆಯುತ್ತಿದ್ದು, ಇದರಿಂದ ಅಪರಾಧ ಪ್ರಕರಣ ಹೆಚ್ಚುತ್ತಿದೆ. ಹೀಗಾಗಿ ರಾತ್ರಿ ಓಡಾಟ ನಡೆಸುತ್ತಿದ್ದ ಕಾರುಗಳನ್ನು ತಡೆದು ಪರಿಶೀಲನೆ ನಡೆಸಿದರು.

6 / 6
Follow us
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ