AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಕಿನಿ ತೊಟ್ಟು ಪಡ್ಡೆಗಳ ನಿದ್ದೆ ಕದ್ದ ನಟಿ ಶ್ರದ್ಧಾ ದಾಸ್​

ಕನ್ನಡ, ತೆಲುಗು ಮೊದಲಾದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಶ್ರದ್ಧಾ ದಾಸ್ ಅವರು ತೆರೆ ಮೇಲೆ ಹಾಗೂ ತೆರೆಯ ಹಿಂದೆ ಸಖತ್ ಹಾಟ್ ಅವತಾರದಲ್ಲಿ ಮಿಂಚುತ್ತಾರೆ. ಅವರ ಸೋಶಿಯಲ್ ಮೀಡಿಯಾದಲ್ಲಿ ಈ ರೀತಿಯ ಫೋಟೋಗಳು ತುಂಬಿ ಹೋಗಿವೆ.

TV9 Web
| Edited By: |

Updated on: May 21, 2022 | 6:48 PM

Share
ಬಿಕಿನಿ ತೊಡೋಕೆ ಎಲ್ಲಾ ನಟಿಯರು ರೆಡಿ ಇರುವುದಿಲ್ಲ. ಅನೇಕರು ಈ ವಿಚಾರದಲ್ಲಿ ಮಡಿವಂತಿಕೆ ಕಾಪಾಡಿಕೊಳ್ಳುತ್ತಾರೆ. ಆದರೆ, ನಟಿ ಶ್ರದ್ಧಾ ದಾಸ್ ಇದಕ್ಕೆ ಭಿನ್ನ.

ಬಿಕಿನಿ ತೊಡೋಕೆ ಎಲ್ಲಾ ನಟಿಯರು ರೆಡಿ ಇರುವುದಿಲ್ಲ. ಅನೇಕರು ಈ ವಿಚಾರದಲ್ಲಿ ಮಡಿವಂತಿಕೆ ಕಾಪಾಡಿಕೊಳ್ಳುತ್ತಾರೆ. ಆದರೆ, ನಟಿ ಶ್ರದ್ಧಾ ದಾಸ್ ಇದಕ್ಕೆ ಭಿನ್ನ.

1 / 7
ಕನ್ನಡ, ತೆಲುಗು ಮೊದಲಾದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಶ್ರದ್ಧಾ ದಾಸ್ ಅವರು ತೆರೆ ಮೇಲೆ ಹಾಗೂ ತೆರೆಯ ಹಿಂದೆ ಸಖತ್ ಹಾಟ್ ಅವತಾರದಲ್ಲಿ ಮಿಂಚುತ್ತಾರೆ. ಅವರ ಸೋಶಿಯಲ್ ಮೀಡಿಯಾದಲ್ಲಿ ಈ ರೀತಿಯ ಫೋಟೋಗಳು ತುಂಬಿ ಹೋಗಿವೆ.

ಕನ್ನಡ, ತೆಲುಗು ಮೊದಲಾದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಶ್ರದ್ಧಾ ದಾಸ್ ಅವರು ತೆರೆ ಮೇಲೆ ಹಾಗೂ ತೆರೆಯ ಹಿಂದೆ ಸಖತ್ ಹಾಟ್ ಅವತಾರದಲ್ಲಿ ಮಿಂಚುತ್ತಾರೆ. ಅವರ ಸೋಶಿಯಲ್ ಮೀಡಿಯಾದಲ್ಲಿ ಈ ರೀತಿಯ ಫೋಟೋಗಳು ತುಂಬಿ ಹೋಗಿವೆ.

2 / 7
2008ರಲ್ಲಿ ತೆಲುಗು ಚಿತ್ರರಂಗದ ಮೂಲಕ ಬಣ್ಣದ ಬದುಕು ಆರಂಭಿಸಿದವರು ಶ್ರದ್ಧಾ ದಾಸ್. ನಂತರ ಹಿಂದಿ, ಕನ್ನಡ ಸಿನಿಮಾಗಳಲ್ಲೂ ನಟಿಸಿದರು.

2008ರಲ್ಲಿ ತೆಲುಗು ಚಿತ್ರರಂಗದ ಮೂಲಕ ಬಣ್ಣದ ಬದುಕು ಆರಂಭಿಸಿದವರು ಶ್ರದ್ಧಾ ದಾಸ್. ನಂತರ ಹಿಂದಿ, ಕನ್ನಡ ಸಿನಿಮಾಗಳಲ್ಲೂ ನಟಿಸಿದರು.

3 / 7
ಬೆಂಗಾಲಿ ಚಿತ್ರದಲ್ಲೂ ಶ್ರದ್ಧಾ ದಾಸ್ ಅವರು ನಟಿಸಿದ್ದಾರೆ. ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ.

ಬೆಂಗಾಲಿ ಚಿತ್ರದಲ್ಲೂ ಶ್ರದ್ಧಾ ದಾಸ್ ಅವರು ನಟಿಸಿದ್ದಾರೆ. ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ.

4 / 7
2021ರಲ್ಲಿ ತೆರೆಗೆ ಬಂದ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಶ್ರದ್ಧಾ ದಾಸ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

2021ರಲ್ಲಿ ತೆರೆಗೆ ಬಂದ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ಶ್ರದ್ಧಾ ದಾಸ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

5 / 7
ಈಗ ಅವರು ಬಿಕಿನಿ ತೊಟ್ಟು ಪಡ್ಡೆಗಳ ನಿದ್ದೆ ಕದ್ದಿದ್ದಾರೆ. ಈ ಫೋಟೋಗೆ ಭರಪೂರ ಲೈಕ್ಸ್ ಬರುತ್ತಿದೆ.

ಈಗ ಅವರು ಬಿಕಿನಿ ತೊಟ್ಟು ಪಡ್ಡೆಗಳ ನಿದ್ದೆ ಕದ್ದಿದ್ದಾರೆ. ಈ ಫೋಟೋಗೆ ಭರಪೂರ ಲೈಕ್ಸ್ ಬರುತ್ತಿದೆ.

6 / 7
ಶ್ರದ್ಧಾ ದಾಸ್​

ಶ್ರದ್ಧಾ ದಾಸ್​

7 / 7
Follow Us
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು