AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ಆಷಾಡ ಶುಕ್ರವಾರ: ಚಾಮುಂಡೇಶ್ವರಿ ಜತೆಗೆ ಕೋಲಾರಮ್ಮನ ಅಲಂಕಾರ ನೋಡಿ

ಎರಡನೇ ಆಷಾಢ ಶುಕ್ರವಾರದಂದು ಕೋಲಾರದ ಕೋಲಾರಮ್ಮ ಮತ್ತು ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿತು. ಕೋಲಾರಮ್ಮ ದೇವಸ್ಥಾನಕ್ಕೆ ಮಾವಿನ ಹಣ್ಣಿನಿಂದ ಅಲಂಕಾರ ಮಾಡಲಾಯಿತು. ಸಾವಿರಾರು ಭಕ್ತರು ಮೈಸೂರಿನಲ್ಲಿ ಚಾಮುಂಡೇಶ್ವರಿ ತಾಯಿ ಮತ್ತು ಕೋಲಾರದಲ್ಲಿ ಕೋಲಾರಮ್ಮನ ದೇವರ ದರ್ಶನ ಪಡೆದು ಪುನೀತರಾದರು.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Jul 04, 2025 | 6:43 PM

Share
ಎರಡನೇ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಕೋಲಾರದ ಅಧಿದೇವತೆ ಹಾಗೂ ಕೋಲಾರ ಜಿಲ್ಲೆಯ ಜನರ ಆರಾಧ್ಯ ಶಕ್ತಿ ದೇವತೆ ಕೋಲಾರಮ್ಮ ದೇವರಿಗೆ ವಿಶೇಷ ಅಲಂಕಾರ ವಿಶೇಷ ಪೂಜೆ ಮಾಡಲಾಯಿತು. ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಕೋಲಾರಮ್ಮ ದೇವಾಲಯಕ್ಕೆ ಬೆಳಿಗ್ಗೆಯಿಂದಲೇ ಸಹಸ್ರಾರು ಸಂಖ್ಯೆಯಲ್ಲಿ ಭಕ್ತ ಸಾಗರ ಹರಿದು ಬಂದಿತ್ತು.

ಎರಡನೇ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಕೋಲಾರದ ಅಧಿದೇವತೆ ಹಾಗೂ ಕೋಲಾರ ಜಿಲ್ಲೆಯ ಜನರ ಆರಾಧ್ಯ ಶಕ್ತಿ ದೇವತೆ ಕೋಲಾರಮ್ಮ ದೇವರಿಗೆ ವಿಶೇಷ ಅಲಂಕಾರ ವಿಶೇಷ ಪೂಜೆ ಮಾಡಲಾಯಿತು. ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಕೋಲಾರಮ್ಮ ದೇವಾಲಯಕ್ಕೆ ಬೆಳಿಗ್ಗೆಯಿಂದಲೇ ಸಹಸ್ರಾರು ಸಂಖ್ಯೆಯಲ್ಲಿ ಭಕ್ತ ಸಾಗರ ಹರಿದು ಬಂದಿತ್ತು.

1 / 5
ಇಂದು ವಿಶೇಷವಾಗಿ ದೇವರಿಗೆ ಹಾಗೂ ದೇವಾಲಯಕ್ಕೆ ಮಾವಿನ ಹಣ್ಣಿನ ಅಲಂಕಾರ ಮಾಡಲಾಗಿತ್ತು.
ದೇವಾಲಯಕ್ಕೆ ದೇವಿಯ ಉತ್ಸವ ಮೂರ್ತಿಗೆ ಮಾವಿನ ಹಣ್ಣಿನ ಅಲಂಕಾರ ನೋಡುಗರನ್ನು ಆಕರ್ಶಿಸುವಂತಿತ್ತು. ಇದು ಮಾವಿನ ಶಕೆ ಆಗಿರುವ ಕಾರಣ ಅದರಲ್ಲೂ ರಾಜ್ಯದ ಮಾವಿನ ತವರು ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ವಿಶೇಷವಾದ ಬಗೆ ಬಗೆಯ ಮಾವಿನ ಹಣ್ಣಿನಿಂದ ಅಲಂಕಾರ ಮಾಡಲಾಗಿತ್ತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

ಇಂದು ವಿಶೇಷವಾಗಿ ದೇವರಿಗೆ ಹಾಗೂ ದೇವಾಲಯಕ್ಕೆ ಮಾವಿನ ಹಣ್ಣಿನ ಅಲಂಕಾರ ಮಾಡಲಾಗಿತ್ತು. ದೇವಾಲಯಕ್ಕೆ ದೇವಿಯ ಉತ್ಸವ ಮೂರ್ತಿಗೆ ಮಾವಿನ ಹಣ್ಣಿನ ಅಲಂಕಾರ ನೋಡುಗರನ್ನು ಆಕರ್ಶಿಸುವಂತಿತ್ತು. ಇದು ಮಾವಿನ ಶಕೆ ಆಗಿರುವ ಕಾರಣ ಅದರಲ್ಲೂ ರಾಜ್ಯದ ಮಾವಿನ ತವರು ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ವಿಶೇಷವಾದ ಬಗೆ ಬಗೆಯ ಮಾವಿನ ಹಣ್ಣಿನಿಂದ ಅಲಂಕಾರ ಮಾಡಲಾಗಿತ್ತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

2 / 5
ಕೋಲಾರ ಪಟ್ಟಣದಲ್ಲಿರುವ ಒಂದು ಕೋಲಾರಮ್ಮ ದೇವಾಲಯ ಗಂಗರ ಕಾಲದಲ್ಲಿ ನಿರ್ಮಾಣವಾಗಿದೆ ಎಂದು ಹೇಳಲಾಗುತ್ತದೆ ಮತ್ತು ಚೋಳರ ಕಾಲದಲ್ಲಿ ಜೀರ್ಣೋದ್ಧಾರಗೊಂಡಿದೆ. ಕೋಲಾರಮ್ಮ ದೇವಿಯ ಗರ್ಭಗುಡಿಯಲ್ಲಿ ಸಪ್ತಮಾತೃಕೆಯರ ಮತ್ತು ಅಷ್ಟಭುಜಗಳ ಮಹಿಷಾಸುರಮರ್ದಿನಿಯ ವಿಗ್ರಹವಿದೆ.

ಕೋಲಾರ ಪಟ್ಟಣದಲ್ಲಿರುವ ಒಂದು ಕೋಲಾರಮ್ಮ ದೇವಾಲಯ ಗಂಗರ ಕಾಲದಲ್ಲಿ ನಿರ್ಮಾಣವಾಗಿದೆ ಎಂದು ಹೇಳಲಾಗುತ್ತದೆ ಮತ್ತು ಚೋಳರ ಕಾಲದಲ್ಲಿ ಜೀರ್ಣೋದ್ಧಾರಗೊಂಡಿದೆ. ಕೋಲಾರಮ್ಮ ದೇವಿಯ ಗರ್ಭಗುಡಿಯಲ್ಲಿ ಸಪ್ತಮಾತೃಕೆಯರ ಮತ್ತು ಅಷ್ಟಭುಜಗಳ ಮಹಿಷಾಸುರಮರ್ದಿನಿಯ ವಿಗ್ರಹವಿದೆ.

3 / 5
ಆಷಾಢ ಮಾಸ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದಲ್ಲೂ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಆಷಾಢ ಮಾಸದ ಎರಡನೇ ಶುಕ್ರವಾರವೂ ಕೂಡ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ನೆರವೇರಿತು. ತಾಯಿ ಚಾಮುಂಡೇಶ್ವರಿಗೆ ಲಕ್ಷ್ಮಿ ಅಲಂಕಾರ ಮಾಡಲಾಗಿತ್ತು. ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯಲು ಸಾವಿರಾರು ಮಂದಿ ಭಕ್ತರು ಆಗಮಿಸಿದ್ದರು.

ಆಷಾಢ ಮಾಸ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದಲ್ಲೂ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಆಷಾಢ ಮಾಸದ ಎರಡನೇ ಶುಕ್ರವಾರವೂ ಕೂಡ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ನೆರವೇರಿತು. ತಾಯಿ ಚಾಮುಂಡೇಶ್ವರಿಗೆ ಲಕ್ಷ್ಮಿ ಅಲಂಕಾರ ಮಾಡಲಾಗಿತ್ತು. ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯಲು ಸಾವಿರಾರು ಮಂದಿ ಭಕ್ತರು ಆಗಮಿಸಿದ್ದರು.

4 / 5
ಡದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸಂಭ್ರಮ, ಸಡಗರ ಮುಗಿಲು ಮುಟ್ಟಿತ್ತು. ಆಷಾಢ ಮಾಸ ಎರಡನೇ ಶುಕ್ರವಾರ ಹಿನ್ನೆಲೆಯಲ್ಲಿ ದೇಗುಲಕ್ಕೆ ವಿಶೇಷವಾದ ಅಲಂಕಾರ ಮಾಡಲಾಗಿತ್ತು. ಹೂವು ಬಳೆ ತೋತಾಪುರಿ ಮಾವಿನ ಕಾಯಿಯಿಂದ ಅಲಂಕಾರ ಮಾಡಲಾಗಿತ್ತು.

ಡದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸಂಭ್ರಮ, ಸಡಗರ ಮುಗಿಲು ಮುಟ್ಟಿತ್ತು. ಆಷಾಢ ಮಾಸ ಎರಡನೇ ಶುಕ್ರವಾರ ಹಿನ್ನೆಲೆಯಲ್ಲಿ ದೇಗುಲಕ್ಕೆ ವಿಶೇಷವಾದ ಅಲಂಕಾರ ಮಾಡಲಾಗಿತ್ತು. ಹೂವು ಬಳೆ ತೋತಾಪುರಿ ಮಾವಿನ ಕಾಯಿಯಿಂದ ಅಲಂಕಾರ ಮಾಡಲಾಗಿತ್ತು.

5 / 5

Published On - 6:41 pm, Fri, 4 July 25

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?