AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ, ದೇವಾಲಯಕ್ಕೆ ಹರಿದು ಬಂದ ಭಕ್ತ ಸಾಗರ

ಕೋಲಾರದ ಕೋಲಾರಮ್ಮ ದೇವಸ್ಥಾನದಲ್ಲಿ ಜನ್ಮ ದಿನೋತ್ಸವ ಸಂಭ್ರಮ ಮನೆ ಮಾಡಿದೆ. ಕೋಲಾರದ ಶಕ್ತಿದೇವತೆ ಕೋಲಾರಮ್ಮನಿಗೆ ಇಂದು ಜನ್ಮ ದಿನೋತ್ಸವ ಹಿನ್ನೆಲೆ ದೇವಸ್ಥಾನ ಹಾಗೂ ತಾಯಿಯನ್ನು ಹೂಗಳಿಂದ ಅಲಂಕರಿಸಲಾಗಿದೆ. ತಾಯಿಯ ದರ್ಶನ ಮಾಡಲು ಜನ ಸಾಗರವೇ ಹರಿದು ಬಂದಿದೆ.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಆಯೇಷಾ ಬಾನು|

Updated on: Jul 27, 2024 | 11:40 AM

Share
ಕೋಲಾರದಲ್ಲಿಂದು ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ ಮನೆ ಮಾಡಿದೆ. ಕೋಲಾರದ ಶಕ್ತಿದೇವತೆ, ಮೈಸೂರು ಚಾಮುಂಡೇಶ್ವರಿ ದೇವಿಯ ಪ್ರತಿರೂಪವಾಗಿರುವ ಕೋಲಾರಮ್ಮನ ದರ್ಶನ ಮಾಡಲು ಜನ ಸಾಗರವೇ ಹರಿದು ಬಂದಿದೆ.

ಕೋಲಾರದಲ್ಲಿಂದು ಕೋಲಾರಮ್ಮ ಜನ್ಮ ದಿನೋತ್ಸವ ಸಂಭ್ರಮ ಮನೆ ಮಾಡಿದೆ. ಕೋಲಾರದ ಶಕ್ತಿದೇವತೆ, ಮೈಸೂರು ಚಾಮುಂಡೇಶ್ವರಿ ದೇವಿಯ ಪ್ರತಿರೂಪವಾಗಿರುವ ಕೋಲಾರಮ್ಮನ ದರ್ಶನ ಮಾಡಲು ಜನ ಸಾಗರವೇ ಹರಿದು ಬಂದಿದೆ.

1 / 7
ಕೋಲಾರಮ್ಮ ಜನ್ಮದಿನೋತ್ಸವ ಹಿನ್ನೆಲೆ ದೇವಾಲಯಕ್ಕೆ ಜನ ಸಾಗರ ಹರಿದು ಬಂದಿದ್ದು ಸರತಿ ಸಾಲಿನಲ್ಲಿ ನಿಂತು ಸಾವಿರಾರು ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ. ದೇವಾಲಯಕ್ಕೆ ಭಕ್ತರಿಂದ ಅದ್ದೂರಿ ಹೂವಿನ ಅಲಂಕಾರ ಮಾಡಲಾಗಿದೆ.

ಕೋಲಾರಮ್ಮ ಜನ್ಮದಿನೋತ್ಸವ ಹಿನ್ನೆಲೆ ದೇವಾಲಯಕ್ಕೆ ಜನ ಸಾಗರ ಹರಿದು ಬಂದಿದ್ದು ಸರತಿ ಸಾಲಿನಲ್ಲಿ ನಿಂತು ಸಾವಿರಾರು ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ. ದೇವಾಲಯಕ್ಕೆ ಭಕ್ತರಿಂದ ಅದ್ದೂರಿ ಹೂವಿನ ಅಲಂಕಾರ ಮಾಡಲಾಗಿದೆ.

2 / 7
ಅಮ್ಮನವರ ಜನ್ಮದಿನಾಚರಣೆ ಹಿನ್ನೆಲೆ ದೇವಾಲಯಕ್ಕೆ ಬರುವ ಮಹಿಳೆಯರಿಗೆ ಅರಿಸಿನ ಕುಂಕುಮ ಕೊಟ್ಟು ಸತ್ಕಾರ ಮಾಡಲಾಗುತ್ತಿದೆ. ಕೋಲಾರಮ್ಮ ಉತ್ಸವ ಮೂರ್ತಿಗೂ ಅದ್ದೂರಿ ಅಲಂಕಾರ ಮಾಡಲಾಗಿದೆ.

ಅಮ್ಮನವರ ಜನ್ಮದಿನಾಚರಣೆ ಹಿನ್ನೆಲೆ ದೇವಾಲಯಕ್ಕೆ ಬರುವ ಮಹಿಳೆಯರಿಗೆ ಅರಿಸಿನ ಕುಂಕುಮ ಕೊಟ್ಟು ಸತ್ಕಾರ ಮಾಡಲಾಗುತ್ತಿದೆ. ಕೋಲಾರಮ್ಮ ಉತ್ಸವ ಮೂರ್ತಿಗೂ ಅದ್ದೂರಿ ಅಲಂಕಾರ ಮಾಡಲಾಗಿದೆ.

3 / 7
ಇಲ್ಲಿನ ಕೋಟೆಯಲ್ಲಿರುವ ಕೋಲಾರಮ್ಮ ದೇವಸ್ಥಾನದಲ್ಲಿ ಇಂದು ಬೆಳಗ್ಗೆಯಿಂದಲೇ ಪೂಜಾ ಕೈಂಕರ್ಯ ನೆರವೇರಿದೆ. ಲಲಿತ ಸಹಸ್ರ ನಾಮ, ವಿಶೇಷ ಹೂವಿನ ಅಲಂಕಾರ, ಮಹಾಮಂಗಳಾರತಿ ನಡೆಯಿತು.

ಇಲ್ಲಿನ ಕೋಟೆಯಲ್ಲಿರುವ ಕೋಲಾರಮ್ಮ ದೇವಸ್ಥಾನದಲ್ಲಿ ಇಂದು ಬೆಳಗ್ಗೆಯಿಂದಲೇ ಪೂಜಾ ಕೈಂಕರ್ಯ ನೆರವೇರಿದೆ. ಲಲಿತ ಸಹಸ್ರ ನಾಮ, ವಿಶೇಷ ಹೂವಿನ ಅಲಂಕಾರ, ಮಹಾಮಂಗಳಾರತಿ ನಡೆಯಿತು.

4 / 7
ಕೋಲಾರಮ್ಮ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನೆಲೆಸಿರುವ ಚಾಮುಂಡೇಶ್ವರಿಯ ಸಹೋದರಿ ಎಂದು ಹೇಳಲಾಗುತ್ತೆ. ಸುಮಾರು 4 ಅಡಿ ಎತ್ತರದ ಶಿಲೆಯಲ್ಲಿ ತಾಯಿಯ ರೂಪ ಅರಳಿದೆ.

ಕೋಲಾರಮ್ಮ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನೆಲೆಸಿರುವ ಚಾಮುಂಡೇಶ್ವರಿಯ ಸಹೋದರಿ ಎಂದು ಹೇಳಲಾಗುತ್ತೆ. ಸುಮಾರು 4 ಅಡಿ ಎತ್ತರದ ಶಿಲೆಯಲ್ಲಿ ತಾಯಿಯ ರೂಪ ಅರಳಿದೆ.

5 / 7
ಕೋಲಾರಮ್ಮ ದೇವಾಲಯದಲ್ಲಿ 5 ಅಡಿ ಎತ್ತರದ ಚೇಳೂರಮ್ಮ ದೇವಿ ಇದೆ. ಇದು ರಾಜ್ಯದಲ್ಲೇ ಅಪರೂಪದ ವಿಗ್ರಹವಾಗಿದೆ. ಮನೆಗಳಲ್ಲಿ ಕಾಣಿಸುವ ಚೇಳು, ಜರಿಗಳಂತಹ ವಿಷ ಜಂತುಗಳು ಅಪಾಯದಿಂದ ಪಾರಾಗಲು ಜನರು ಈ ದೇವಾಲಯಕ್ಕೆ ಬಂದು ಚೇಳೂರಮ್ಮನಿಗೆ ಹರಕೆ ಹೊತ್ತುಕೊಳ್ಳುತ್ತಾರೆ.

ಕೋಲಾರಮ್ಮ ದೇವಾಲಯದಲ್ಲಿ 5 ಅಡಿ ಎತ್ತರದ ಚೇಳೂರಮ್ಮ ದೇವಿ ಇದೆ. ಇದು ರಾಜ್ಯದಲ್ಲೇ ಅಪರೂಪದ ವಿಗ್ರಹವಾಗಿದೆ. ಮನೆಗಳಲ್ಲಿ ಕಾಣಿಸುವ ಚೇಳು, ಜರಿಗಳಂತಹ ವಿಷ ಜಂತುಗಳು ಅಪಾಯದಿಂದ ಪಾರಾಗಲು ಜನರು ಈ ದೇವಾಲಯಕ್ಕೆ ಬಂದು ಚೇಳೂರಮ್ಮನಿಗೆ ಹರಕೆ ಹೊತ್ತುಕೊಳ್ಳುತ್ತಾರೆ.

6 / 7
ಕೋಲಾರಮ್ಮ ಜನ್ಮದಿನೋತ್ಸವ ಹಿನ್ನೆಲೆ ದೇವಾಲಯ ತುಂಬೆಲ್ಲ ಅಲಂಕಾರ ಮಾಡಲಾಗಿದ್ದು ಮುಂಜಾನೆಯಿಂದಲೂ ಭಕ್ತರು ಬಂದು ತಾಯಿಯನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ತಾಯಿಯನ್ನೂ ವಿಶೇಷ ರೀತಿಯಲ್ಲಿ ಅಲಂಕರಿಸಲಾಗಿದ್ದು ದೇವಾಲಯದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ.

ಕೋಲಾರಮ್ಮ ಜನ್ಮದಿನೋತ್ಸವ ಹಿನ್ನೆಲೆ ದೇವಾಲಯ ತುಂಬೆಲ್ಲ ಅಲಂಕಾರ ಮಾಡಲಾಗಿದ್ದು ಮುಂಜಾನೆಯಿಂದಲೂ ಭಕ್ತರು ಬಂದು ತಾಯಿಯನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ತಾಯಿಯನ್ನೂ ವಿಶೇಷ ರೀತಿಯಲ್ಲಿ ಅಲಂಕರಿಸಲಾಗಿದ್ದು ದೇವಾಲಯದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ.

7 / 7
Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ