AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anjanadri Hanuman Temple: ಹನುಮ‌ ಜನ್ಮ ಸ್ಥಳ ಅಂಜನಾದ್ರಿ ದೇವಸ್ಥಾನದ ಹುಂಡಿಯಲ್ಲಿ ವಿದೇಶಿ ನಾಣ್ಯಗಳು, ಒಟ್ಟು ಸಂಗ್ರಹವಾದ ಹಣ ಎಷ್ಟು ಗೊತ್ತಾ?

ನೀತಿ ಸಂಹಿತೆ ಜಾರಿಗೂ ಮುನ್ನ ಮಾರ್ಚ್​ 29 ರಂದು ಕಾಣಿಕೆ ಪೆಟ್ಟಿಗೆ ಎಣಿಕೆ ಕಾರ್ಯ ನಡೆಸಲಾಗಿತ್ತು. ಆಗ 10.64 ಲಕ್ಷ ರೂಪಾಯಿ ಸಂಗ್ರಹವಾಗಿತ್ತು. ಎರಡು ತಿಂಗಳ ಬಳಿ ಗುರುವಾರ ಹುಂಡಿ ಎಣಿಕೆ ಕಾರ್ಯ ನಡೆದಿದೆ.

ಆಯೇಷಾ ಬಾನು
|

Updated on: May 26, 2023 | 9:59 AM

Share
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮ‌ ಜನಿಸಿದ ಸ್ಥಳ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಅಂಜನಾದ್ರಿ ದೇಗುಲದ ಹುಂಡಿಯಲ್ಲಿ ಬರೋಬ್ಬರಿ 28,79,910 ರೂ ಸಂಗ್ರಹವಾಗಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮ‌ ಜನಿಸಿದ ಸ್ಥಳ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಅಂಜನಾದ್ರಿ ದೇಗುಲದ ಹುಂಡಿಯಲ್ಲಿ ಬರೋಬ್ಬರಿ 28,79,910 ರೂ ಸಂಗ್ರಹವಾಗಿದೆ.

1 / 6
ಅಂಜನಾದ್ರಿ ದೇಗುಲದ ಹುಂಡಿಯಲ್ಲಿ 4 ವಿದೇಶಿ ನಾಣ್ಯ ಕೂಡ ಸಂಗ್ರಹವಾಗಿದೆ. ಮುಜರಾಯಿ ಇಲಾಖೆ ಅಧಿಕಾರಿಗಳ‌ ಸಮ್ಮುಖದಲ್ಲಿ ಹುಂಡಿ ಏಣಿಕೆ ಕಾರ್ಯ ನಡೆಯಿತು.

ಅಂಜನಾದ್ರಿ ದೇಗುಲದ ಹುಂಡಿಯಲ್ಲಿ 4 ವಿದೇಶಿ ನಾಣ್ಯ ಕೂಡ ಸಂಗ್ರಹವಾಗಿದೆ. ಮುಜರಾಯಿ ಇಲಾಖೆ ಅಧಿಕಾರಿಗಳ‌ ಸಮ್ಮುಖದಲ್ಲಿ ಹುಂಡಿ ಏಣಿಕೆ ಕಾರ್ಯ ನಡೆಯಿತು.

2 / 6
ಎರಡು ತಿಂಗಳ ಬಳಿಕ ಹುಂಡಿ ಏಣಿಕೆ ಮಾಡಲಾಗಿದೆ. ಗುರುವಾರ ತಹಶೀಲ್ದಾರ್ ಹಾಗೂ ದೇಗುಲದ ಆಡಳಿತ ಮಂಡಳಿ ಕಾರ್ಯದರ್ಶಿ ಮಂಜುನಾಥ ಭೋಗಾವತಿ ನೇತೃತ್ವದಲ್ಲಿ ಹಣ ಎಣಿಕೆ ಕಾರ್ಯ ನಡೆಯಿತು.

ಎರಡು ತಿಂಗಳ ಬಳಿಕ ಹುಂಡಿ ಏಣಿಕೆ ಮಾಡಲಾಗಿದೆ. ಗುರುವಾರ ತಹಶೀಲ್ದಾರ್ ಹಾಗೂ ದೇಗುಲದ ಆಡಳಿತ ಮಂಡಳಿ ಕಾರ್ಯದರ್ಶಿ ಮಂಜುನಾಥ ಭೋಗಾವತಿ ನೇತೃತ್ವದಲ್ಲಿ ಹಣ ಎಣಿಕೆ ಕಾರ್ಯ ನಡೆಯಿತು.

3 / 6
ಕಳೆದ 55 ದಿನಗಳಲ್ಲಿ 28.79 ಲಕ್ಷ ಹಣ ಸಂಗ್ರಹವಾಗಿದ್ದು, ಬ್ರೆಜಿಲ್, ನೇಪಾಳ, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಸಿಂಗಾಪುರದ ನಾಣ್ಯಗಳು ಹುಂಡಿಯಲ್ಲಿದ್ದವು.

ಕಳೆದ 55 ದಿನಗಳಲ್ಲಿ 28.79 ಲಕ್ಷ ಹಣ ಸಂಗ್ರಹವಾಗಿದ್ದು, ಬ್ರೆಜಿಲ್, ನೇಪಾಳ, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಸಿಂಗಾಪುರದ ನಾಣ್ಯಗಳು ಹುಂಡಿಯಲ್ಲಿದ್ದವು.

4 / 6
ಸಂಪೂರ್ಣ ಪೊಲೀಸ್ ಬಂದೋಬಸ್ತ್ ಹಾಗೂ ಸಿಸಿಟಿವಿ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ನಡೆಯಿತು. ಇನ್ನು ಕಳೆದ ಆರು ತಿಂಗಳಿಂದ ಅಂಜನಾದ್ರಿ ದೇಗುಲದ ಆದಾಯ ನಿಧಾನವಾಗಿ ಕುಸಿಯುತ್ತಿದೆ ಎಂದು ತಿಳಿದುಬಂದಿದೆ.

ಸಂಪೂರ್ಣ ಪೊಲೀಸ್ ಬಂದೋಬಸ್ತ್ ಹಾಗೂ ಸಿಸಿಟಿವಿ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ನಡೆಯಿತು. ಇನ್ನು ಕಳೆದ ಆರು ತಿಂಗಳಿಂದ ಅಂಜನಾದ್ರಿ ದೇಗುಲದ ಆದಾಯ ನಿಧಾನವಾಗಿ ಕುಸಿಯುತ್ತಿದೆ ಎಂದು ತಿಳಿದುಬಂದಿದೆ.

5 / 6
ನೀತಿ ಸಂಹಿತೆ ಜಾರಿಗೂ ಮುನ್ನ ಮಾರ್ಚ್​ 29 ರಂದು ಕಾಣಿಕೆ ಪೆಟ್ಟಿಗೆ ಎಣಿಕೆ ಕಾರ್ಯ ನಡೆಸಲಾಗಿತ್ತು. ಆಗ 10.64 ಲಕ್ಷ ರೂಪಾಯಿ ಸಂಗ್ರಹವಾಗಿತ್ತು.

ನೀತಿ ಸಂಹಿತೆ ಜಾರಿಗೂ ಮುನ್ನ ಮಾರ್ಚ್​ 29 ರಂದು ಕಾಣಿಕೆ ಪೆಟ್ಟಿಗೆ ಎಣಿಕೆ ಕಾರ್ಯ ನಡೆಸಲಾಗಿತ್ತು. ಆಗ 10.64 ಲಕ್ಷ ರೂಪಾಯಿ ಸಂಗ್ರಹವಾಗಿತ್ತು.

6 / 6
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ