AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ರಾತ್ರಿ ಅನಗತ್ಯವಾಗಿ ಓಡಾಡುವರ ಮೇಲೆ ಪೊಲೀಸರ ನಿಗಾ, ಎಸ್​ಪಿ ನೇತೃತ್ವದಲ್ಲಿ ರೌಂಡ್ಸ್​; ಫೋಟೋಗಳಲ್ಲಿ ನೋಡಿ

ಕೋಲಾರ ಜಿಲ್ಲೆಯಾದ್ಯಂತ ಎಸ್​ಪಿ ನಾರಾಯಣ್​​ ನೇತೃತ್ವದಲ್ಲಿ ಶನಿವಾರ (ನ.25) ರಾತ್ರಿ ಪೊಲೀಸ್​ ಸಿಬ್ಬಂದಿ ಕೋಲಾರ ನಗರ, ಮಾಲೂರು, ಮುಳಬಾಗಿಲಿನಲ್ಲಿ ಸ್ಪೆಷಲ್ ಡ್ರೈವ್ ನಡೆಸಿದರು.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Nov 26, 2023 | 8:32 AM

Share
Kolar Police Night rounds on 25 november to control crime

ಕೋಲಾರದಲ್ಲಿ ಜಿಲ್ಲೆಯಲ್ಲಿ ಅಪರಾಧ ಸಂಖ್ಯೆ ಹೆಚ್ಚಾಗಿದ್ದು, ಕಳೆದ ಮೂರು ತಿಂಗಳಲ್ಲಿ 40 ಕೊಲೆಗಳಾಗಿದ್ದವು. ಈ ಹಿನ್ನೆಲೆಯಲ್ಲಿ ಇತ್ತೀಚಿಗೆ ನಡೆದಿದ್ದ ಕೆಡಿಪಿ ಸಭೆಯಲ್ಲಿ ಸಚಿವರು ಮತ್ತು ಶಾಸಕರು ಪೊಲೀಸ್​ ಇಲಾಖೆ ಅಧಿಕಾರಿಗಳಿಗೆ ಕ್ಲಾಸ್​ ತೆಗೆದುಕೊಂಡಿದ್ದರು.

1 / 6
Kolar Police Night rounds on 25 november to control crime

ಸಚಿವರ ಮತ್ತು ಶಾಸಕರ ಕ್ಲಾಸ್​ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್​ ಇಲಾಖೆ ರಾತ್ರಿ ವೇಳೆ ಅನಗತ್ಯವಾಗಿ ಓಡಾಡುವರ ಮೇಲೆ ನಿಗಾ ಇರಿಸಿದೆ.

2 / 6
Kolar Police Night rounds on 25 november to control crime

ಕೋಲಾರ ಜಿಲ್ಲೆಯಾದ್ಯಂತ ಎಸ್​ಪಿ ನಾರಾಯಣ್​​ ನೇತೃತ್ವದಲ್ಲಿ ಶನಿವಾರ (ನ.25) ರಾತ್ರಿ ಪೊಲೀಸ್​ ಸಿಬ್ಬಂದಿ ಕೋಲಾರ ನಗರ, ಮಾಲೂರು, ಮುಳಬಾಗಿಲಿನಲ್ಲಿ ಸ್ಪೆಷಲ್ ಡ್ರೈವ್ ನಡೆಸಿದರು.

3 / 6
Kolar Police Night rounds on 25 november to control crime

ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾರ್ಯಾಚರಣೆ ಕೈಗೊಂಡಿದ್ದು, ರಾತ್ರಿ ಓಡಾಡುತ್ತಿದ್ದ ವಾಹನಗಳನ್ನು ತಡೆದು ವಿಚಾರಣೆ ನಡೆಸಿದರು.

4 / 6
Kolar Police Night rounds on 25 november to control crime

ರಾತ್ರಿ ಓಡಾಟ ನಡೆಸುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ತಡೆದು ಮದ್ಯಪಾನ ತಪಾಸಣೆ ನಡೆಸಿದರು.

5 / 6
Kolar Police Night rounds on 25 november to control crime

ಜಿಲ್ಲೆಯಲ್ಲಿ ಇತ್ತೀಚಿಗೆ ಮಾದಕ ವಸ್ತುಗಳು ಹೇರಳವಾಗಿ ದೊರೆಯುತ್ತಿದ್ದು, ಇದರಿಂದ ಅಪರಾಧ ಪ್ರಕರಣ ಹೆಚ್ಚುತ್ತಿದೆ. ಹೀಗಾಗಿ ರಾತ್ರಿ ಓಡಾಟ ನಡೆಸುತ್ತಿದ್ದ ಕಾರುಗಳನ್ನು ತಡೆದು ಪರಿಶೀಲನೆ ನಡೆಸಿದರು.

6 / 6
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ