Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ, ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ

ಕೋಲಾರದ ಕೋಲಾರಮ್ಮ ದೇವಸ್ಥಾನದಲ್ಲಿ ಜನ್ಮ ದಿನೋತ್ಸವ ಸಂಭ್ರಮ ಮನೆ ಮಾಡಿದೆ. ಕೋಲಾರದ ಶಕ್ತಿದೇವತೆ ಕೋಲಾರಮ್ಮನಿಗೆ ಇಂದು ಜನ್ಮ ದಿನೋತ್ಸವ ಹಿನ್ನೆಲೆ ದೇವಸ್ಥಾನ ಹಾಗೂ ತಾಯಿಯನ್ನು ಹೂಗಳಿಂದ ಅಲಂಕರಿಸಲಾಗಿದೆ. ತಾಯಿಯ ದರ್ಶನ ಮಾಡಲು ಜನ ಸಾಗರವೇ ಹರಿದು ಬಂದಿದೆ.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಆಯೇಷಾ ಬಾನು

Updated on: Jul 27, 2024 | 11:40 AM

ಕೋಲಾರದಲ್ಲಿಂದು ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ ಮನೆ ಮಾಡಿದೆ. ಕೋಲಾರದ ಶಕ್ತಿದೇವತೆ, ಮೈಸೂರು ಚಾಮುಂಡೇಶ್ವರಿ ದೇವಿಯ ಪ್ರತಿರೂಪವಾಗಿರುವ ಕೋಲಾರಮ್ಮನ ದರ್ಶನ ಮಾಡಲು ಜನ ಸಾಗರವೇ ಹರಿದು ಬಂದಿದೆ.

ಕೋಲಾರದಲ್ಲಿಂದು ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ ಮನೆ ಮಾಡಿದೆ. ಕೋಲಾರದ ಶಕ್ತಿದೇವತೆ, ಮೈಸೂರು ಚಾಮುಂಡೇಶ್ವರಿ ದೇವಿಯ ಪ್ರತಿರೂಪವಾಗಿರುವ ಕೋಲಾರಮ್ಮನ ದರ್ಶನ ಮಾಡಲು ಜನ ಸಾಗರವೇ ಹರಿದು ಬಂದಿದೆ.

1 / 7
ಕೋಲಾರಮ್ಮ ಜನ್ಮದಿನೋತ್ಸವ ಹಿನ್ನೆಲೆ ದೇವಾಲಯಕ್ಕೆ ಜನ ಸಾಗರ ಹರಿದು ಬಂದಿದ್ದು ಸರತಿ ಸಾಲಿನಲ್ಲಿ ನಿಂತು ಸಾವಿರಾರು ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ. ದೇವಾಲಯಕ್ಕೆ ಭಕ್ತರಿಂದ ಅದ್ದೂರಿ ಹೂವಿನ ಅಲಂಕಾರ ಮಾಡಲಾಗಿದೆ.

ಕೋಲಾರಮ್ಮ ಜನ್ಮದಿನೋತ್ಸವ ಹಿನ್ನೆಲೆ ದೇವಾಲಯಕ್ಕೆ ಜನ ಸಾಗರ ಹರಿದು ಬಂದಿದ್ದು ಸರತಿ ಸಾಲಿನಲ್ಲಿ ನಿಂತು ಸಾವಿರಾರು ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ. ದೇವಾಲಯಕ್ಕೆ ಭಕ್ತರಿಂದ ಅದ್ದೂರಿ ಹೂವಿನ ಅಲಂಕಾರ ಮಾಡಲಾಗಿದೆ.

2 / 7
ಅಮ್ಮನವರ ಜನ್ಮದಿನಾಚರಣೆ ಹಿನ್ನೆಲೆ ದೇವಾಲಯಕ್ಕೆ ಬರುವ ಮಹಿಳೆಯರಿಗೆ ಅರಿಸಿನ ಕುಂಕುಮ ಕೊಟ್ಟು ಸತ್ಕಾರ ಮಾಡಲಾಗುತ್ತಿದೆ. ಕೋಲಾರಮ್ಮ ಉತ್ಸವ ಮೂರ್ತಿಗೂ ಅದ್ದೂರಿ ಅಲಂಕಾರ ಮಾಡಲಾಗಿದೆ.

ಅಮ್ಮನವರ ಜನ್ಮದಿನಾಚರಣೆ ಹಿನ್ನೆಲೆ ದೇವಾಲಯಕ್ಕೆ ಬರುವ ಮಹಿಳೆಯರಿಗೆ ಅರಿಸಿನ ಕುಂಕುಮ ಕೊಟ್ಟು ಸತ್ಕಾರ ಮಾಡಲಾಗುತ್ತಿದೆ. ಕೋಲಾರಮ್ಮ ಉತ್ಸವ ಮೂರ್ತಿಗೂ ಅದ್ದೂರಿ ಅಲಂಕಾರ ಮಾಡಲಾಗಿದೆ.

3 / 7
ಇಲ್ಲಿನ ಕೋಟೆಯಲ್ಲಿರುವ ಕೋಲಾರಮ್ಮ ದೇವಸ್ಥಾನದಲ್ಲಿ ಇಂದು ಬೆಳಗ್ಗೆಯಿಂದಲೇ ಪೂಜಾ ಕೈಂಕರ್ಯ ನೆರವೇರಿದೆ. ಲಲಿತ ಸಹಸ್ರ ನಾಮ, ವಿಶೇಷ ಹೂವಿನ ಅಲಂಕಾರ, ಮಹಾಮಂಗಳಾರತಿ ನಡೆಯಿತು.

ಇಲ್ಲಿನ ಕೋಟೆಯಲ್ಲಿರುವ ಕೋಲಾರಮ್ಮ ದೇವಸ್ಥಾನದಲ್ಲಿ ಇಂದು ಬೆಳಗ್ಗೆಯಿಂದಲೇ ಪೂಜಾ ಕೈಂಕರ್ಯ ನೆರವೇರಿದೆ. ಲಲಿತ ಸಹಸ್ರ ನಾಮ, ವಿಶೇಷ ಹೂವಿನ ಅಲಂಕಾರ, ಮಹಾಮಂಗಳಾರತಿ ನಡೆಯಿತು.

4 / 7
ಕೋಲಾರಮ್ಮ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನೆಲೆಸಿರುವ ಚಾಮುಂಡೇಶ್ವರಿಯ ಸಹೋದರಿ ಎಂದು ಹೇಳಲಾಗುತ್ತೆ. ಸುಮಾರು 4 ಅಡಿ ಎತ್ತರದ ಶಿಲೆಯಲ್ಲಿ ತಾಯಿಯ ರೂಪ ಅರಳಿದೆ.

ಕೋಲಾರಮ್ಮ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನೆಲೆಸಿರುವ ಚಾಮುಂಡೇಶ್ವರಿಯ ಸಹೋದರಿ ಎಂದು ಹೇಳಲಾಗುತ್ತೆ. ಸುಮಾರು 4 ಅಡಿ ಎತ್ತರದ ಶಿಲೆಯಲ್ಲಿ ತಾಯಿಯ ರೂಪ ಅರಳಿದೆ.

5 / 7
ಕೋಲಾರಮ್ಮ ದೇವಾಲಯದಲ್ಲಿ 5 ಅಡಿ ಎತ್ತರದ ಚೇಳೂರಮ್ಮ ದೇವಿ ಇದೆ. ಇದು ರಾಜ್ಯದಲ್ಲೇ ಅಪರೂಪದ ವಿಗ್ರಹವಾಗಿದೆ. ಮನೆಗಳಲ್ಲಿ ಕಾಣಿಸುವ ಚೇಳು, ಜರಿಗಳಂತಹ ವಿಷ ಜಂತುಗಳು ಅಪಾಯದಿಂದ ಪಾರಾಗಲು ಜನರು ಈ ದೇವಾಲಯಕ್ಕೆ ಬಂದು ಚೇಳೂರಮ್ಮನಿಗೆ ಹರಕೆ ಹೊತ್ತುಕೊಳ್ಳುತ್ತಾರೆ.

ಕೋಲಾರಮ್ಮ ದೇವಾಲಯದಲ್ಲಿ 5 ಅಡಿ ಎತ್ತರದ ಚೇಳೂರಮ್ಮ ದೇವಿ ಇದೆ. ಇದು ರಾಜ್ಯದಲ್ಲೇ ಅಪರೂಪದ ವಿಗ್ರಹವಾಗಿದೆ. ಮನೆಗಳಲ್ಲಿ ಕಾಣಿಸುವ ಚೇಳು, ಜರಿಗಳಂತಹ ವಿಷ ಜಂತುಗಳು ಅಪಾಯದಿಂದ ಪಾರಾಗಲು ಜನರು ಈ ದೇವಾಲಯಕ್ಕೆ ಬಂದು ಚೇಳೂರಮ್ಮನಿಗೆ ಹರಕೆ ಹೊತ್ತುಕೊಳ್ಳುತ್ತಾರೆ.

6 / 7
ಕೋಲಾರಮ್ಮ ಜನ್ಮದಿನೋತ್ಸವ ಹಿನ್ನೆಲೆ ದೇವಾಲಯ ತುಂಬೆಲ್ಲ ಅಲಂಕಾರ ಮಾಡಲಾಗಿದ್ದು ಮುಂಜಾನೆಯಿಂದಲೂ ಭಕ್ತರು ಬಂದು ತಾಯಿಯನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ತಾಯಿಯನ್ನೂ ವಿಶೇಷ ರೀತಿಯಲ್ಲಿ ಅಲಂಕರಿಸಲಾಗಿದ್ದು ದೇವಾಲಯದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ.

ಕೋಲಾರಮ್ಮ ಜನ್ಮದಿನೋತ್ಸವ ಹಿನ್ನೆಲೆ ದೇವಾಲಯ ತುಂಬೆಲ್ಲ ಅಲಂಕಾರ ಮಾಡಲಾಗಿದ್ದು ಮುಂಜಾನೆಯಿಂದಲೂ ಭಕ್ತರು ಬಂದು ತಾಯಿಯನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ತಾಯಿಯನ್ನೂ ವಿಶೇಷ ರೀತಿಯಲ್ಲಿ ಅಲಂಕರಿಸಲಾಗಿದ್ದು ದೇವಾಲಯದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ.

7 / 7
Follow us
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್