AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ, ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ

ಕೋಲಾರದ ಕೋಲಾರಮ್ಮ ದೇವಸ್ಥಾನದಲ್ಲಿ ಜನ್ಮ ದಿನೋತ್ಸವ ಸಂಭ್ರಮ ಮನೆ ಮಾಡಿದೆ. ಕೋಲಾರದ ಶಕ್ತಿದೇವತೆ ಕೋಲಾರಮ್ಮನಿಗೆ ಇಂದು ಜನ್ಮ ದಿನೋತ್ಸವ ಹಿನ್ನೆಲೆ ದೇವಸ್ಥಾನ ಹಾಗೂ ತಾಯಿಯನ್ನು ಹೂಗಳಿಂದ ಅಲಂಕರಿಸಲಾಗಿದೆ. ತಾಯಿಯ ದರ್ಶನ ಮಾಡಲು ಜನ ಸಾಗರವೇ ಹರಿದು ಬಂದಿದೆ.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Jul 27, 2024 | 11:40 AM

Share
ಕೋಲಾರದಲ್ಲಿಂದು ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ ಮನೆ ಮಾಡಿದೆ. ಕೋಲಾರದ ಶಕ್ತಿದೇವತೆ, ಮೈಸೂರು ಚಾಮುಂಡೇಶ್ವರಿ ದೇವಿಯ ಪ್ರತಿರೂಪವಾಗಿರುವ ಕೋಲಾರಮ್ಮನ ದರ್ಶನ ಮಾಡಲು ಜನ ಸಾಗರವೇ ಹರಿದು ಬಂದಿದೆ.

ಕೋಲಾರದಲ್ಲಿಂದು ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ ಮನೆ ಮಾಡಿದೆ. ಕೋಲಾರದ ಶಕ್ತಿದೇವತೆ, ಮೈಸೂರು ಚಾಮುಂಡೇಶ್ವರಿ ದೇವಿಯ ಪ್ರತಿರೂಪವಾಗಿರುವ ಕೋಲಾರಮ್ಮನ ದರ್ಶನ ಮಾಡಲು ಜನ ಸಾಗರವೇ ಹರಿದು ಬಂದಿದೆ.

1 / 7
ಕೋಲಾರಮ್ಮ ಜನ್ಮದಿನೋತ್ಸವ ಹಿನ್ನೆಲೆ ದೇವಾಲಯಕ್ಕೆ ಜನ ಸಾಗರ ಹರಿದು ಬಂದಿದ್ದು ಸರತಿ ಸಾಲಿನಲ್ಲಿ ನಿಂತು ಸಾವಿರಾರು ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ. ದೇವಾಲಯಕ್ಕೆ ಭಕ್ತರಿಂದ ಅದ್ದೂರಿ ಹೂವಿನ ಅಲಂಕಾರ ಮಾಡಲಾಗಿದೆ.

ಕೋಲಾರಮ್ಮ ಜನ್ಮದಿನೋತ್ಸವ ಹಿನ್ನೆಲೆ ದೇವಾಲಯಕ್ಕೆ ಜನ ಸಾಗರ ಹರಿದು ಬಂದಿದ್ದು ಸರತಿ ಸಾಲಿನಲ್ಲಿ ನಿಂತು ಸಾವಿರಾರು ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ. ದೇವಾಲಯಕ್ಕೆ ಭಕ್ತರಿಂದ ಅದ್ದೂರಿ ಹೂವಿನ ಅಲಂಕಾರ ಮಾಡಲಾಗಿದೆ.

2 / 7
ಅಮ್ಮನವರ ಜನ್ಮದಿನಾಚರಣೆ ಹಿನ್ನೆಲೆ ದೇವಾಲಯಕ್ಕೆ ಬರುವ ಮಹಿಳೆಯರಿಗೆ ಅರಿಸಿನ ಕುಂಕುಮ ಕೊಟ್ಟು ಸತ್ಕಾರ ಮಾಡಲಾಗುತ್ತಿದೆ. ಕೋಲಾರಮ್ಮ ಉತ್ಸವ ಮೂರ್ತಿಗೂ ಅದ್ದೂರಿ ಅಲಂಕಾರ ಮಾಡಲಾಗಿದೆ.

ಅಮ್ಮನವರ ಜನ್ಮದಿನಾಚರಣೆ ಹಿನ್ನೆಲೆ ದೇವಾಲಯಕ್ಕೆ ಬರುವ ಮಹಿಳೆಯರಿಗೆ ಅರಿಸಿನ ಕುಂಕುಮ ಕೊಟ್ಟು ಸತ್ಕಾರ ಮಾಡಲಾಗುತ್ತಿದೆ. ಕೋಲಾರಮ್ಮ ಉತ್ಸವ ಮೂರ್ತಿಗೂ ಅದ್ದೂರಿ ಅಲಂಕಾರ ಮಾಡಲಾಗಿದೆ.

3 / 7
ಇಲ್ಲಿನ ಕೋಟೆಯಲ್ಲಿರುವ ಕೋಲಾರಮ್ಮ ದೇವಸ್ಥಾನದಲ್ಲಿ ಇಂದು ಬೆಳಗ್ಗೆಯಿಂದಲೇ ಪೂಜಾ ಕೈಂಕರ್ಯ ನೆರವೇರಿದೆ. ಲಲಿತ ಸಹಸ್ರ ನಾಮ, ವಿಶೇಷ ಹೂವಿನ ಅಲಂಕಾರ, ಮಹಾಮಂಗಳಾರತಿ ನಡೆಯಿತು.

ಇಲ್ಲಿನ ಕೋಟೆಯಲ್ಲಿರುವ ಕೋಲಾರಮ್ಮ ದೇವಸ್ಥಾನದಲ್ಲಿ ಇಂದು ಬೆಳಗ್ಗೆಯಿಂದಲೇ ಪೂಜಾ ಕೈಂಕರ್ಯ ನೆರವೇರಿದೆ. ಲಲಿತ ಸಹಸ್ರ ನಾಮ, ವಿಶೇಷ ಹೂವಿನ ಅಲಂಕಾರ, ಮಹಾಮಂಗಳಾರತಿ ನಡೆಯಿತು.

4 / 7
ಕೋಲಾರಮ್ಮ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನೆಲೆಸಿರುವ ಚಾಮುಂಡೇಶ್ವರಿಯ ಸಹೋದರಿ ಎಂದು ಹೇಳಲಾಗುತ್ತೆ. ಸುಮಾರು 4 ಅಡಿ ಎತ್ತರದ ಶಿಲೆಯಲ್ಲಿ ತಾಯಿಯ ರೂಪ ಅರಳಿದೆ.

ಕೋಲಾರಮ್ಮ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನೆಲೆಸಿರುವ ಚಾಮುಂಡೇಶ್ವರಿಯ ಸಹೋದರಿ ಎಂದು ಹೇಳಲಾಗುತ್ತೆ. ಸುಮಾರು 4 ಅಡಿ ಎತ್ತರದ ಶಿಲೆಯಲ್ಲಿ ತಾಯಿಯ ರೂಪ ಅರಳಿದೆ.

5 / 7
ಕೋಲಾರಮ್ಮ ದೇವಾಲಯದಲ್ಲಿ 5 ಅಡಿ ಎತ್ತರದ ಚೇಳೂರಮ್ಮ ದೇವಿ ಇದೆ. ಇದು ರಾಜ್ಯದಲ್ಲೇ ಅಪರೂಪದ ವಿಗ್ರಹವಾಗಿದೆ. ಮನೆಗಳಲ್ಲಿ ಕಾಣಿಸುವ ಚೇಳು, ಜರಿಗಳಂತಹ ವಿಷ ಜಂತುಗಳು ಅಪಾಯದಿಂದ ಪಾರಾಗಲು ಜನರು ಈ ದೇವಾಲಯಕ್ಕೆ ಬಂದು ಚೇಳೂರಮ್ಮನಿಗೆ ಹರಕೆ ಹೊತ್ತುಕೊಳ್ಳುತ್ತಾರೆ.

ಕೋಲಾರಮ್ಮ ದೇವಾಲಯದಲ್ಲಿ 5 ಅಡಿ ಎತ್ತರದ ಚೇಳೂರಮ್ಮ ದೇವಿ ಇದೆ. ಇದು ರಾಜ್ಯದಲ್ಲೇ ಅಪರೂಪದ ವಿಗ್ರಹವಾಗಿದೆ. ಮನೆಗಳಲ್ಲಿ ಕಾಣಿಸುವ ಚೇಳು, ಜರಿಗಳಂತಹ ವಿಷ ಜಂತುಗಳು ಅಪಾಯದಿಂದ ಪಾರಾಗಲು ಜನರು ಈ ದೇವಾಲಯಕ್ಕೆ ಬಂದು ಚೇಳೂರಮ್ಮನಿಗೆ ಹರಕೆ ಹೊತ್ತುಕೊಳ್ಳುತ್ತಾರೆ.

6 / 7
ಕೋಲಾರಮ್ಮ ಜನ್ಮದಿನೋತ್ಸವ ಹಿನ್ನೆಲೆ ದೇವಾಲಯ ತುಂಬೆಲ್ಲ ಅಲಂಕಾರ ಮಾಡಲಾಗಿದ್ದು ಮುಂಜಾನೆಯಿಂದಲೂ ಭಕ್ತರು ಬಂದು ತಾಯಿಯನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ತಾಯಿಯನ್ನೂ ವಿಶೇಷ ರೀತಿಯಲ್ಲಿ ಅಲಂಕರಿಸಲಾಗಿದ್ದು ದೇವಾಲಯದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ.

ಕೋಲಾರಮ್ಮ ಜನ್ಮದಿನೋತ್ಸವ ಹಿನ್ನೆಲೆ ದೇವಾಲಯ ತುಂಬೆಲ್ಲ ಅಲಂಕಾರ ಮಾಡಲಾಗಿದ್ದು ಮುಂಜಾನೆಯಿಂದಲೂ ಭಕ್ತರು ಬಂದು ತಾಯಿಯನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ತಾಯಿಯನ್ನೂ ವಿಶೇಷ ರೀತಿಯಲ್ಲಿ ಅಲಂಕರಿಸಲಾಗಿದ್ದು ದೇವಾಲಯದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ.

7 / 7
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ