AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anjanadri Hanuman Temple: ಹನುಮ‌ ಜನ್ಮ ಸ್ಥಳ ಅಂಜನಾದ್ರಿ ದೇವಸ್ಥಾನದ ಹುಂಡಿಯಲ್ಲಿ ವಿದೇಶಿ ನಾಣ್ಯಗಳು, ಒಟ್ಟು ಸಂಗ್ರಹವಾದ ಹಣ ಎಷ್ಟು ಗೊತ್ತಾ?

ನೀತಿ ಸಂಹಿತೆ ಜಾರಿಗೂ ಮುನ್ನ ಮಾರ್ಚ್​ 29 ರಂದು ಕಾಣಿಕೆ ಪೆಟ್ಟಿಗೆ ಎಣಿಕೆ ಕಾರ್ಯ ನಡೆಸಲಾಗಿತ್ತು. ಆಗ 10.64 ಲಕ್ಷ ರೂಪಾಯಿ ಸಂಗ್ರಹವಾಗಿತ್ತು. ಎರಡು ತಿಂಗಳ ಬಳಿ ಗುರುವಾರ ಹುಂಡಿ ಎಣಿಕೆ ಕಾರ್ಯ ನಡೆದಿದೆ.

ಆಯೇಷಾ ಬಾನು
|

Updated on: May 26, 2023 | 9:59 AM

Share
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮ‌ ಜನಿಸಿದ ಸ್ಥಳ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಅಂಜನಾದ್ರಿ ದೇಗುಲದ ಹುಂಡಿಯಲ್ಲಿ ಬರೋಬ್ಬರಿ 28,79,910 ರೂ ಸಂಗ್ರಹವಾಗಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮ‌ ಜನಿಸಿದ ಸ್ಥಳ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಅಂಜನಾದ್ರಿ ದೇಗುಲದ ಹುಂಡಿಯಲ್ಲಿ ಬರೋಬ್ಬರಿ 28,79,910 ರೂ ಸಂಗ್ರಹವಾಗಿದೆ.

1 / 6
ಅಂಜನಾದ್ರಿ ದೇಗುಲದ ಹುಂಡಿಯಲ್ಲಿ 4 ವಿದೇಶಿ ನಾಣ್ಯ ಕೂಡ ಸಂಗ್ರಹವಾಗಿದೆ. ಮುಜರಾಯಿ ಇಲಾಖೆ ಅಧಿಕಾರಿಗಳ‌ ಸಮ್ಮುಖದಲ್ಲಿ ಹುಂಡಿ ಏಣಿಕೆ ಕಾರ್ಯ ನಡೆಯಿತು.

ಅಂಜನಾದ್ರಿ ದೇಗುಲದ ಹುಂಡಿಯಲ್ಲಿ 4 ವಿದೇಶಿ ನಾಣ್ಯ ಕೂಡ ಸಂಗ್ರಹವಾಗಿದೆ. ಮುಜರಾಯಿ ಇಲಾಖೆ ಅಧಿಕಾರಿಗಳ‌ ಸಮ್ಮುಖದಲ್ಲಿ ಹುಂಡಿ ಏಣಿಕೆ ಕಾರ್ಯ ನಡೆಯಿತು.

2 / 6
ಎರಡು ತಿಂಗಳ ಬಳಿಕ ಹುಂಡಿ ಏಣಿಕೆ ಮಾಡಲಾಗಿದೆ. ಗುರುವಾರ ತಹಶೀಲ್ದಾರ್ ಹಾಗೂ ದೇಗುಲದ ಆಡಳಿತ ಮಂಡಳಿ ಕಾರ್ಯದರ್ಶಿ ಮಂಜುನಾಥ ಭೋಗಾವತಿ ನೇತೃತ್ವದಲ್ಲಿ ಹಣ ಎಣಿಕೆ ಕಾರ್ಯ ನಡೆಯಿತು.

ಎರಡು ತಿಂಗಳ ಬಳಿಕ ಹುಂಡಿ ಏಣಿಕೆ ಮಾಡಲಾಗಿದೆ. ಗುರುವಾರ ತಹಶೀಲ್ದಾರ್ ಹಾಗೂ ದೇಗುಲದ ಆಡಳಿತ ಮಂಡಳಿ ಕಾರ್ಯದರ್ಶಿ ಮಂಜುನಾಥ ಭೋಗಾವತಿ ನೇತೃತ್ವದಲ್ಲಿ ಹಣ ಎಣಿಕೆ ಕಾರ್ಯ ನಡೆಯಿತು.

3 / 6
ಕಳೆದ 55 ದಿನಗಳಲ್ಲಿ 28.79 ಲಕ್ಷ ಹಣ ಸಂಗ್ರಹವಾಗಿದ್ದು, ಬ್ರೆಜಿಲ್, ನೇಪಾಳ, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಸಿಂಗಾಪುರದ ನಾಣ್ಯಗಳು ಹುಂಡಿಯಲ್ಲಿದ್ದವು.

ಕಳೆದ 55 ದಿನಗಳಲ್ಲಿ 28.79 ಲಕ್ಷ ಹಣ ಸಂಗ್ರಹವಾಗಿದ್ದು, ಬ್ರೆಜಿಲ್, ನೇಪಾಳ, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಸಿಂಗಾಪುರದ ನಾಣ್ಯಗಳು ಹುಂಡಿಯಲ್ಲಿದ್ದವು.

4 / 6
ಸಂಪೂರ್ಣ ಪೊಲೀಸ್ ಬಂದೋಬಸ್ತ್ ಹಾಗೂ ಸಿಸಿಟಿವಿ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ನಡೆಯಿತು. ಇನ್ನು ಕಳೆದ ಆರು ತಿಂಗಳಿಂದ ಅಂಜನಾದ್ರಿ ದೇಗುಲದ ಆದಾಯ ನಿಧಾನವಾಗಿ ಕುಸಿಯುತ್ತಿದೆ ಎಂದು ತಿಳಿದುಬಂದಿದೆ.

ಸಂಪೂರ್ಣ ಪೊಲೀಸ್ ಬಂದೋಬಸ್ತ್ ಹಾಗೂ ಸಿಸಿಟಿವಿ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ನಡೆಯಿತು. ಇನ್ನು ಕಳೆದ ಆರು ತಿಂಗಳಿಂದ ಅಂಜನಾದ್ರಿ ದೇಗುಲದ ಆದಾಯ ನಿಧಾನವಾಗಿ ಕುಸಿಯುತ್ತಿದೆ ಎಂದು ತಿಳಿದುಬಂದಿದೆ.

5 / 6
ನೀತಿ ಸಂಹಿತೆ ಜಾರಿಗೂ ಮುನ್ನ ಮಾರ್ಚ್​ 29 ರಂದು ಕಾಣಿಕೆ ಪೆಟ್ಟಿಗೆ ಎಣಿಕೆ ಕಾರ್ಯ ನಡೆಸಲಾಗಿತ್ತು. ಆಗ 10.64 ಲಕ್ಷ ರೂಪಾಯಿ ಸಂಗ್ರಹವಾಗಿತ್ತು.

ನೀತಿ ಸಂಹಿತೆ ಜಾರಿಗೂ ಮುನ್ನ ಮಾರ್ಚ್​ 29 ರಂದು ಕಾಣಿಕೆ ಪೆಟ್ಟಿಗೆ ಎಣಿಕೆ ಕಾರ್ಯ ನಡೆಸಲಾಗಿತ್ತು. ಆಗ 10.64 ಲಕ್ಷ ರೂಪಾಯಿ ಸಂಗ್ರಹವಾಗಿತ್ತು.

6 / 6
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು