AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Undenaama Movie: ‘2020’ ಅಲ್ಲ, ಇದು ‘ಉಂಡೆನಾಮ’; ಕೋಮಲ್​ ಚಿತ್ರಕ್ಕೆ ಹೊಸ ಶೀರ್ಷಿಕೆ: ಏ.14ಕ್ಕೆ ಬಿಡುಗಡೆ

Komal Kumar: ಬಹುದಿನಗಳ ಬಳಿಕ ನಟ ಕೋಮಲ್​ ಅವರು ದೊಡ್ಡ ಪರದೆಯಲ್ಲಿ ಕಾಮಿಡಿ ಕಚಗುಳಿ ಇಡಲು ಬರುತ್ತಿದ್ದಾರೆ. ಅವರು ನಟಿಸಿರುವ ‘ಉಂಡೆನಾಮ’ ಚಿತ್ರ ರಿಲೀಸ್​ಗೆ ಸಜ್ಜಾಗಿದೆ.

ಮದನ್​ ಕುಮಾರ್​
|

Updated on:Mar 20, 2023 | 4:38 PM

Share
ನಟ ಕೋಮಲ್​ ಅಭಿನಯದ ಹೊಸ ಚಿತ್ರಕ್ಕೆ ಈ ಮೊದಲು ‘2020’ ಎಂದು ಶೀರ್ಷಿಕೆ ಇಡಲಾಗಿತ್ತು. ಆದರೆ ಈಗ ಟೈಟಲ್​ ಬದಲಾಯಿಸಲಾಗಿದೆ. ಈ ಸಿನಿಮಾಗೆ ‘ಉಂಡೆನಾಮ’ ಎಂದು ಹೆಸರು ಇಡಲಾಗಿದೆ.

ನಟ ಕೋಮಲ್​ ಅಭಿನಯದ ಹೊಸ ಚಿತ್ರಕ್ಕೆ ಈ ಮೊದಲು ‘2020’ ಎಂದು ಶೀರ್ಷಿಕೆ ಇಡಲಾಗಿತ್ತು. ಆದರೆ ಈಗ ಟೈಟಲ್​ ಬದಲಾಯಿಸಲಾಗಿದೆ. ಈ ಸಿನಿಮಾಗೆ ‘ಉಂಡೆನಾಮ’ ಎಂದು ಹೆಸರು ಇಡಲಾಗಿದೆ.

1 / 5
ಲಾಕ್​ಡೌನ್​ ಕುರಿತ ಕಥೆಯನ್ನು ಹೊಂದಿರುವ ಈ ಸಿನಿಮಾಗೆ ಕೆ.ಎಲ್​. ರಾಜಶೇಖರ್​ ಅವರು ನಿರ್ದೇಶನ ಮಾಡಿದ್ದಾರೆ. ಕನ್ನಡ ಚಿತ್ರರಂಗ ಸೆಲೆಬ್ರಿಟಿಗಳು ‘ಉಂಡೆನಾಮ’ ಶೀರ್ಷಿಕೆ ಕೇಳಿ ಪ್ರತಿಕ್ರಿಯೆ ನೀಡಿದ್ದಾರೆ. ‘ಇದು ನಗು ಉಕ್ಕಿಸುವ ಟೈಟಲ್’​ ಎಂಬ ಅಭಿಪ್ರಾಯ ಎಲ್ಲರಿಂದ ವ್ಯಕ್ತವಾಗಿದೆ.

ಲಾಕ್​ಡೌನ್​ ಕುರಿತ ಕಥೆಯನ್ನು ಹೊಂದಿರುವ ಈ ಸಿನಿಮಾಗೆ ಕೆ.ಎಲ್​. ರಾಜಶೇಖರ್​ ಅವರು ನಿರ್ದೇಶನ ಮಾಡಿದ್ದಾರೆ. ಕನ್ನಡ ಚಿತ್ರರಂಗ ಸೆಲೆಬ್ರಿಟಿಗಳು ‘ಉಂಡೆನಾಮ’ ಶೀರ್ಷಿಕೆ ಕೇಳಿ ಪ್ರತಿಕ್ರಿಯೆ ನೀಡಿದ್ದಾರೆ. ‘ಇದು ನಗು ಉಕ್ಕಿಸುವ ಟೈಟಲ್’​ ಎಂಬ ಅಭಿಪ್ರಾಯ ಎಲ್ಲರಿಂದ ವ್ಯಕ್ತವಾಗಿದೆ.

2 / 5
‘ಉಂಡೆನಾಮ’ ಸಿನಿಮಾದಲ್ಲಿ ಕೋಮಲ್​ ಜೊತೆ ಹರೀಶ್ ರಾಜ್, ಧನ್ಯಾ ಬಾಲಕೃಷ್ಣ, ತಬಲಾನಾಣಿ, ಅಪೂರ್ವ, ವೈಷ್ಣವಿ, ತನಿಷಾ ಕುಪ್ಪಂಡ, ಬ್ಯಾಕ್ ಜನಾರ್ಧನ್ ಮುಂತಾದವರು ನಟಿಸಿದ್ದಾರೆ. ‘ಎನ್.ಕೆ. ಸ್ಟುಡಿಯೋಸ್’ ಮೂಲಕ ಸಿ. ನಂದಕಿಶೋರ್ ಅವರು ನಿರ್ಮಾಣ ಮಾಡಿದ್ದಾರೆ.

‘ಉಂಡೆನಾಮ’ ಸಿನಿಮಾದಲ್ಲಿ ಕೋಮಲ್​ ಜೊತೆ ಹರೀಶ್ ರಾಜ್, ಧನ್ಯಾ ಬಾಲಕೃಷ್ಣ, ತಬಲಾನಾಣಿ, ಅಪೂರ್ವ, ವೈಷ್ಣವಿ, ತನಿಷಾ ಕುಪ್ಪಂಡ, ಬ್ಯಾಕ್ ಜನಾರ್ಧನ್ ಮುಂತಾದವರು ನಟಿಸಿದ್ದಾರೆ. ‘ಎನ್.ಕೆ. ಸ್ಟುಡಿಯೋಸ್’ ಮೂಲಕ ಸಿ. ನಂದಕಿಶೋರ್ ಅವರು ನಿರ್ಮಾಣ ಮಾಡಿದ್ದಾರೆ.

3 / 5
ಏಪ್ರಿಲ್ 14ರಂದು ರಾಜ್ಯಾದ್ಯಂತ ‘ಉಂಡೆನಾಮ’ ಸಿನಿಮಾ ಬಿಡುಗಡೆ ಆಗಲಿದೆ. ಬಹುದಿನಗಳ ಬಳಿಕ ಕೋಮಲ್​ ಅವರು ದೊಡ್ಡ ಪರದೆ ಮೇಲೆ ಕಾಣಿಸಿಕೊಳ್ಳುತ್ತಿರುವುದರಿಂದ ಸಹಜವಾಗಿ ನಿರೀಕ್ಷೆ ಹೆಚ್ಚಾಗಿದೆ. ಪೋಸ್ಟರ್​ಗಳು ಗಮನ ಸೆಳೆಯುತ್ತಿವೆ.

ಏಪ್ರಿಲ್ 14ರಂದು ರಾಜ್ಯಾದ್ಯಂತ ‘ಉಂಡೆನಾಮ’ ಸಿನಿಮಾ ಬಿಡುಗಡೆ ಆಗಲಿದೆ. ಬಹುದಿನಗಳ ಬಳಿಕ ಕೋಮಲ್​ ಅವರು ದೊಡ್ಡ ಪರದೆ ಮೇಲೆ ಕಾಣಿಸಿಕೊಳ್ಳುತ್ತಿರುವುದರಿಂದ ಸಹಜವಾಗಿ ನಿರೀಕ್ಷೆ ಹೆಚ್ಚಾಗಿದೆ. ಪೋಸ್ಟರ್​ಗಳು ಗಮನ ಸೆಳೆಯುತ್ತಿವೆ.

4 / 5
ರಾಜಶೇಖರ್ ಅವರು ‘ಉಂಡೆನಾಮ’ ಚಿತ್ರಕ್ಕೆ ನಿರ್ದೇಶನ ಮಾಡುವುದರ ಜೊತೆಗೆ ಕಥೆ, ಚಿತ್ರಕಥೆ, ಸಂಭಾಷಣೆಯನ್ನೂ ಬರೆದಿದ್ದಾರೆ. ಶ್ರೀಧರ್ ವಿ. ಸಂಭ್ರಮ್​ ಅವರ ಸಂಗೀತ ನಿರ್ದೇಶನ, ನವೀನ್​ ಕುಮಾರ್ ಅವರ ಛಾಯಾಗ್ರಾಹಣ ಹಾಗೂ ಕೆ.ಎಂ. ಪ್ರಕಾಶ್ ಅವರ ಸಂಕಲನದಲ್ಲಿ ಈ ಚಿತ್ರ ಮೂಡಿಬಂದಿದೆ.

ರಾಜಶೇಖರ್ ಅವರು ‘ಉಂಡೆನಾಮ’ ಚಿತ್ರಕ್ಕೆ ನಿರ್ದೇಶನ ಮಾಡುವುದರ ಜೊತೆಗೆ ಕಥೆ, ಚಿತ್ರಕಥೆ, ಸಂಭಾಷಣೆಯನ್ನೂ ಬರೆದಿದ್ದಾರೆ. ಶ್ರೀಧರ್ ವಿ. ಸಂಭ್ರಮ್​ ಅವರ ಸಂಗೀತ ನಿರ್ದೇಶನ, ನವೀನ್​ ಕುಮಾರ್ ಅವರ ಛಾಯಾಗ್ರಾಹಣ ಹಾಗೂ ಕೆ.ಎಂ. ಪ್ರಕಾಶ್ ಅವರ ಸಂಕಲನದಲ್ಲಿ ಈ ಚಿತ್ರ ಮೂಡಿಬಂದಿದೆ.

5 / 5

Published On - 4:38 pm, Mon, 20 March 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ