AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಕಿನಿ ತೊಟ್ಟು ಪಡ್ಡೆಗಳ ನಿದ್ದೆ ಕದ್ದ ನಟಿ ಶ್ರದ್ಧಾ ದಾಸ್​

ಕನ್ನಡ, ತೆಲುಗು ಮೊದಲಾದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಶ್ರದ್ಧಾ ದಾಸ್ ಅವರು ತೆರೆ ಮೇಲೆ ಹಾಗೂ ತೆರೆಯ ಹಿಂದೆ ಸಖತ್ ಹಾಟ್ ಅವತಾರದಲ್ಲಿ ಮಿಂಚುತ್ತಾರೆ. ಅವರ ಸೋಶಿಯಲ್ ಮೀಡಿಯಾದಲ್ಲಿ ಈ ರೀತಿಯ ಫೋಟೋಗಳು ತುಂಬಿ ಹೋಗಿವೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: May 21, 2022 | 6:48 PM

ಬಿಕಿನಿ ತೊಡೋಕೆ ಎಲ್ಲಾ ನಟಿಯರು ರೆಡಿ ಇರುವುದಿಲ್ಲ. ಅನೇಕರು ಈ ವಿಚಾರದಲ್ಲಿ ಮಡಿವಂತಿಕೆ ಕಾಪಾಡಿಕೊಳ್ಳುತ್ತಾರೆ. ಆದರೆ, ನಟಿ ಶ್ರದ್ಧಾ ದಾಸ್ ಇದಕ್ಕೆ ಭಿನ್ನ.

ಬಿಕಿನಿ ತೊಡೋಕೆ ಎಲ್ಲಾ ನಟಿಯರು ರೆಡಿ ಇರುವುದಿಲ್ಲ. ಅನೇಕರು ಈ ವಿಚಾರದಲ್ಲಿ ಮಡಿವಂತಿಕೆ ಕಾಪಾಡಿಕೊಳ್ಳುತ್ತಾರೆ. ಆದರೆ, ನಟಿ ಶ್ರದ್ಧಾ ದಾಸ್ ಇದಕ್ಕೆ ಭಿನ್ನ.

1 / 7
ಕನ್ನಡ, ತೆಲುಗು ಮೊದಲಾದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಶ್ರದ್ಧಾ ದಾಸ್ ಅವರು ತೆರೆ ಮೇಲೆ ಹಾಗೂ ತೆರೆಯ ಹಿಂದೆ ಸಖತ್ ಹಾಟ್ ಅವತಾರದಲ್ಲಿ ಮಿಂಚುತ್ತಾರೆ. ಅವರ ಸೋಶಿಯಲ್ ಮೀಡಿಯಾದಲ್ಲಿ ಈ ರೀತಿಯ ಫೋಟೋಗಳು ತುಂಬಿ ಹೋಗಿವೆ.

ಕನ್ನಡ, ತೆಲುಗು ಮೊದಲಾದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಶ್ರದ್ಧಾ ದಾಸ್ ಅವರು ತೆರೆ ಮೇಲೆ ಹಾಗೂ ತೆರೆಯ ಹಿಂದೆ ಸಖತ್ ಹಾಟ್ ಅವತಾರದಲ್ಲಿ ಮಿಂಚುತ್ತಾರೆ. ಅವರ ಸೋಶಿಯಲ್ ಮೀಡಿಯಾದಲ್ಲಿ ಈ ರೀತಿಯ ಫೋಟೋಗಳು ತುಂಬಿ ಹೋಗಿವೆ.

2 / 7
2008ರಲ್ಲಿ ತೆಲುಗು ಚಿತ್ರರಂಗದ ಮೂಲಕ ಬಣ್ಣದ ಬದುಕು ಆರಂಭಿಸಿದವರು ಶ್ರದ್ಧಾ ದಾಸ್. ನಂತರ ಹಿಂದಿ, ಕನ್ನಡ ಸಿನಿಮಾಗಳಲ್ಲೂ ನಟಿಸಿದರು.

2008ರಲ್ಲಿ ತೆಲುಗು ಚಿತ್ರರಂಗದ ಮೂಲಕ ಬಣ್ಣದ ಬದುಕು ಆರಂಭಿಸಿದವರು ಶ್ರದ್ಧಾ ದಾಸ್. ನಂತರ ಹಿಂದಿ, ಕನ್ನಡ ಸಿನಿಮಾಗಳಲ್ಲೂ ನಟಿಸಿದರು.

3 / 7
ಬೆಂಗಾಲಿ ಚಿತ್ರದಲ್ಲೂ ಶ್ರದ್ಧಾ ದಾಸ್ ಅವರು ನಟಿಸಿದ್ದಾರೆ. ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ.

ಬೆಂಗಾಲಿ ಚಿತ್ರದಲ್ಲೂ ಶ್ರದ್ಧಾ ದಾಸ್ ಅವರು ನಟಿಸಿದ್ದಾರೆ. ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ.

4 / 7
2021ರಲ್ಲಿ ತೆರೆಗೆ ಬಂದ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಶ್ರದ್ಧಾ ದಾಸ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

2021ರಲ್ಲಿ ತೆರೆಗೆ ಬಂದ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಶ್ರದ್ಧಾ ದಾಸ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

5 / 7
ಈಗ ಅವರು ಬಿಕಿನಿ ತೊಟ್ಟು ಪಡ್ಡೆಗಳ ನಿದ್ದೆ ಕದ್ದಿದ್ದಾರೆ. ಈ ಫೋಟೋಗೆ ಭರಪೂರ ಲೈಕ್ಸ್ ಬರುತ್ತಿದೆ.

ಈಗ ಅವರು ಬಿಕಿನಿ ತೊಟ್ಟು ಪಡ್ಡೆಗಳ ನಿದ್ದೆ ಕದ್ದಿದ್ದಾರೆ. ಈ ಫೋಟೋಗೆ ಭರಪೂರ ಲೈಕ್ಸ್ ಬರುತ್ತಿದೆ.

6 / 7
ಶ್ರದ್ಧಾ ದಾಸ್​

ಶ್ರದ್ಧಾ ದಾಸ್​

7 / 7
Follow us
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್