AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Undenaama Movie: ‘2020’ ಅಲ್ಲ, ಇದು ‘ಉಂಡೆನಾಮ’; ಕೋಮಲ್​ ಚಿತ್ರಕ್ಕೆ ಹೊಸ ಶೀರ್ಷಿಕೆ: ಏ.14ಕ್ಕೆ ಬಿಡುಗಡೆ

Komal Kumar: ಬಹುದಿನಗಳ ಬಳಿಕ ನಟ ಕೋಮಲ್​ ಅವರು ದೊಡ್ಡ ಪರದೆಯಲ್ಲಿ ಕಾಮಿಡಿ ಕಚಗುಳಿ ಇಡಲು ಬರುತ್ತಿದ್ದಾರೆ. ಅವರು ನಟಿಸಿರುವ ‘ಉಂಡೆನಾಮ’ ಚಿತ್ರ ರಿಲೀಸ್​ಗೆ ಸಜ್ಜಾಗಿದೆ.

ಮದನ್​ ಕುಮಾರ್​
|

Updated on:Mar 20, 2023 | 4:38 PM

Share
ನಟ ಕೋಮಲ್​ ಅಭಿನಯದ ಹೊಸ ಚಿತ್ರಕ್ಕೆ ಈ ಮೊದಲು ‘2020’ ಎಂದು ಶೀರ್ಷಿಕೆ ಇಡಲಾಗಿತ್ತು. ಆದರೆ ಈಗ ಟೈಟಲ್​ ಬದಲಾಯಿಸಲಾಗಿದೆ. ಈ ಸಿನಿಮಾಗೆ ‘ಉಂಡೆನಾಮ’ ಎಂದು ಹೆಸರು ಇಡಲಾಗಿದೆ.

ನಟ ಕೋಮಲ್​ ಅಭಿನಯದ ಹೊಸ ಚಿತ್ರಕ್ಕೆ ಈ ಮೊದಲು ‘2020’ ಎಂದು ಶೀರ್ಷಿಕೆ ಇಡಲಾಗಿತ್ತು. ಆದರೆ ಈಗ ಟೈಟಲ್​ ಬದಲಾಯಿಸಲಾಗಿದೆ. ಈ ಸಿನಿಮಾಗೆ ‘ಉಂಡೆನಾಮ’ ಎಂದು ಹೆಸರು ಇಡಲಾಗಿದೆ.

1 / 5
ಲಾಕ್​ಡೌನ್​ ಕುರಿತ ಕಥೆಯನ್ನು ಹೊಂದಿರುವ ಈ ಸಿನಿಮಾಗೆ ಕೆ.ಎಲ್​. ರಾಜಶೇಖರ್​ ಅವರು ನಿರ್ದೇಶನ ಮಾಡಿದ್ದಾರೆ. ಕನ್ನಡ ಚಿತ್ರರಂಗ ಸೆಲೆಬ್ರಿಟಿಗಳು ‘ಉಂಡೆನಾಮ’ ಶೀರ್ಷಿಕೆ ಕೇಳಿ ಪ್ರತಿಕ್ರಿಯೆ ನೀಡಿದ್ದಾರೆ. ‘ಇದು ನಗು ಉಕ್ಕಿಸುವ ಟೈಟಲ್’​ ಎಂಬ ಅಭಿಪ್ರಾಯ ಎಲ್ಲರಿಂದ ವ್ಯಕ್ತವಾಗಿದೆ.

ಲಾಕ್​ಡೌನ್​ ಕುರಿತ ಕಥೆಯನ್ನು ಹೊಂದಿರುವ ಈ ಸಿನಿಮಾಗೆ ಕೆ.ಎಲ್​. ರಾಜಶೇಖರ್​ ಅವರು ನಿರ್ದೇಶನ ಮಾಡಿದ್ದಾರೆ. ಕನ್ನಡ ಚಿತ್ರರಂಗ ಸೆಲೆಬ್ರಿಟಿಗಳು ‘ಉಂಡೆನಾಮ’ ಶೀರ್ಷಿಕೆ ಕೇಳಿ ಪ್ರತಿಕ್ರಿಯೆ ನೀಡಿದ್ದಾರೆ. ‘ಇದು ನಗು ಉಕ್ಕಿಸುವ ಟೈಟಲ್’​ ಎಂಬ ಅಭಿಪ್ರಾಯ ಎಲ್ಲರಿಂದ ವ್ಯಕ್ತವಾಗಿದೆ.

2 / 5
‘ಉಂಡೆನಾಮ’ ಸಿನಿಮಾದಲ್ಲಿ ಕೋಮಲ್​ ಜೊತೆ ಹರೀಶ್ ರಾಜ್, ಧನ್ಯಾ ಬಾಲಕೃಷ್ಣ, ತಬಲಾನಾಣಿ, ಅಪೂರ್ವ, ವೈಷ್ಣವಿ, ತನಿಷಾ ಕುಪ್ಪಂಡ, ಬ್ಯಾಕ್ ಜನಾರ್ಧನ್ ಮುಂತಾದವರು ನಟಿಸಿದ್ದಾರೆ. ‘ಎನ್.ಕೆ. ಸ್ಟುಡಿಯೋಸ್’ ಮೂಲಕ ಸಿ. ನಂದಕಿಶೋರ್ ಅವರು ನಿರ್ಮಾಣ ಮಾಡಿದ್ದಾರೆ.

‘ಉಂಡೆನಾಮ’ ಸಿನಿಮಾದಲ್ಲಿ ಕೋಮಲ್​ ಜೊತೆ ಹರೀಶ್ ರಾಜ್, ಧನ್ಯಾ ಬಾಲಕೃಷ್ಣ, ತಬಲಾನಾಣಿ, ಅಪೂರ್ವ, ವೈಷ್ಣವಿ, ತನಿಷಾ ಕುಪ್ಪಂಡ, ಬ್ಯಾಕ್ ಜನಾರ್ಧನ್ ಮುಂತಾದವರು ನಟಿಸಿದ್ದಾರೆ. ‘ಎನ್.ಕೆ. ಸ್ಟುಡಿಯೋಸ್’ ಮೂಲಕ ಸಿ. ನಂದಕಿಶೋರ್ ಅವರು ನಿರ್ಮಾಣ ಮಾಡಿದ್ದಾರೆ.

3 / 5
ಏಪ್ರಿಲ್ 14ರಂದು ರಾಜ್ಯಾದ್ಯಂತ ‘ಉಂಡೆನಾಮ’ ಸಿನಿಮಾ ಬಿಡುಗಡೆ ಆಗಲಿದೆ. ಬಹುದಿನಗಳ ಬಳಿಕ ಕೋಮಲ್​ ಅವರು ದೊಡ್ಡ ಪರದೆ ಮೇಲೆ ಕಾಣಿಸಿಕೊಳ್ಳುತ್ತಿರುವುದರಿಂದ ಸಹಜವಾಗಿ ನಿರೀಕ್ಷೆ ಹೆಚ್ಚಾಗಿದೆ. ಪೋಸ್ಟರ್​ಗಳು ಗಮನ ಸೆಳೆಯುತ್ತಿವೆ.

ಏಪ್ರಿಲ್ 14ರಂದು ರಾಜ್ಯಾದ್ಯಂತ ‘ಉಂಡೆನಾಮ’ ಸಿನಿಮಾ ಬಿಡುಗಡೆ ಆಗಲಿದೆ. ಬಹುದಿನಗಳ ಬಳಿಕ ಕೋಮಲ್​ ಅವರು ದೊಡ್ಡ ಪರದೆ ಮೇಲೆ ಕಾಣಿಸಿಕೊಳ್ಳುತ್ತಿರುವುದರಿಂದ ಸಹಜವಾಗಿ ನಿರೀಕ್ಷೆ ಹೆಚ್ಚಾಗಿದೆ. ಪೋಸ್ಟರ್​ಗಳು ಗಮನ ಸೆಳೆಯುತ್ತಿವೆ.

4 / 5
ರಾಜಶೇಖರ್ ಅವರು ‘ಉಂಡೆನಾಮ’ ಚಿತ್ರಕ್ಕೆ ನಿರ್ದೇಶನ ಮಾಡುವುದರ ಜೊತೆಗೆ ಕಥೆ, ಚಿತ್ರಕಥೆ, ಸಂಭಾಷಣೆಯನ್ನೂ ಬರೆದಿದ್ದಾರೆ. ಶ್ರೀಧರ್ ವಿ. ಸಂಭ್ರಮ್​ ಅವರ ಸಂಗೀತ ನಿರ್ದೇಶನ, ನವೀನ್​ ಕುಮಾರ್ ಅವರ ಛಾಯಾಗ್ರಾಹಣ ಹಾಗೂ ಕೆ.ಎಂ. ಪ್ರಕಾಶ್ ಅವರ ಸಂಕಲನದಲ್ಲಿ ಈ ಚಿತ್ರ ಮೂಡಿಬಂದಿದೆ.

ರಾಜಶೇಖರ್ ಅವರು ‘ಉಂಡೆನಾಮ’ ಚಿತ್ರಕ್ಕೆ ನಿರ್ದೇಶನ ಮಾಡುವುದರ ಜೊತೆಗೆ ಕಥೆ, ಚಿತ್ರಕಥೆ, ಸಂಭಾಷಣೆಯನ್ನೂ ಬರೆದಿದ್ದಾರೆ. ಶ್ರೀಧರ್ ವಿ. ಸಂಭ್ರಮ್​ ಅವರ ಸಂಗೀತ ನಿರ್ದೇಶನ, ನವೀನ್​ ಕುಮಾರ್ ಅವರ ಛಾಯಾಗ್ರಾಹಣ ಹಾಗೂ ಕೆ.ಎಂ. ಪ್ರಕಾಶ್ ಅವರ ಸಂಕಲನದಲ್ಲಿ ಈ ಚಿತ್ರ ಮೂಡಿಬಂದಿದೆ.

5 / 5

Published On - 4:38 pm, Mon, 20 March 23

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ