ಹುಲಿಗೆಮ್ಮ ದೇವಿಯ ಮಹಾರಥೋತ್ಸವ; ರಾಜ್ಯ ಸೇರಿದಂತೆ ಆಂಧ್ರ, ತೆಲಂಗಾಣದಿಂದಲೂ ಬಂದ ಲಕ್ಷಾಂತರ ಭಕ್ತರು
ಅದು ಉತ್ತರ ಕರ್ನಾಟಕ ಭಾಗದಲ್ಲಿಯೇ ಸುಪ್ರಸಿದ್ದ ದೇವಸ್ಥಾನ. ಆ ತಾಯಿಗೆ ಭಕ್ತಿಯಿಂದ ಬೇಡಿಕೊಂಡರೆ ಸಂಕಷ್ಟಗಳೆಲ್ಲವೂ ನಿವಾರಣೆಯಾಗುತ್ತವೆ ಎನ್ನುವ ನಂಬಿಕೆ ಭಕ್ತರಲ್ಲಿದೆ. ಹೀಗಾಗಿ ಎಲ್ಲಿಯೇ ಇದ್ದರೂ ಕೂಡ ಆ ತಾಯಿಯ ಸನ್ನಿಧಿಗೆ ಜನರು ಬರೋದನ್ನು ತಪ್ಪಿಸೋದಿಲ್ಲ. ಹೌದು, ಸುಪ್ರಸಿದ್ದ ಹುಲಿಗೆಮ್ಮ ದೇವಿ ಜಾತ್ರೆ ಇಂದು ಅದ್ದೂರಿಯಾಗಿ ನಡೆಯಿತು. ಕರ್ನಾಟಕವಲ್ಲದೇ ದೇಶದ ಹಲವೆಡೆಯಿಂದ ಲಕ್ಷಾಂತರ ಭಕ್ತರು ದೇವಿಜಾತ್ರೆಯಲ್ಲಿ ಭಾಗಿಯಾಗಿ, ದೇವಿ ಕೃಪೆಗೆ ಪಾತ್ರರಾದರು.

1 / 6

2 / 6

3 / 6

4 / 6

5 / 6

6 / 6
Published On - 7:21 pm, Fri, 31 May 24
Follow Us




