Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಮೆಕ್ಕೆಜೋಳ ತೆನೆಯಲ್ಲಿ ರಾಮಮಂದಿರ ನಿರ್ಮಾಣ, ಇಲ್ಲಿದೆ ಫೋಟೋಸ್​​

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಮಂದಿರ ನಿರ್ಮಾಣವಾಗಿದೆ. ಕರ್ನಾಟಕದಲ್ಲೂ ಒಂದು ರಾಮಮಂದಿರ ನಿರ್ಮಾಣವಾಗಿದ್ದು, ಅದು ಮೆಕ್ಕೆಜೋಳದಲ್ಲಿ. ಹೌದು ಕೊಪ್ಪಳ ತಾಲೂಕಿನ ಓಜನಹಳ್ಳಿ ಗ್ರಾಮದಲ್ಲಿ ಮೆಕ್ಕೆಜೋಳದಲ್ಲಿ ರಾಮಮಂದಿರ ನಿರ್ಮಾಣವಾಗಿದೆ.

ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ವಿವೇಕ ಬಿರಾದಾರ

Updated on: Jan 14, 2024 | 7:49 AM

ಅಯೋಧ್ಯೆ  ರಾಮಮಂದಿರ

Ayodhya Tour: Various tour package announced by agencies

1 / 9
Koppal Farmer built Ram Mandir in maize

ಕರ್ನಾಟಕದಲ್ಲೂ ಒಂದು ರಾಮಮಂದಿರ ನಿರ್ಮಾಣವಾಗಿದ್ದು, ಅದು ಮೆಕ್ಕೆಜೋಳದಲ್ಲಿ

2 / 9
Koppal Farmer built Ram Mandir in maize

ಹೌದು ಕೊಪ್ಪಳ ತಾಲೂಕಿನ ಓಜನಹಳ್ಳಿ ಗ್ರಾಮದಲ್ಲಿ ಮೆಕ್ಕೆಜೋಳದಲ್ಲಿ ರಾಮಮಂದಿರ ನಿರ್ಮಾಣವಾಗಿದೆ.

3 / 9
Koppal Farmer built Ram Mandir in maize

ಓಜನಹಳ್ಳಿ ಗ್ರಾಮದ ರೈತ ತಾತನಗೌಡ ಎಂಬುವರ ಜಮೀನಿನಲ್ಲಿ ಮೆಕ್ಕೆಜೋಳದಲ್ಲಿ ರಾಮಮಂದಿರ ಕಟ್ಟಲಾಗಿದೆ.

4 / 9
Koppal Farmer built Ram Mandir in maize

ರೈತ ತಾತನಗೌಡ ಖಾಸಗಿ ಸೀಡ್ಸ್ ಕಂಪನಿ ಸಹಯೋಗದೊಂದಿಗೆ ತಾನು ಬೆಳೆದಿದ್ದ ಮೆಕ್ಕೆಜೋಳದಲ್ಲಿ ರಾಮಮಂದಿರ ನಿರ್ಮಾಣ ಮಾಡಿದ್ದಾರೆ.

5 / 9
Koppal Farmer built Ram Mandir in maize

ಸರಿಸುಮಾರು ಐದು ಸಾವಿರ ಮೆಕ್ಕೆಜೋಳ ತೆನೆಗಳನ್ನು ಬಳಸಿ ರಾಮಮಂದಿರ ನಿರ್ಮಿಸಲಾಗಿದೆ.

6 / 9
Koppal Farmer built Ram Mandir in maize

ಕಳೆದ ಒಂದು ವಾರದಿಂದ 10 ಜನ ಕಾರ್ಮಿಕರು ಪರಿಶ್ರಮದಿಂದ ಈ ರಾಮಮಂದಿರ ನಿರ್ಮಾಣವಾಗಿದೆ.

7 / 9
Koppal Farmer built Ram Mandir in maize

ಮೆಕ್ಕೆಜೋಳ ತೆನೆಯಲ್ಲಿ ಕಟ್ಟಲಾದ ರಾಮಮಂದಿರವನ್ನು ನೋಡಲು ಸಾಕಷ್ಟು ಜನ ಬರುತ್ತಿದ್ದಾರೆ.

8 / 9
Koppal Farmer built Ram Mandir in maize

ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮನ ಮೂರ್ತಿಯಲ್ಲಿ ಪ್ರಾಣ ಪ್ರತಿಷ್ಠಾಪನೆ ಆಗುವವರೆಗೆ ಅಂದರೆ ಜನವರಿ 22 ರವರಗೆ ಮೆಕ್ಕೆಜೋಳದಿಂದ ಕಟ್ಟಲಾದ ರಾಮಮಂದಿರ ಇರಲಿದೆ.

9 / 9
Follow us
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ