AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anjanadri Hanuman Temple: ಹನುಮ‌ ಜನ್ಮ ಸ್ಥಳ ಅಂಜನಾದ್ರಿ ದೇವಸ್ಥಾನದ ಹುಂಡಿಯಲ್ಲಿ ವಿದೇಶಿ ನಾಣ್ಯಗಳು, ಒಟ್ಟು ಸಂಗ್ರಹವಾದ ಹಣ ಎಷ್ಟು ಗೊತ್ತಾ?

ನೀತಿ ಸಂಹಿತೆ ಜಾರಿಗೂ ಮುನ್ನ ಮಾರ್ಚ್​ 29 ರಂದು ಕಾಣಿಕೆ ಪೆಟ್ಟಿಗೆ ಎಣಿಕೆ ಕಾರ್ಯ ನಡೆಸಲಾಗಿತ್ತು. ಆಗ 10.64 ಲಕ್ಷ ರೂಪಾಯಿ ಸಂಗ್ರಹವಾಗಿತ್ತು. ಎರಡು ತಿಂಗಳ ಬಳಿ ಗುರುವಾರ ಹುಂಡಿ ಎಣಿಕೆ ಕಾರ್ಯ ನಡೆದಿದೆ.

ಆಯೇಷಾ ಬಾನು
|

Updated on: May 26, 2023 | 9:59 AM

Share
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮ‌ ಜನಿಸಿದ ಸ್ಥಳ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಅಂಜನಾದ್ರಿ ದೇಗುಲದ ಹುಂಡಿಯಲ್ಲಿ ಬರೋಬ್ಬರಿ 28,79,910 ರೂ ಸಂಗ್ರಹವಾಗಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮ‌ ಜನಿಸಿದ ಸ್ಥಳ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಅಂಜನಾದ್ರಿ ದೇಗುಲದ ಹುಂಡಿಯಲ್ಲಿ ಬರೋಬ್ಬರಿ 28,79,910 ರೂ ಸಂಗ್ರಹವಾಗಿದೆ.

1 / 6
ಅಂಜನಾದ್ರಿ ದೇಗುಲದ ಹುಂಡಿಯಲ್ಲಿ 4 ವಿದೇಶಿ ನಾಣ್ಯ ಕೂಡ ಸಂಗ್ರಹವಾಗಿದೆ. ಮುಜರಾಯಿ ಇಲಾಖೆ ಅಧಿಕಾರಿಗಳ‌ ಸಮ್ಮುಖದಲ್ಲಿ ಹುಂಡಿ ಏಣಿಕೆ ಕಾರ್ಯ ನಡೆಯಿತು.

ಅಂಜನಾದ್ರಿ ದೇಗುಲದ ಹುಂಡಿಯಲ್ಲಿ 4 ವಿದೇಶಿ ನಾಣ್ಯ ಕೂಡ ಸಂಗ್ರಹವಾಗಿದೆ. ಮುಜರಾಯಿ ಇಲಾಖೆ ಅಧಿಕಾರಿಗಳ‌ ಸಮ್ಮುಖದಲ್ಲಿ ಹುಂಡಿ ಏಣಿಕೆ ಕಾರ್ಯ ನಡೆಯಿತು.

2 / 6
ಎರಡು ತಿಂಗಳ ಬಳಿಕ ಹುಂಡಿ ಏಣಿಕೆ ಮಾಡಲಾಗಿದೆ. ಗುರುವಾರ ತಹಶೀಲ್ದಾರ್ ಹಾಗೂ ದೇಗುಲದ ಆಡಳಿತ ಮಂಡಳಿ ಕಾರ್ಯದರ್ಶಿ ಮಂಜುನಾಥ ಭೋಗಾವತಿ ನೇತೃತ್ವದಲ್ಲಿ ಹಣ ಎಣಿಕೆ ಕಾರ್ಯ ನಡೆಯಿತು.

ಎರಡು ತಿಂಗಳ ಬಳಿಕ ಹುಂಡಿ ಏಣಿಕೆ ಮಾಡಲಾಗಿದೆ. ಗುರುವಾರ ತಹಶೀಲ್ದಾರ್ ಹಾಗೂ ದೇಗುಲದ ಆಡಳಿತ ಮಂಡಳಿ ಕಾರ್ಯದರ್ಶಿ ಮಂಜುನಾಥ ಭೋಗಾವತಿ ನೇತೃತ್ವದಲ್ಲಿ ಹಣ ಎಣಿಕೆ ಕಾರ್ಯ ನಡೆಯಿತು.

3 / 6
ಕಳೆದ 55 ದಿನಗಳಲ್ಲಿ 28.79 ಲಕ್ಷ ಹಣ ಸಂಗ್ರಹವಾಗಿದ್ದು, ಬ್ರೆಜಿಲ್, ನೇಪಾಳ, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಸಿಂಗಾಪುರದ ನಾಣ್ಯಗಳು ಹುಂಡಿಯಲ್ಲಿದ್ದವು.

ಕಳೆದ 55 ದಿನಗಳಲ್ಲಿ 28.79 ಲಕ್ಷ ಹಣ ಸಂಗ್ರಹವಾಗಿದ್ದು, ಬ್ರೆಜಿಲ್, ನೇಪಾಳ, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಸಿಂಗಾಪುರದ ನಾಣ್ಯಗಳು ಹುಂಡಿಯಲ್ಲಿದ್ದವು.

4 / 6
ಸಂಪೂರ್ಣ ಪೊಲೀಸ್ ಬಂದೋಬಸ್ತ್ ಹಾಗೂ ಸಿಸಿಟಿವಿ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ನಡೆಯಿತು. ಇನ್ನು ಕಳೆದ ಆರು ತಿಂಗಳಿಂದ ಅಂಜನಾದ್ರಿ ದೇಗುಲದ ಆದಾಯ ನಿಧಾನವಾಗಿ ಕುಸಿಯುತ್ತಿದೆ ಎಂದು ತಿಳಿದುಬಂದಿದೆ.

ಸಂಪೂರ್ಣ ಪೊಲೀಸ್ ಬಂದೋಬಸ್ತ್ ಹಾಗೂ ಸಿಸಿಟಿವಿ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ನಡೆಯಿತು. ಇನ್ನು ಕಳೆದ ಆರು ತಿಂಗಳಿಂದ ಅಂಜನಾದ್ರಿ ದೇಗುಲದ ಆದಾಯ ನಿಧಾನವಾಗಿ ಕುಸಿಯುತ್ತಿದೆ ಎಂದು ತಿಳಿದುಬಂದಿದೆ.

5 / 6
ನೀತಿ ಸಂಹಿತೆ ಜಾರಿಗೂ ಮುನ್ನ ಮಾರ್ಚ್​ 29 ರಂದು ಕಾಣಿಕೆ ಪೆಟ್ಟಿಗೆ ಎಣಿಕೆ ಕಾರ್ಯ ನಡೆಸಲಾಗಿತ್ತು. ಆಗ 10.64 ಲಕ್ಷ ರೂಪಾಯಿ ಸಂಗ್ರಹವಾಗಿತ್ತು.

ನೀತಿ ಸಂಹಿತೆ ಜಾರಿಗೂ ಮುನ್ನ ಮಾರ್ಚ್​ 29 ರಂದು ಕಾಣಿಕೆ ಪೆಟ್ಟಿಗೆ ಎಣಿಕೆ ಕಾರ್ಯ ನಡೆಸಲಾಗಿತ್ತು. ಆಗ 10.64 ಲಕ್ಷ ರೂಪಾಯಿ ಸಂಗ್ರಹವಾಗಿತ್ತು.

6 / 6
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ