AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anjanadri Hanuman Temple: ಹನುಮ‌ ಜನ್ಮ ಸ್ಥಳ ಅಂಜನಾದ್ರಿ ದೇವಸ್ಥಾನದ ಹುಂಡಿಯಲ್ಲಿ ವಿದೇಶಿ ನಾಣ್ಯಗಳು, ಒಟ್ಟು ಸಂಗ್ರಹವಾದ ಹಣ ಎಷ್ಟು ಗೊತ್ತಾ?

ನೀತಿ ಸಂಹಿತೆ ಜಾರಿಗೂ ಮುನ್ನ ಮಾರ್ಚ್​ 29 ರಂದು ಕಾಣಿಕೆ ಪೆಟ್ಟಿಗೆ ಎಣಿಕೆ ಕಾರ್ಯ ನಡೆಸಲಾಗಿತ್ತು. ಆಗ 10.64 ಲಕ್ಷ ರೂಪಾಯಿ ಸಂಗ್ರಹವಾಗಿತ್ತು. ಎರಡು ತಿಂಗಳ ಬಳಿ ಗುರುವಾರ ಹುಂಡಿ ಎಣಿಕೆ ಕಾರ್ಯ ನಡೆದಿದೆ.

ಆಯೇಷಾ ಬಾನು
|

Updated on: May 26, 2023 | 9:59 AM

Share
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮ‌ ಜನಿಸಿದ ಸ್ಥಳ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಅಂಜನಾದ್ರಿ ದೇಗುಲದ ಹುಂಡಿಯಲ್ಲಿ ಬರೋಬ್ಬರಿ 28,79,910 ರೂ ಸಂಗ್ರಹವಾಗಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮ‌ ಜನಿಸಿದ ಸ್ಥಳ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಅಂಜನಾದ್ರಿ ದೇಗುಲದ ಹುಂಡಿಯಲ್ಲಿ ಬರೋಬ್ಬರಿ 28,79,910 ರೂ ಸಂಗ್ರಹವಾಗಿದೆ.

1 / 6
ಅಂಜನಾದ್ರಿ ದೇಗುಲದ ಹುಂಡಿಯಲ್ಲಿ 4 ವಿದೇಶಿ ನಾಣ್ಯ ಕೂಡ ಸಂಗ್ರಹವಾಗಿದೆ. ಮುಜರಾಯಿ ಇಲಾಖೆ ಅಧಿಕಾರಿಗಳ‌ ಸಮ್ಮುಖದಲ್ಲಿ ಹುಂಡಿ ಏಣಿಕೆ ಕಾರ್ಯ ನಡೆಯಿತು.

ಅಂಜನಾದ್ರಿ ದೇಗುಲದ ಹುಂಡಿಯಲ್ಲಿ 4 ವಿದೇಶಿ ನಾಣ್ಯ ಕೂಡ ಸಂಗ್ರಹವಾಗಿದೆ. ಮುಜರಾಯಿ ಇಲಾಖೆ ಅಧಿಕಾರಿಗಳ‌ ಸಮ್ಮುಖದಲ್ಲಿ ಹುಂಡಿ ಏಣಿಕೆ ಕಾರ್ಯ ನಡೆಯಿತು.

2 / 6
ಎರಡು ತಿಂಗಳ ಬಳಿಕ ಹುಂಡಿ ಏಣಿಕೆ ಮಾಡಲಾಗಿದೆ. ಗುರುವಾರ ತಹಶೀಲ್ದಾರ್ ಹಾಗೂ ದೇಗುಲದ ಆಡಳಿತ ಮಂಡಳಿ ಕಾರ್ಯದರ್ಶಿ ಮಂಜುನಾಥ ಭೋಗಾವತಿ ನೇತೃತ್ವದಲ್ಲಿ ಹಣ ಎಣಿಕೆ ಕಾರ್ಯ ನಡೆಯಿತು.

ಎರಡು ತಿಂಗಳ ಬಳಿಕ ಹುಂಡಿ ಏಣಿಕೆ ಮಾಡಲಾಗಿದೆ. ಗುರುವಾರ ತಹಶೀಲ್ದಾರ್ ಹಾಗೂ ದೇಗುಲದ ಆಡಳಿತ ಮಂಡಳಿ ಕಾರ್ಯದರ್ಶಿ ಮಂಜುನಾಥ ಭೋಗಾವತಿ ನೇತೃತ್ವದಲ್ಲಿ ಹಣ ಎಣಿಕೆ ಕಾರ್ಯ ನಡೆಯಿತು.

3 / 6
ಕಳೆದ 55 ದಿನಗಳಲ್ಲಿ 28.79 ಲಕ್ಷ ಹಣ ಸಂಗ್ರಹವಾಗಿದ್ದು, ಬ್ರೆಜಿಲ್, ನೇಪಾಳ, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಸಿಂಗಾಪುರದ ನಾಣ್ಯಗಳು ಹುಂಡಿಯಲ್ಲಿದ್ದವು.

ಕಳೆದ 55 ದಿನಗಳಲ್ಲಿ 28.79 ಲಕ್ಷ ಹಣ ಸಂಗ್ರಹವಾಗಿದ್ದು, ಬ್ರೆಜಿಲ್, ನೇಪಾಳ, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಸಿಂಗಾಪುರದ ನಾಣ್ಯಗಳು ಹುಂಡಿಯಲ್ಲಿದ್ದವು.

4 / 6
ಸಂಪೂರ್ಣ ಪೊಲೀಸ್ ಬಂದೋಬಸ್ತ್ ಹಾಗೂ ಸಿಸಿಟಿವಿ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ನಡೆಯಿತು. ಇನ್ನು ಕಳೆದ ಆರು ತಿಂಗಳಿಂದ ಅಂಜನಾದ್ರಿ ದೇಗುಲದ ಆದಾಯ ನಿಧಾನವಾಗಿ ಕುಸಿಯುತ್ತಿದೆ ಎಂದು ತಿಳಿದುಬಂದಿದೆ.

ಸಂಪೂರ್ಣ ಪೊಲೀಸ್ ಬಂದೋಬಸ್ತ್ ಹಾಗೂ ಸಿಸಿಟಿವಿ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ನಡೆಯಿತು. ಇನ್ನು ಕಳೆದ ಆರು ತಿಂಗಳಿಂದ ಅಂಜನಾದ್ರಿ ದೇಗುಲದ ಆದಾಯ ನಿಧಾನವಾಗಿ ಕುಸಿಯುತ್ತಿದೆ ಎಂದು ತಿಳಿದುಬಂದಿದೆ.

5 / 6
ನೀತಿ ಸಂಹಿತೆ ಜಾರಿಗೂ ಮುನ್ನ ಮಾರ್ಚ್​ 29 ರಂದು ಕಾಣಿಕೆ ಪೆಟ್ಟಿಗೆ ಎಣಿಕೆ ಕಾರ್ಯ ನಡೆಸಲಾಗಿತ್ತು. ಆಗ 10.64 ಲಕ್ಷ ರೂಪಾಯಿ ಸಂಗ್ರಹವಾಗಿತ್ತು.

ನೀತಿ ಸಂಹಿತೆ ಜಾರಿಗೂ ಮುನ್ನ ಮಾರ್ಚ್​ 29 ರಂದು ಕಾಣಿಕೆ ಪೆಟ್ಟಿಗೆ ಎಣಿಕೆ ಕಾರ್ಯ ನಡೆಸಲಾಗಿತ್ತು. ಆಗ 10.64 ಲಕ್ಷ ರೂಪಾಯಿ ಸಂಗ್ರಹವಾಗಿತ್ತು.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ