AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Undenaama Movie: ‘2020’ ಅಲ್ಲ, ಇದು ‘ಉಂಡೆನಾಮ’; ಕೋಮಲ್​ ಚಿತ್ರಕ್ಕೆ ಹೊಸ ಶೀರ್ಷಿಕೆ: ಏ.14ಕ್ಕೆ ಬಿಡುಗಡೆ

Komal Kumar: ಬಹುದಿನಗಳ ಬಳಿಕ ನಟ ಕೋಮಲ್​ ಅವರು ದೊಡ್ಡ ಪರದೆಯಲ್ಲಿ ಕಾಮಿಡಿ ಕಚಗುಳಿ ಇಡಲು ಬರುತ್ತಿದ್ದಾರೆ. ಅವರು ನಟಿಸಿರುವ ‘ಉಂಡೆನಾಮ’ ಚಿತ್ರ ರಿಲೀಸ್​ಗೆ ಸಜ್ಜಾಗಿದೆ.

ಮದನ್​ ಕುಮಾರ್​
|

Updated on:Mar 20, 2023 | 4:38 PM

Share
ನಟ ಕೋಮಲ್​ ಅಭಿನಯದ ಹೊಸ ಚಿತ್ರಕ್ಕೆ ಈ ಮೊದಲು ‘2020’ ಎಂದು ಶೀರ್ಷಿಕೆ ಇಡಲಾಗಿತ್ತು. ಆದರೆ ಈಗ ಟೈಟಲ್​ ಬದಲಾಯಿಸಲಾಗಿದೆ. ಈ ಸಿನಿಮಾಗೆ ‘ಉಂಡೆನಾಮ’ ಎಂದು ಹೆಸರು ಇಡಲಾಗಿದೆ.

ನಟ ಕೋಮಲ್​ ಅಭಿನಯದ ಹೊಸ ಚಿತ್ರಕ್ಕೆ ಈ ಮೊದಲು ‘2020’ ಎಂದು ಶೀರ್ಷಿಕೆ ಇಡಲಾಗಿತ್ತು. ಆದರೆ ಈಗ ಟೈಟಲ್​ ಬದಲಾಯಿಸಲಾಗಿದೆ. ಈ ಸಿನಿಮಾಗೆ ‘ಉಂಡೆನಾಮ’ ಎಂದು ಹೆಸರು ಇಡಲಾಗಿದೆ.

1 / 5
ಲಾಕ್​ಡೌನ್​ ಕುರಿತ ಕಥೆಯನ್ನು ಹೊಂದಿರುವ ಈ ಸಿನಿಮಾಗೆ ಕೆ.ಎಲ್​. ರಾಜಶೇಖರ್​ ಅವರು ನಿರ್ದೇಶನ ಮಾಡಿದ್ದಾರೆ. ಕನ್ನಡ ಚಿತ್ರರಂಗ ಸೆಲೆಬ್ರಿಟಿಗಳು ‘ಉಂಡೆನಾಮ’ ಶೀರ್ಷಿಕೆ ಕೇಳಿ ಪ್ರತಿಕ್ರಿಯೆ ನೀಡಿದ್ದಾರೆ. ‘ಇದು ನಗು ಉಕ್ಕಿಸುವ ಟೈಟಲ್’​ ಎಂಬ ಅಭಿಪ್ರಾಯ ಎಲ್ಲರಿಂದ ವ್ಯಕ್ತವಾಗಿದೆ.

ಲಾಕ್​ಡೌನ್​ ಕುರಿತ ಕಥೆಯನ್ನು ಹೊಂದಿರುವ ಈ ಸಿನಿಮಾಗೆ ಕೆ.ಎಲ್​. ರಾಜಶೇಖರ್​ ಅವರು ನಿರ್ದೇಶನ ಮಾಡಿದ್ದಾರೆ. ಕನ್ನಡ ಚಿತ್ರರಂಗ ಸೆಲೆಬ್ರಿಟಿಗಳು ‘ಉಂಡೆನಾಮ’ ಶೀರ್ಷಿಕೆ ಕೇಳಿ ಪ್ರತಿಕ್ರಿಯೆ ನೀಡಿದ್ದಾರೆ. ‘ಇದು ನಗು ಉಕ್ಕಿಸುವ ಟೈಟಲ್’​ ಎಂಬ ಅಭಿಪ್ರಾಯ ಎಲ್ಲರಿಂದ ವ್ಯಕ್ತವಾಗಿದೆ.

2 / 5
‘ಉಂಡೆನಾಮ’ ಸಿನಿಮಾದಲ್ಲಿ ಕೋಮಲ್​ ಜೊತೆ ಹರೀಶ್ ರಾಜ್, ಧನ್ಯಾ ಬಾಲಕೃಷ್ಣ, ತಬಲಾನಾಣಿ, ಅಪೂರ್ವ, ವೈಷ್ಣವಿ, ತನಿಷಾ ಕುಪ್ಪಂಡ, ಬ್ಯಾಕ್ ಜನಾರ್ಧನ್ ಮುಂತಾದವರು ನಟಿಸಿದ್ದಾರೆ. ‘ಎನ್.ಕೆ. ಸ್ಟುಡಿಯೋಸ್’ ಮೂಲಕ ಸಿ. ನಂದಕಿಶೋರ್ ಅವರು ನಿರ್ಮಾಣ ಮಾಡಿದ್ದಾರೆ.

‘ಉಂಡೆನಾಮ’ ಸಿನಿಮಾದಲ್ಲಿ ಕೋಮಲ್​ ಜೊತೆ ಹರೀಶ್ ರಾಜ್, ಧನ್ಯಾ ಬಾಲಕೃಷ್ಣ, ತಬಲಾನಾಣಿ, ಅಪೂರ್ವ, ವೈಷ್ಣವಿ, ತನಿಷಾ ಕುಪ್ಪಂಡ, ಬ್ಯಾಕ್ ಜನಾರ್ಧನ್ ಮುಂತಾದವರು ನಟಿಸಿದ್ದಾರೆ. ‘ಎನ್.ಕೆ. ಸ್ಟುಡಿಯೋಸ್’ ಮೂಲಕ ಸಿ. ನಂದಕಿಶೋರ್ ಅವರು ನಿರ್ಮಾಣ ಮಾಡಿದ್ದಾರೆ.

3 / 5
ಏಪ್ರಿಲ್ 14ರಂದು ರಾಜ್ಯಾದ್ಯಂತ ‘ಉಂಡೆನಾಮ’ ಸಿನಿಮಾ ಬಿಡುಗಡೆ ಆಗಲಿದೆ. ಬಹುದಿನಗಳ ಬಳಿಕ ಕೋಮಲ್​ ಅವರು ದೊಡ್ಡ ಪರದೆ ಮೇಲೆ ಕಾಣಿಸಿಕೊಳ್ಳುತ್ತಿರುವುದರಿಂದ ಸಹಜವಾಗಿ ನಿರೀಕ್ಷೆ ಹೆಚ್ಚಾಗಿದೆ. ಪೋಸ್ಟರ್​ಗಳು ಗಮನ ಸೆಳೆಯುತ್ತಿವೆ.

ಏಪ್ರಿಲ್ 14ರಂದು ರಾಜ್ಯಾದ್ಯಂತ ‘ಉಂಡೆನಾಮ’ ಸಿನಿಮಾ ಬಿಡುಗಡೆ ಆಗಲಿದೆ. ಬಹುದಿನಗಳ ಬಳಿಕ ಕೋಮಲ್​ ಅವರು ದೊಡ್ಡ ಪರದೆ ಮೇಲೆ ಕಾಣಿಸಿಕೊಳ್ಳುತ್ತಿರುವುದರಿಂದ ಸಹಜವಾಗಿ ನಿರೀಕ್ಷೆ ಹೆಚ್ಚಾಗಿದೆ. ಪೋಸ್ಟರ್​ಗಳು ಗಮನ ಸೆಳೆಯುತ್ತಿವೆ.

4 / 5
ರಾಜಶೇಖರ್ ಅವರು ‘ಉಂಡೆನಾಮ’ ಚಿತ್ರಕ್ಕೆ ನಿರ್ದೇಶನ ಮಾಡುವುದರ ಜೊತೆಗೆ ಕಥೆ, ಚಿತ್ರಕಥೆ, ಸಂಭಾಷಣೆಯನ್ನೂ ಬರೆದಿದ್ದಾರೆ. ಶ್ರೀಧರ್ ವಿ. ಸಂಭ್ರಮ್​ ಅವರ ಸಂಗೀತ ನಿರ್ದೇಶನ, ನವೀನ್​ ಕುಮಾರ್ ಅವರ ಛಾಯಾಗ್ರಾಹಣ ಹಾಗೂ ಕೆ.ಎಂ. ಪ್ರಕಾಶ್ ಅವರ ಸಂಕಲನದಲ್ಲಿ ಈ ಚಿತ್ರ ಮೂಡಿಬಂದಿದೆ.

ರಾಜಶೇಖರ್ ಅವರು ‘ಉಂಡೆನಾಮ’ ಚಿತ್ರಕ್ಕೆ ನಿರ್ದೇಶನ ಮಾಡುವುದರ ಜೊತೆಗೆ ಕಥೆ, ಚಿತ್ರಕಥೆ, ಸಂಭಾಷಣೆಯನ್ನೂ ಬರೆದಿದ್ದಾರೆ. ಶ್ರೀಧರ್ ವಿ. ಸಂಭ್ರಮ್​ ಅವರ ಸಂಗೀತ ನಿರ್ದೇಶನ, ನವೀನ್​ ಕುಮಾರ್ ಅವರ ಛಾಯಾಗ್ರಾಹಣ ಹಾಗೂ ಕೆ.ಎಂ. ಪ್ರಕಾಶ್ ಅವರ ಸಂಕಲನದಲ್ಲಿ ಈ ಚಿತ್ರ ಮೂಡಿಬಂದಿದೆ.

5 / 5

Published On - 4:38 pm, Mon, 20 March 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ