AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಮೆಕ್ಕೆಜೋಳ ತೆನೆಯಲ್ಲಿ ರಾಮಮಂದಿರ ನಿರ್ಮಾಣ, ಇಲ್ಲಿದೆ ಫೋಟೋಸ್​​

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಮಂದಿರ ನಿರ್ಮಾಣವಾಗಿದೆ. ಕರ್ನಾಟಕದಲ್ಲೂ ಒಂದು ರಾಮಮಂದಿರ ನಿರ್ಮಾಣವಾಗಿದ್ದು, ಅದು ಮೆಕ್ಕೆಜೋಳದಲ್ಲಿ. ಹೌದು ಕೊಪ್ಪಳ ತಾಲೂಕಿನ ಓಜನಹಳ್ಳಿ ಗ್ರಾಮದಲ್ಲಿ ಮೆಕ್ಕೆಜೋಳದಲ್ಲಿ ರಾಮಮಂದಿರ ನಿರ್ಮಾಣವಾಗಿದೆ.

ಸಂಜಯ್ಯಾ ಚಿಕ್ಕಮಠ
| Edited By: ವಿವೇಕ ಬಿರಾದಾರ|

Updated on: Jan 14, 2024 | 7:49 AM

Share
ಅಯೋಧ್ಯೆ  ರಾಮಮಂದಿರ

Ayodhya Tour: Various tour package announced by agencies

1 / 9
Koppal Farmer built Ram Mandir in maize

ಕರ್ನಾಟಕದಲ್ಲೂ ಒಂದು ರಾಮಮಂದಿರ ನಿರ್ಮಾಣವಾಗಿದ್ದು, ಅದು ಮೆಕ್ಕೆಜೋಳದಲ್ಲಿ

2 / 9
Koppal Farmer built Ram Mandir in maize

ಹೌದು ಕೊಪ್ಪಳ ತಾಲೂಕಿನ ಓಜನಹಳ್ಳಿ ಗ್ರಾಮದಲ್ಲಿ ಮೆಕ್ಕೆಜೋಳದಲ್ಲಿ ರಾಮಮಂದಿರ ನಿರ್ಮಾಣವಾಗಿದೆ.

3 / 9
Koppal Farmer built Ram Mandir in maize

ಓಜನಹಳ್ಳಿ ಗ್ರಾಮದ ರೈತ ತಾತನಗೌಡ ಎಂಬುವರ ಜಮೀನಿನಲ್ಲಿ ಮೆಕ್ಕೆಜೋಳದಲ್ಲಿ ರಾಮಮಂದಿರ ಕಟ್ಟಲಾಗಿದೆ.

4 / 9
Koppal Farmer built Ram Mandir in maize

ರೈತ ತಾತನಗೌಡ ಖಾಸಗಿ ಸೀಡ್ಸ್ ಕಂಪನಿ ಸಹಯೋಗದೊಂದಿಗೆ ತಾನು ಬೆಳೆದಿದ್ದ ಮೆಕ್ಕೆಜೋಳದಲ್ಲಿ ರಾಮಮಂದಿರ ನಿರ್ಮಾಣ ಮಾಡಿದ್ದಾರೆ.

5 / 9
Koppal Farmer built Ram Mandir in maize

ಸರಿಸುಮಾರು ಐದು ಸಾವಿರ ಮೆಕ್ಕೆಜೋಳ ತೆನೆಗಳನ್ನು ಬಳಸಿ ರಾಮಮಂದಿರ ನಿರ್ಮಿಸಲಾಗಿದೆ.

6 / 9
Koppal Farmer built Ram Mandir in maize

ಕಳೆದ ಒಂದು ವಾರದಿಂದ 10 ಜನ ಕಾರ್ಮಿಕರು ಪರಿಶ್ರಮದಿಂದ ಈ ರಾಮಮಂದಿರ ನಿರ್ಮಾಣವಾಗಿದೆ.

7 / 9
Koppal Farmer built Ram Mandir in maize

ಮೆಕ್ಕೆಜೋಳ ತೆನೆಯಲ್ಲಿ ಕಟ್ಟಲಾದ ರಾಮಮಂದಿರವನ್ನು ನೋಡಲು ಸಾಕಷ್ಟು ಜನ ಬರುತ್ತಿದ್ದಾರೆ.

8 / 9
Koppal Farmer built Ram Mandir in maize

ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮನ ಮೂರ್ತಿಯಲ್ಲಿ ಪ್ರಾಣ ಪ್ರತಿಷ್ಠಾಪನೆ ಆಗುವವರೆಗೆ ಅಂದರೆ ಜನವರಿ 22 ರವರಗೆ ಮೆಕ್ಕೆಜೋಳದಿಂದ ಕಟ್ಟಲಾದ ರಾಮಮಂದಿರ ಇರಲಿದೆ.

9 / 9
Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ