AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಹೊಸ ಮನೆ ಪ್ರವೇಶಿಸಿದ ಕೊಡಗಿನ ಕುವರಿ ಕೃಷಿ ತಾಪಂಡ, ಇಲ್ಲಿವೆ ಚಿತ್ರಗಳು

Krishi Thapanda: ನಟಿ ಕೃಷಿ ತಾಪಂಡ ತಮ್ಮ ಕುಟಂಬದವರೊಟ್ಟಿಗೆ ಮೈಸೂರಿನಲ್ಲಿ ಹೊಸ ಮನೆ ಗೃಹ ಪ್ರವೇಶ ಮಾಡಿದ್ದಾರೆ. ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on:May 30, 2023 | 11:17 PM

Share
ಕೊಡಗಿನ ಚೆಲುವೆ, ನಟಿ ಕೃಷಿ ತಾಪಂಡ ಹಾಗೂ ಕುಟುಂಬ ಮೈಸೂರಿನಲ್ಲಿ ಹೊಸ ಮನೆ ಕಟ್ಟಿಸಿದ್ದು ಗೃಹ ಪ್ರವೇಶ ನೆರವೇರಿಸಿದ್ದಾರೆ.

ಕೊಡಗಿನ ಚೆಲುವೆ, ನಟಿ ಕೃಷಿ ತಾಪಂಡ ಹಾಗೂ ಕುಟುಂಬ ಮೈಸೂರಿನಲ್ಲಿ ಹೊಸ ಮನೆ ಕಟ್ಟಿಸಿದ್ದು ಗೃಹ ಪ್ರವೇಶ ನೆರವೇರಿಸಿದ್ದಾರೆ.

1 / 5
ಹೆತ್ತವರು ಹಾಗೂ ಸಹೋದರನೊಟ್ಟಿಗೆ ಸೇರಿ ನಟಿ ಕೃಷಿ ತಾಪಂಡ ಹೊಸ ಮನೆ ಗೃಹ ಪ್ರವೇಶ ಮಾಡಿದ್ದಾರೆ.

ಹೆತ್ತವರು ಹಾಗೂ ಸಹೋದರನೊಟ್ಟಿಗೆ ಸೇರಿ ನಟಿ ಕೃಷಿ ತಾಪಂಡ ಹೊಸ ಮನೆ ಗೃಹ ಪ್ರವೇಶ ಮಾಡಿದ್ದಾರೆ.

2 / 5
ಪೂಜೆ-ಪುನಸ್ಕಾರಗಳೊಟ್ಟಿಗೆ ತಮ್ಮ ಕನಸಿನ ಹೊಸ ಮನೆಯನ್ನು ಕೃಷಿ ತಾಪಂಡ ಪ್ರವೇಶಿಸಿದ್ದಾರೆ.

ಪೂಜೆ-ಪುನಸ್ಕಾರಗಳೊಟ್ಟಿಗೆ ತಮ್ಮ ಕನಸಿನ ಹೊಸ ಮನೆಯನ್ನು ಕೃಷಿ ತಾಪಂಡ ಪ್ರವೇಶಿಸಿದ್ದಾರೆ.

3 / 5
2015 ರಲ್ಲಿ ನೀ ಹೆಸರಿನ ತಮಿಳು ಸಿನಿಮಾದೊಟ್ಟಿಗೆ ಚಿತ್ರರಂಗ ಪ್ರವೇಶಿಸಿದ ಕೃಷಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

2015 ರಲ್ಲಿ ನೀ ಹೆಸರಿನ ತಮಿಳು ಸಿನಿಮಾದೊಟ್ಟಿಗೆ ಚಿತ್ರರಂಗ ಪ್ರವೇಶಿಸಿದ ಕೃಷಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

4 / 5
2020ರಲ್ಲಿ ಬಿಡುಗಡೆ ಆದ ಲಂಕೆ ಸಿನಿಮಾದ ಬಳಿಕ ಕೃಷಿ ನಟನೆಯ ಇನ್ಯಾವುದೇ ಸಿನಿಮಾಗಳು ಬಿಡುಗಡೆ ಆಗಿಲ್ಲ.

2020ರಲ್ಲಿ ಬಿಡುಗಡೆ ಆದ ಲಂಕೆ ಸಿನಿಮಾದ ಬಳಿಕ ಕೃಷಿ ನಟನೆಯ ಇನ್ಯಾವುದೇ ಸಿನಿಮಾಗಳು ಬಿಡುಗಡೆ ಆಗಿಲ್ಲ.

5 / 5

Published On - 11:16 pm, Tue, 30 May 23

5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ