AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಮೆಕ್ಕೆಜೋಳ ತೆನೆಯಲ್ಲಿ ರಾಮಮಂದಿರ ನಿರ್ಮಾಣ, ಇಲ್ಲಿದೆ ಫೋಟೋಸ್​​

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಮಂದಿರ ನಿರ್ಮಾಣವಾಗಿದೆ. ಕರ್ನಾಟಕದಲ್ಲೂ ಒಂದು ರಾಮಮಂದಿರ ನಿರ್ಮಾಣವಾಗಿದ್ದು, ಅದು ಮೆಕ್ಕೆಜೋಳದಲ್ಲಿ. ಹೌದು ಕೊಪ್ಪಳ ತಾಲೂಕಿನ ಓಜನಹಳ್ಳಿ ಗ್ರಾಮದಲ್ಲಿ ಮೆಕ್ಕೆಜೋಳದಲ್ಲಿ ರಾಮಮಂದಿರ ನಿರ್ಮಾಣವಾಗಿದೆ.

ಸಂಜಯ್ಯಾ ಚಿಕ್ಕಮಠ
| Edited By: |

Updated on: Jan 14, 2024 | 7:49 AM

Share
ಅಯೋಧ್ಯೆ  ರಾಮಮಂದಿರ

Ayodhya Tour: Various tour package announced by agencies

1 / 9
Koppal Farmer built Ram Mandir in maize

ಕರ್ನಾಟಕದಲ್ಲೂ ಒಂದು ರಾಮಮಂದಿರ ನಿರ್ಮಾಣವಾಗಿದ್ದು, ಅದು ಮೆಕ್ಕೆಜೋಳದಲ್ಲಿ

2 / 9
Koppal Farmer built Ram Mandir in maize

ಹೌದು ಕೊಪ್ಪಳ ತಾಲೂಕಿನ ಓಜನಹಳ್ಳಿ ಗ್ರಾಮದಲ್ಲಿ ಮೆಕ್ಕೆಜೋಳದಲ್ಲಿ ರಾಮಮಂದಿರ ನಿರ್ಮಾಣವಾಗಿದೆ.

3 / 9
Koppal Farmer built Ram Mandir in maize

ಓಜನಹಳ್ಳಿ ಗ್ರಾಮದ ರೈತ ತಾತನಗೌಡ ಎಂಬುವರ ಜಮೀನಿನಲ್ಲಿ ಮೆಕ್ಕೆಜೋಳದಲ್ಲಿ ರಾಮಮಂದಿರ ಕಟ್ಟಲಾಗಿದೆ.

4 / 9
Koppal Farmer built Ram Mandir in maize

ರೈತ ತಾತನಗೌಡ ಖಾಸಗಿ ಸೀಡ್ಸ್ ಕಂಪನಿ ಸಹಯೋಗದೊಂದಿಗೆ ತಾನು ಬೆಳೆದಿದ್ದ ಮೆಕ್ಕೆಜೋಳದಲ್ಲಿ ರಾಮಮಂದಿರ ನಿರ್ಮಾಣ ಮಾಡಿದ್ದಾರೆ.

5 / 9
Koppal Farmer built Ram Mandir in maize

ಸರಿಸುಮಾರು ಐದು ಸಾವಿರ ಮೆಕ್ಕೆಜೋಳ ತೆನೆಗಳನ್ನು ಬಳಸಿ ರಾಮಮಂದಿರ ನಿರ್ಮಿಸಲಾಗಿದೆ.

6 / 9
Koppal Farmer built Ram Mandir in maize

ಕಳೆದ ಒಂದು ವಾರದಿಂದ 10 ಜನ ಕಾರ್ಮಿಕರು ಪರಿಶ್ರಮದಿಂದ ಈ ರಾಮಮಂದಿರ ನಿರ್ಮಾಣವಾಗಿದೆ.

7 / 9
Koppal Farmer built Ram Mandir in maize

ಮೆಕ್ಕೆಜೋಳ ತೆನೆಯಲ್ಲಿ ಕಟ್ಟಲಾದ ರಾಮಮಂದಿರವನ್ನು ನೋಡಲು ಸಾಕಷ್ಟು ಜನ ಬರುತ್ತಿದ್ದಾರೆ.

8 / 9
Koppal Farmer built Ram Mandir in maize

ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮನ ಮೂರ್ತಿಯಲ್ಲಿ ಪ್ರಾಣ ಪ್ರತಿಷ್ಠಾಪನೆ ಆಗುವವರೆಗೆ ಅಂದರೆ ಜನವರಿ 22 ರವರಗೆ ಮೆಕ್ಕೆಜೋಳದಿಂದ ಕಟ್ಟಲಾದ ರಾಮಮಂದಿರ ಇರಲಿದೆ.

9 / 9
Follow Us
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ