AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಕಿನಿ ತೊಟ್ಟು ಪಡ್ಡೆಗಳ ನಿದ್ದೆ ಕದ್ದ ನಟಿ ಶ್ರದ್ಧಾ ದಾಸ್​

ಕನ್ನಡ, ತೆಲುಗು ಮೊದಲಾದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಶ್ರದ್ಧಾ ದಾಸ್ ಅವರು ತೆರೆ ಮೇಲೆ ಹಾಗೂ ತೆರೆಯ ಹಿಂದೆ ಸಖತ್ ಹಾಟ್ ಅವತಾರದಲ್ಲಿ ಮಿಂಚುತ್ತಾರೆ. ಅವರ ಸೋಶಿಯಲ್ ಮೀಡಿಯಾದಲ್ಲಿ ಈ ರೀತಿಯ ಫೋಟೋಗಳು ತುಂಬಿ ಹೋಗಿವೆ.

TV9 Web
| Edited By: |

Updated on: May 21, 2022 | 6:48 PM

Share
ಬಿಕಿನಿ ತೊಡೋಕೆ ಎಲ್ಲಾ ನಟಿಯರು ರೆಡಿ ಇರುವುದಿಲ್ಲ. ಅನೇಕರು ಈ ವಿಚಾರದಲ್ಲಿ ಮಡಿವಂತಿಕೆ ಕಾಪಾಡಿಕೊಳ್ಳುತ್ತಾರೆ. ಆದರೆ, ನಟಿ ಶ್ರದ್ಧಾ ದಾಸ್ ಇದಕ್ಕೆ ಭಿನ್ನ.

ಬಿಕಿನಿ ತೊಡೋಕೆ ಎಲ್ಲಾ ನಟಿಯರು ರೆಡಿ ಇರುವುದಿಲ್ಲ. ಅನೇಕರು ಈ ವಿಚಾರದಲ್ಲಿ ಮಡಿವಂತಿಕೆ ಕಾಪಾಡಿಕೊಳ್ಳುತ್ತಾರೆ. ಆದರೆ, ನಟಿ ಶ್ರದ್ಧಾ ದಾಸ್ ಇದಕ್ಕೆ ಭಿನ್ನ.

1 / 7
ಕನ್ನಡ, ತೆಲುಗು ಮೊದಲಾದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಶ್ರದ್ಧಾ ದಾಸ್ ಅವರು ತೆರೆ ಮೇಲೆ ಹಾಗೂ ತೆರೆಯ ಹಿಂದೆ ಸಖತ್ ಹಾಟ್ ಅವತಾರದಲ್ಲಿ ಮಿಂಚುತ್ತಾರೆ. ಅವರ ಸೋಶಿಯಲ್ ಮೀಡಿಯಾದಲ್ಲಿ ಈ ರೀತಿಯ ಫೋಟೋಗಳು ತುಂಬಿ ಹೋಗಿವೆ.

ಕನ್ನಡ, ತೆಲುಗು ಮೊದಲಾದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಶ್ರದ್ಧಾ ದಾಸ್ ಅವರು ತೆರೆ ಮೇಲೆ ಹಾಗೂ ತೆರೆಯ ಹಿಂದೆ ಸಖತ್ ಹಾಟ್ ಅವತಾರದಲ್ಲಿ ಮಿಂಚುತ್ತಾರೆ. ಅವರ ಸೋಶಿಯಲ್ ಮೀಡಿಯಾದಲ್ಲಿ ಈ ರೀತಿಯ ಫೋಟೋಗಳು ತುಂಬಿ ಹೋಗಿವೆ.

2 / 7
2008ರಲ್ಲಿ ತೆಲುಗು ಚಿತ್ರರಂಗದ ಮೂಲಕ ಬಣ್ಣದ ಬದುಕು ಆರಂಭಿಸಿದವರು ಶ್ರದ್ಧಾ ದಾಸ್. ನಂತರ ಹಿಂದಿ, ಕನ್ನಡ ಸಿನಿಮಾಗಳಲ್ಲೂ ನಟಿಸಿದರು.

2008ರಲ್ಲಿ ತೆಲುಗು ಚಿತ್ರರಂಗದ ಮೂಲಕ ಬಣ್ಣದ ಬದುಕು ಆರಂಭಿಸಿದವರು ಶ್ರದ್ಧಾ ದಾಸ್. ನಂತರ ಹಿಂದಿ, ಕನ್ನಡ ಸಿನಿಮಾಗಳಲ್ಲೂ ನಟಿಸಿದರು.

3 / 7
ಬೆಂಗಾಲಿ ಚಿತ್ರದಲ್ಲೂ ಶ್ರದ್ಧಾ ದಾಸ್ ಅವರು ನಟಿಸಿದ್ದಾರೆ. ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ.

ಬೆಂಗಾಲಿ ಚಿತ್ರದಲ್ಲೂ ಶ್ರದ್ಧಾ ದಾಸ್ ಅವರು ನಟಿಸಿದ್ದಾರೆ. ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ.

4 / 7
2021ರಲ್ಲಿ ತೆರೆಗೆ ಬಂದ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಶ್ರದ್ಧಾ ದಾಸ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

2021ರಲ್ಲಿ ತೆರೆಗೆ ಬಂದ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಶ್ರದ್ಧಾ ದಾಸ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

5 / 7
ಈಗ ಅವರು ಬಿಕಿನಿ ತೊಟ್ಟು ಪಡ್ಡೆಗಳ ನಿದ್ದೆ ಕದ್ದಿದ್ದಾರೆ. ಈ ಫೋಟೋಗೆ ಭರಪೂರ ಲೈಕ್ಸ್ ಬರುತ್ತಿದೆ.

ಈಗ ಅವರು ಬಿಕಿನಿ ತೊಟ್ಟು ಪಡ್ಡೆಗಳ ನಿದ್ದೆ ಕದ್ದಿದ್ದಾರೆ. ಈ ಫೋಟೋಗೆ ಭರಪೂರ ಲೈಕ್ಸ್ ಬರುತ್ತಿದೆ.

6 / 7
ಶ್ರದ್ಧಾ ದಾಸ್​

ಶ್ರದ್ಧಾ ದಾಸ್​

7 / 7
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ