AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ರಾತ್ರಿ ಅನಗತ್ಯವಾಗಿ ಓಡಾಡುವರ ಮೇಲೆ ಪೊಲೀಸರ ನಿಗಾ, ಎಸ್​ಪಿ ನೇತೃತ್ವದಲ್ಲಿ ರೌಂಡ್ಸ್​; ಫೋಟೋಗಳಲ್ಲಿ ನೋಡಿ

ಕೋಲಾರ ಜಿಲ್ಲೆಯಾದ್ಯಂತ ಎಸ್​ಪಿ ನಾರಾಯಣ್​​ ನೇತೃತ್ವದಲ್ಲಿ ಶನಿವಾರ (ನ.25) ರಾತ್ರಿ ಪೊಲೀಸ್​ ಸಿಬ್ಬಂದಿ ಕೋಲಾರ ನಗರ, ಮಾಲೂರು, ಮುಳಬಾಗಿಲಿನಲ್ಲಿ ಸ್ಪೆಷಲ್ ಡ್ರೈವ್ ನಡೆಸಿದರು.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Nov 26, 2023 | 8:32 AM

Share
Kolar Police Night rounds on 25 november to control crime

ಕೋಲಾರದಲ್ಲಿ ಜಿಲ್ಲೆಯಲ್ಲಿ ಅಪರಾಧ ಸಂಖ್ಯೆ ಹೆಚ್ಚಾಗಿದ್ದು, ಕಳೆದ ಮೂರು ತಿಂಗಳಲ್ಲಿ 40 ಕೊಲೆಗಳಾಗಿದ್ದವು. ಈ ಹಿನ್ನೆಲೆಯಲ್ಲಿ ಇತ್ತೀಚಿಗೆ ನಡೆದಿದ್ದ ಕೆಡಿಪಿ ಸಭೆಯಲ್ಲಿ ಸಚಿವರು ಮತ್ತು ಶಾಸಕರು ಪೊಲೀಸ್​ ಇಲಾಖೆ ಅಧಿಕಾರಿಗಳಿಗೆ ಕ್ಲಾಸ್​ ತೆಗೆದುಕೊಂಡಿದ್ದರು.

1 / 6
Kolar Police Night rounds on 25 november to control crime

ಸಚಿವರ ಮತ್ತು ಶಾಸಕರ ಕ್ಲಾಸ್​ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್​ ಇಲಾಖೆ ರಾತ್ರಿ ವೇಳೆ ಅನಗತ್ಯವಾಗಿ ಓಡಾಡುವರ ಮೇಲೆ ನಿಗಾ ಇರಿಸಿದೆ.

2 / 6
Kolar Police Night rounds on 25 november to control crime

ಕೋಲಾರ ಜಿಲ್ಲೆಯಾದ್ಯಂತ ಎಸ್​ಪಿ ನಾರಾಯಣ್​​ ನೇತೃತ್ವದಲ್ಲಿ ಶನಿವಾರ (ನ.25) ರಾತ್ರಿ ಪೊಲೀಸ್​ ಸಿಬ್ಬಂದಿ ಕೋಲಾರ ನಗರ, ಮಾಲೂರು, ಮುಳಬಾಗಿಲಿನಲ್ಲಿ ಸ್ಪೆಷಲ್ ಡ್ರೈವ್ ನಡೆಸಿದರು.

3 / 6
Kolar Police Night rounds on 25 november to control crime

ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾರ್ಯಾಚರಣೆ ಕೈಗೊಂಡಿದ್ದು, ರಾತ್ರಿ ಓಡಾಡುತ್ತಿದ್ದ ವಾಹನಗಳನ್ನು ತಡೆದು ವಿಚಾರಣೆ ನಡೆಸಿದರು.

4 / 6
Kolar Police Night rounds on 25 november to control crime

ರಾತ್ರಿ ಓಡಾಟ ನಡೆಸುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ತಡೆದು ಮದ್ಯಪಾನ ತಪಾಸಣೆ ನಡೆಸಿದರು.

5 / 6
Kolar Police Night rounds on 25 november to control crime

ಜಿಲ್ಲೆಯಲ್ಲಿ ಇತ್ತೀಚಿಗೆ ಮಾದಕ ವಸ್ತುಗಳು ಹೇರಳವಾಗಿ ದೊರೆಯುತ್ತಿದ್ದು, ಇದರಿಂದ ಅಪರಾಧ ಪ್ರಕರಣ ಹೆಚ್ಚುತ್ತಿದೆ. ಹೀಗಾಗಿ ರಾತ್ರಿ ಓಡಾಟ ನಡೆಸುತ್ತಿದ್ದ ಕಾರುಗಳನ್ನು ತಡೆದು ಪರಿಶೀಲನೆ ನಡೆಸಿದರು.

6 / 6
Follow Us
ರೂಪಾಯಿಗೆ ಬಿಗ್ ಶಾಕ್, ಮೊದಲ ಬಾರಿಗೆ 93ರ ಗಡಿ ದಾಟಿದ ಭಾರತೀಯ ಕರೆನ್ಸಿ
ರೂಪಾಯಿಗೆ ಬಿಗ್ ಶಾಕ್, ಮೊದಲ ಬಾರಿಗೆ 93ರ ಗಡಿ ದಾಟಿದ ಭಾರತೀಯ ಕರೆನ್ಸಿ
‘ಡಿಕೆಡಿ 5’ ಕ್ವಾಟರ್​ ಫಿನಾಲೆ; ಫಿನಾಲೆ ಟಿಕೆಟ್​ ಸಿಗೋದು ಯಾರಿಗೆ?
‘ಡಿಕೆಡಿ 5’ ಕ್ವಾಟರ್​ ಫಿನಾಲೆ; ಫಿನಾಲೆ ಟಿಕೆಟ್​ ಸಿಗೋದು ಯಾರಿಗೆ?
ಕೈಲಾದೇವಿ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದ ವಾಹನ ಅಪಘಾತ
ಕೈಲಾದೇವಿ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದ ವಾಹನ ಅಪಘಾತ
ಮಂಡ್ಯ: ಬೋನಿಗೆ ಬಿದ್ದ ಚಿರತೆ ನೋಡಲು ಮುಗಿಬಿದ್ದ ಜನ
ಮಂಡ್ಯ: ಬೋನಿಗೆ ಬಿದ್ದ ಚಿರತೆ ನೋಡಲು ಮುಗಿಬಿದ್ದ ಜನ
ಕಾಲಿಗೆ ಬೀಳ್ತೀವಿ, ಸಾರಾಯಿ ಬಂದ್ ಮಾಡಿಸಿ: ಶಾಸಕರ ಮುಂದೆ ಮಹಿಳೆಯರು ಕಣ್ಣೀರು
ಕಾಲಿಗೆ ಬೀಳ್ತೀವಿ, ಸಾರಾಯಿ ಬಂದ್ ಮಾಡಿಸಿ: ಶಾಸಕರ ಮುಂದೆ ಮಹಿಳೆಯರು ಕಣ್ಣೀರು
ಇಸ್ರೇಲ್​​ನ ಹೈಫಾ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ
ಇಸ್ರೇಲ್​​ನ ಹೈಫಾ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ
ಟಿಕೆಟ್​​ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಚಿವರ ಪುತ್ರ!
ಟಿಕೆಟ್​​ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಚಿವರ ಪುತ್ರ!
‘ಧುರಂಧರ್ 2’ ನೋಡಲು ದುಬೈನಿಂದ ಭಾರತಕ್ಕೆ ಬಂದ ಖ್ಯಾತ ಇನ್​​ಫ್ಲುಯೆನ್ಸರ್
‘ಧುರಂಧರ್ 2’ ನೋಡಲು ದುಬೈನಿಂದ ಭಾರತಕ್ಕೆ ಬಂದ ಖ್ಯಾತ ಇನ್​​ಫ್ಲುಯೆನ್ಸರ್
ಮೆಡಿಕಲ್ ವಿದ್ಯಾರ್ಥಿಯ ಅಜಾಗರೂಕ ಚಾಲನೆಗೆ ಬೈಕ್ ಸವಾರ ಸ್ಥಳದಲ್ಲೇ ಸಾವು!
ಮೆಡಿಕಲ್ ವಿದ್ಯಾರ್ಥಿಯ ಅಜಾಗರೂಕ ಚಾಲನೆಗೆ ಬೈಕ್ ಸವಾರ ಸ್ಥಳದಲ್ಲೇ ಸಾವು!
ಸಂಚಾರ ನಿಯಂತ್ರಕರ ಕೊಠಡಿಗೇ ನುಗ್ಗಿದ BMTC ಬಸ್! ವಿಡಿಯೋ ನೋಡಿ
ಸಂಚಾರ ನಿಯಂತ್ರಕರ ಕೊಠಡಿಗೇ ನುಗ್ಗಿದ BMTC ಬಸ್! ವಿಡಿಯೋ ನೋಡಿ