AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಹೊಸ ಮನೆ ಪ್ರವೇಶಿಸಿದ ಕೊಡಗಿನ ಕುವರಿ ಕೃಷಿ ತಾಪಂಡ, ಇಲ್ಲಿವೆ ಚಿತ್ರಗಳು

Krishi Thapanda: ನಟಿ ಕೃಷಿ ತಾಪಂಡ ತಮ್ಮ ಕುಟಂಬದವರೊಟ್ಟಿಗೆ ಮೈಸೂರಿನಲ್ಲಿ ಹೊಸ ಮನೆ ಗೃಹ ಪ್ರವೇಶ ಮಾಡಿದ್ದಾರೆ. ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on:May 30, 2023 | 11:17 PM

Share
ಕೊಡಗಿನ ಚೆಲುವೆ, ನಟಿ ಕೃಷಿ ತಾಪಂಡ ಹಾಗೂ ಕುಟುಂಬ ಮೈಸೂರಿನಲ್ಲಿ ಹೊಸ ಮನೆ ಕಟ್ಟಿಸಿದ್ದು ಗೃಹ ಪ್ರವೇಶ ನೆರವೇರಿಸಿದ್ದಾರೆ.

ಕೊಡಗಿನ ಚೆಲುವೆ, ನಟಿ ಕೃಷಿ ತಾಪಂಡ ಹಾಗೂ ಕುಟುಂಬ ಮೈಸೂರಿನಲ್ಲಿ ಹೊಸ ಮನೆ ಕಟ್ಟಿಸಿದ್ದು ಗೃಹ ಪ್ರವೇಶ ನೆರವೇರಿಸಿದ್ದಾರೆ.

1 / 5
ಹೆತ್ತವರು ಹಾಗೂ ಸಹೋದರನೊಟ್ಟಿಗೆ ಸೇರಿ ನಟಿ ಕೃಷಿ ತಾಪಂಡ ಹೊಸ ಮನೆ ಗೃಹ ಪ್ರವೇಶ ಮಾಡಿದ್ದಾರೆ.

ಹೆತ್ತವರು ಹಾಗೂ ಸಹೋದರನೊಟ್ಟಿಗೆ ಸೇರಿ ನಟಿ ಕೃಷಿ ತಾಪಂಡ ಹೊಸ ಮನೆ ಗೃಹ ಪ್ರವೇಶ ಮಾಡಿದ್ದಾರೆ.

2 / 5
ಪೂಜೆ-ಪುನಸ್ಕಾರಗಳೊಟ್ಟಿಗೆ ತಮ್ಮ ಕನಸಿನ ಹೊಸ ಮನೆಯನ್ನು ಕೃಷಿ ತಾಪಂಡ ಪ್ರವೇಶಿಸಿದ್ದಾರೆ.

ಪೂಜೆ-ಪುನಸ್ಕಾರಗಳೊಟ್ಟಿಗೆ ತಮ್ಮ ಕನಸಿನ ಹೊಸ ಮನೆಯನ್ನು ಕೃಷಿ ತಾಪಂಡ ಪ್ರವೇಶಿಸಿದ್ದಾರೆ.

3 / 5
2015 ರಲ್ಲಿ ನೀ ಹೆಸರಿನ ತಮಿಳು ಸಿನಿಮಾದೊಟ್ಟಿಗೆ ಚಿತ್ರರಂಗ ಪ್ರವೇಶಿಸಿದ ಕೃಷಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

2015 ರಲ್ಲಿ ನೀ ಹೆಸರಿನ ತಮಿಳು ಸಿನಿಮಾದೊಟ್ಟಿಗೆ ಚಿತ್ರರಂಗ ಪ್ರವೇಶಿಸಿದ ಕೃಷಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

4 / 5
2020ರಲ್ಲಿ ಬಿಡುಗಡೆ ಆದ ಲಂಕೆ ಸಿನಿಮಾದ ಬಳಿಕ ಕೃಷಿ ನಟನೆಯ ಇನ್ಯಾವುದೇ ಸಿನಿಮಾಗಳು ಬಿಡುಗಡೆ ಆಗಿಲ್ಲ.

2020ರಲ್ಲಿ ಬಿಡುಗಡೆ ಆದ ಲಂಕೆ ಸಿನಿಮಾದ ಬಳಿಕ ಕೃಷಿ ನಟನೆಯ ಇನ್ಯಾವುದೇ ಸಿನಿಮಾಗಳು ಬಿಡುಗಡೆ ಆಗಿಲ್ಲ.

5 / 5

Published On - 11:16 pm, Tue, 30 May 23

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!