AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಕಿನಿ ತೊಟ್ಟು ಪಡ್ಡೆಗಳ ನಿದ್ದೆ ಕದ್ದ ನಟಿ ಶ್ರದ್ಧಾ ದಾಸ್​

ಕನ್ನಡ, ತೆಲುಗು ಮೊದಲಾದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಶ್ರದ್ಧಾ ದಾಸ್ ಅವರು ತೆರೆ ಮೇಲೆ ಹಾಗೂ ತೆರೆಯ ಹಿಂದೆ ಸಖತ್ ಹಾಟ್ ಅವತಾರದಲ್ಲಿ ಮಿಂಚುತ್ತಾರೆ. ಅವರ ಸೋಶಿಯಲ್ ಮೀಡಿಯಾದಲ್ಲಿ ಈ ರೀತಿಯ ಫೋಟೋಗಳು ತುಂಬಿ ಹೋಗಿವೆ.

TV9 Web
| Edited By: |

Updated on: May 21, 2022 | 6:48 PM

Share
ಬಿಕಿನಿ ತೊಡೋಕೆ ಎಲ್ಲಾ ನಟಿಯರು ರೆಡಿ ಇರುವುದಿಲ್ಲ. ಅನೇಕರು ಈ ವಿಚಾರದಲ್ಲಿ ಮಡಿವಂತಿಕೆ ಕಾಪಾಡಿಕೊಳ್ಳುತ್ತಾರೆ. ಆದರೆ, ನಟಿ ಶ್ರದ್ಧಾ ದಾಸ್ ಇದಕ್ಕೆ ಭಿನ್ನ.

ಬಿಕಿನಿ ತೊಡೋಕೆ ಎಲ್ಲಾ ನಟಿಯರು ರೆಡಿ ಇರುವುದಿಲ್ಲ. ಅನೇಕರು ಈ ವಿಚಾರದಲ್ಲಿ ಮಡಿವಂತಿಕೆ ಕಾಪಾಡಿಕೊಳ್ಳುತ್ತಾರೆ. ಆದರೆ, ನಟಿ ಶ್ರದ್ಧಾ ದಾಸ್ ಇದಕ್ಕೆ ಭಿನ್ನ.

1 / 7
ಕನ್ನಡ, ತೆಲುಗು ಮೊದಲಾದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಶ್ರದ್ಧಾ ದಾಸ್ ಅವರು ತೆರೆ ಮೇಲೆ ಹಾಗೂ ತೆರೆಯ ಹಿಂದೆ ಸಖತ್ ಹಾಟ್ ಅವತಾರದಲ್ಲಿ ಮಿಂಚುತ್ತಾರೆ. ಅವರ ಸೋಶಿಯಲ್ ಮೀಡಿಯಾದಲ್ಲಿ ಈ ರೀತಿಯ ಫೋಟೋಗಳು ತುಂಬಿ ಹೋಗಿವೆ.

ಕನ್ನಡ, ತೆಲುಗು ಮೊದಲಾದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಶ್ರದ್ಧಾ ದಾಸ್ ಅವರು ತೆರೆ ಮೇಲೆ ಹಾಗೂ ತೆರೆಯ ಹಿಂದೆ ಸಖತ್ ಹಾಟ್ ಅವತಾರದಲ್ಲಿ ಮಿಂಚುತ್ತಾರೆ. ಅವರ ಸೋಶಿಯಲ್ ಮೀಡಿಯಾದಲ್ಲಿ ಈ ರೀತಿಯ ಫೋಟೋಗಳು ತುಂಬಿ ಹೋಗಿವೆ.

2 / 7
2008ರಲ್ಲಿ ತೆಲುಗು ಚಿತ್ರರಂಗದ ಮೂಲಕ ಬಣ್ಣದ ಬದುಕು ಆರಂಭಿಸಿದವರು ಶ್ರದ್ಧಾ ದಾಸ್. ನಂತರ ಹಿಂದಿ, ಕನ್ನಡ ಸಿನಿಮಾಗಳಲ್ಲೂ ನಟಿಸಿದರು.

2008ರಲ್ಲಿ ತೆಲುಗು ಚಿತ್ರರಂಗದ ಮೂಲಕ ಬಣ್ಣದ ಬದುಕು ಆರಂಭಿಸಿದವರು ಶ್ರದ್ಧಾ ದಾಸ್. ನಂತರ ಹಿಂದಿ, ಕನ್ನಡ ಸಿನಿಮಾಗಳಲ್ಲೂ ನಟಿಸಿದರು.

3 / 7
ಬೆಂಗಾಲಿ ಚಿತ್ರದಲ್ಲೂ ಶ್ರದ್ಧಾ ದಾಸ್ ಅವರು ನಟಿಸಿದ್ದಾರೆ. ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ.

ಬೆಂಗಾಲಿ ಚಿತ್ರದಲ್ಲೂ ಶ್ರದ್ಧಾ ದಾಸ್ ಅವರು ನಟಿಸಿದ್ದಾರೆ. ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ.

4 / 7
2021ರಲ್ಲಿ ತೆರೆಗೆ ಬಂದ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಶ್ರದ್ಧಾ ದಾಸ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

2021ರಲ್ಲಿ ತೆರೆಗೆ ಬಂದ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಶ್ರದ್ಧಾ ದಾಸ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

5 / 7
ಈಗ ಅವರು ಬಿಕಿನಿ ತೊಟ್ಟು ಪಡ್ಡೆಗಳ ನಿದ್ದೆ ಕದ್ದಿದ್ದಾರೆ. ಈ ಫೋಟೋಗೆ ಭರಪೂರ ಲೈಕ್ಸ್ ಬರುತ್ತಿದೆ.

ಈಗ ಅವರು ಬಿಕಿನಿ ತೊಟ್ಟು ಪಡ್ಡೆಗಳ ನಿದ್ದೆ ಕದ್ದಿದ್ದಾರೆ. ಈ ಫೋಟೋಗೆ ಭರಪೂರ ಲೈಕ್ಸ್ ಬರುತ್ತಿದೆ.

6 / 7
ಶ್ರದ್ಧಾ ದಾಸ್​

ಶ್ರದ್ಧಾ ದಾಸ್​

7 / 7
Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ