AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಹೊಸ ಮನೆ ಪ್ರವೇಶಿಸಿದ ಕೊಡಗಿನ ಕುವರಿ ಕೃಷಿ ತಾಪಂಡ, ಇಲ್ಲಿವೆ ಚಿತ್ರಗಳು

Krishi Thapanda: ನಟಿ ಕೃಷಿ ತಾಪಂಡ ತಮ್ಮ ಕುಟಂಬದವರೊಟ್ಟಿಗೆ ಮೈಸೂರಿನಲ್ಲಿ ಹೊಸ ಮನೆ ಗೃಹ ಪ್ರವೇಶ ಮಾಡಿದ್ದಾರೆ. ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on:May 30, 2023 | 11:17 PM

Share
ಕೊಡಗಿನ ಚೆಲುವೆ, ನಟಿ ಕೃಷಿ ತಾಪಂಡ ಹಾಗೂ ಕುಟುಂಬ ಮೈಸೂರಿನಲ್ಲಿ ಹೊಸ ಮನೆ ಕಟ್ಟಿಸಿದ್ದು ಗೃಹ ಪ್ರವೇಶ ನೆರವೇರಿಸಿದ್ದಾರೆ.

ಕೊಡಗಿನ ಚೆಲುವೆ, ನಟಿ ಕೃಷಿ ತಾಪಂಡ ಹಾಗೂ ಕುಟುಂಬ ಮೈಸೂರಿನಲ್ಲಿ ಹೊಸ ಮನೆ ಕಟ್ಟಿಸಿದ್ದು ಗೃಹ ಪ್ರವೇಶ ನೆರವೇರಿಸಿದ್ದಾರೆ.

1 / 5
ಹೆತ್ತವರು ಹಾಗೂ ಸಹೋದರನೊಟ್ಟಿಗೆ ಸೇರಿ ನಟಿ ಕೃಷಿ ತಾಪಂಡ ಹೊಸ ಮನೆ ಗೃಹ ಪ್ರವೇಶ ಮಾಡಿದ್ದಾರೆ.

ಹೆತ್ತವರು ಹಾಗೂ ಸಹೋದರನೊಟ್ಟಿಗೆ ಸೇರಿ ನಟಿ ಕೃಷಿ ತಾಪಂಡ ಹೊಸ ಮನೆ ಗೃಹ ಪ್ರವೇಶ ಮಾಡಿದ್ದಾರೆ.

2 / 5
ಪೂಜೆ-ಪುನಸ್ಕಾರಗಳೊಟ್ಟಿಗೆ ತಮ್ಮ ಕನಸಿನ ಹೊಸ ಮನೆಯನ್ನು ಕೃಷಿ ತಾಪಂಡ ಪ್ರವೇಶಿಸಿದ್ದಾರೆ.

ಪೂಜೆ-ಪುನಸ್ಕಾರಗಳೊಟ್ಟಿಗೆ ತಮ್ಮ ಕನಸಿನ ಹೊಸ ಮನೆಯನ್ನು ಕೃಷಿ ತಾಪಂಡ ಪ್ರವೇಶಿಸಿದ್ದಾರೆ.

3 / 5
2015 ರಲ್ಲಿ ನೀ ಹೆಸರಿನ ತಮಿಳು ಸಿನಿಮಾದೊಟ್ಟಿಗೆ ಚಿತ್ರರಂಗ ಪ್ರವೇಶಿಸಿದ ಕೃಷಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

2015 ರಲ್ಲಿ ನೀ ಹೆಸರಿನ ತಮಿಳು ಸಿನಿಮಾದೊಟ್ಟಿಗೆ ಚಿತ್ರರಂಗ ಪ್ರವೇಶಿಸಿದ ಕೃಷಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

4 / 5
2020ರಲ್ಲಿ ಬಿಡುಗಡೆ ಆದ ಲಂಕೆ ಸಿನಿಮಾದ ಬಳಿಕ ಕೃಷಿ ನಟನೆಯ ಇನ್ಯಾವುದೇ ಸಿನಿಮಾಗಳು ಬಿಡುಗಡೆ ಆಗಿಲ್ಲ.

2020ರಲ್ಲಿ ಬಿಡುಗಡೆ ಆದ ಲಂಕೆ ಸಿನಿಮಾದ ಬಳಿಕ ಕೃಷಿ ನಟನೆಯ ಇನ್ಯಾವುದೇ ಸಿನಿಮಾಗಳು ಬಿಡುಗಡೆ ಆಗಿಲ್ಲ.

5 / 5

Published On - 11:16 pm, Tue, 30 May 23

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ