AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anjanadri Hanuman Temple: ಹನುಮ‌ ಜನ್ಮ ಸ್ಥಳ ಅಂಜನಾದ್ರಿ ದೇವಸ್ಥಾನದ ಹುಂಡಿಯಲ್ಲಿ ವಿದೇಶಿ ನಾಣ್ಯಗಳು, ಒಟ್ಟು ಸಂಗ್ರಹವಾದ ಹಣ ಎಷ್ಟು ಗೊತ್ತಾ?

ನೀತಿ ಸಂಹಿತೆ ಜಾರಿಗೂ ಮುನ್ನ ಮಾರ್ಚ್​ 29 ರಂದು ಕಾಣಿಕೆ ಪೆಟ್ಟಿಗೆ ಎಣಿಕೆ ಕಾರ್ಯ ನಡೆಸಲಾಗಿತ್ತು. ಆಗ 10.64 ಲಕ್ಷ ರೂಪಾಯಿ ಸಂಗ್ರಹವಾಗಿತ್ತು. ಎರಡು ತಿಂಗಳ ಬಳಿ ಗುರುವಾರ ಹುಂಡಿ ಎಣಿಕೆ ಕಾರ್ಯ ನಡೆದಿದೆ.

ಆಯೇಷಾ ಬಾನು
|

Updated on: May 26, 2023 | 9:59 AM

Share
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮ‌ ಜನಿಸಿದ ಸ್ಥಳ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಅಂಜನಾದ್ರಿ ದೇಗುಲದ ಹುಂಡಿಯಲ್ಲಿ ಬರೋಬ್ಬರಿ 28,79,910 ರೂ ಸಂಗ್ರಹವಾಗಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮ‌ ಜನಿಸಿದ ಸ್ಥಳ ಅಂಜನಾದ್ರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಅಂಜನಾದ್ರಿ ದೇಗುಲದ ಹುಂಡಿಯಲ್ಲಿ ಬರೋಬ್ಬರಿ 28,79,910 ರೂ ಸಂಗ್ರಹವಾಗಿದೆ.

1 / 6
ಅಂಜನಾದ್ರಿ ದೇಗುಲದ ಹುಂಡಿಯಲ್ಲಿ 4 ವಿದೇಶಿ ನಾಣ್ಯ ಕೂಡ ಸಂಗ್ರಹವಾಗಿದೆ. ಮುಜರಾಯಿ ಇಲಾಖೆ ಅಧಿಕಾರಿಗಳ‌ ಸಮ್ಮುಖದಲ್ಲಿ ಹುಂಡಿ ಏಣಿಕೆ ಕಾರ್ಯ ನಡೆಯಿತು.

ಅಂಜನಾದ್ರಿ ದೇಗುಲದ ಹುಂಡಿಯಲ್ಲಿ 4 ವಿದೇಶಿ ನಾಣ್ಯ ಕೂಡ ಸಂಗ್ರಹವಾಗಿದೆ. ಮುಜರಾಯಿ ಇಲಾಖೆ ಅಧಿಕಾರಿಗಳ‌ ಸಮ್ಮುಖದಲ್ಲಿ ಹುಂಡಿ ಏಣಿಕೆ ಕಾರ್ಯ ನಡೆಯಿತು.

2 / 6
ಎರಡು ತಿಂಗಳ ಬಳಿಕ ಹುಂಡಿ ಏಣಿಕೆ ಮಾಡಲಾಗಿದೆ. ಗುರುವಾರ ತಹಶೀಲ್ದಾರ್ ಹಾಗೂ ದೇಗುಲದ ಆಡಳಿತ ಮಂಡಳಿ ಕಾರ್ಯದರ್ಶಿ ಮಂಜುನಾಥ ಭೋಗಾವತಿ ನೇತೃತ್ವದಲ್ಲಿ ಹಣ ಎಣಿಕೆ ಕಾರ್ಯ ನಡೆಯಿತು.

ಎರಡು ತಿಂಗಳ ಬಳಿಕ ಹುಂಡಿ ಏಣಿಕೆ ಮಾಡಲಾಗಿದೆ. ಗುರುವಾರ ತಹಶೀಲ್ದಾರ್ ಹಾಗೂ ದೇಗುಲದ ಆಡಳಿತ ಮಂಡಳಿ ಕಾರ್ಯದರ್ಶಿ ಮಂಜುನಾಥ ಭೋಗಾವತಿ ನೇತೃತ್ವದಲ್ಲಿ ಹಣ ಎಣಿಕೆ ಕಾರ್ಯ ನಡೆಯಿತು.

3 / 6
ಕಳೆದ 55 ದಿನಗಳಲ್ಲಿ 28.79 ಲಕ್ಷ ಹಣ ಸಂಗ್ರಹವಾಗಿದ್ದು, ಬ್ರೆಜಿಲ್, ನೇಪಾಳ, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಸಿಂಗಾಪುರದ ನಾಣ್ಯಗಳು ಹುಂಡಿಯಲ್ಲಿದ್ದವು.

ಕಳೆದ 55 ದಿನಗಳಲ್ಲಿ 28.79 ಲಕ್ಷ ಹಣ ಸಂಗ್ರಹವಾಗಿದ್ದು, ಬ್ರೆಜಿಲ್, ನೇಪಾಳ, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಸಿಂಗಾಪುರದ ನಾಣ್ಯಗಳು ಹುಂಡಿಯಲ್ಲಿದ್ದವು.

4 / 6
ಸಂಪೂರ್ಣ ಪೊಲೀಸ್ ಬಂದೋಬಸ್ತ್ ಹಾಗೂ ಸಿಸಿಟಿವಿ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ನಡೆಯಿತು. ಇನ್ನು ಕಳೆದ ಆರು ತಿಂಗಳಿಂದ ಅಂಜನಾದ್ರಿ ದೇಗುಲದ ಆದಾಯ ನಿಧಾನವಾಗಿ ಕುಸಿಯುತ್ತಿದೆ ಎಂದು ತಿಳಿದುಬಂದಿದೆ.

ಸಂಪೂರ್ಣ ಪೊಲೀಸ್ ಬಂದೋಬಸ್ತ್ ಹಾಗೂ ಸಿಸಿಟಿವಿ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ನಡೆಯಿತು. ಇನ್ನು ಕಳೆದ ಆರು ತಿಂಗಳಿಂದ ಅಂಜನಾದ್ರಿ ದೇಗುಲದ ಆದಾಯ ನಿಧಾನವಾಗಿ ಕುಸಿಯುತ್ತಿದೆ ಎಂದು ತಿಳಿದುಬಂದಿದೆ.

5 / 6
ನೀತಿ ಸಂಹಿತೆ ಜಾರಿಗೂ ಮುನ್ನ ಮಾರ್ಚ್​ 29 ರಂದು ಕಾಣಿಕೆ ಪೆಟ್ಟಿಗೆ ಎಣಿಕೆ ಕಾರ್ಯ ನಡೆಸಲಾಗಿತ್ತು. ಆಗ 10.64 ಲಕ್ಷ ರೂಪಾಯಿ ಸಂಗ್ರಹವಾಗಿತ್ತು.

ನೀತಿ ಸಂಹಿತೆ ಜಾರಿಗೂ ಮುನ್ನ ಮಾರ್ಚ್​ 29 ರಂದು ಕಾಣಿಕೆ ಪೆಟ್ಟಿಗೆ ಎಣಿಕೆ ಕಾರ್ಯ ನಡೆಸಲಾಗಿತ್ತು. ಆಗ 10.64 ಲಕ್ಷ ರೂಪಾಯಿ ಸಂಗ್ರಹವಾಗಿತ್ತು.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ