AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಹೊಸ ಮನೆ ಪ್ರವೇಶಿಸಿದ ಕೊಡಗಿನ ಕುವರಿ ಕೃಷಿ ತಾಪಂಡ, ಇಲ್ಲಿವೆ ಚಿತ್ರಗಳು

Krishi Thapanda: ನಟಿ ಕೃಷಿ ತಾಪಂಡ ತಮ್ಮ ಕುಟಂಬದವರೊಟ್ಟಿಗೆ ಮೈಸೂರಿನಲ್ಲಿ ಹೊಸ ಮನೆ ಗೃಹ ಪ್ರವೇಶ ಮಾಡಿದ್ದಾರೆ. ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on:May 30, 2023 | 11:17 PM

ಕೊಡಗಿನ ಚೆಲುವೆ, ನಟಿ ಕೃಷಿ ತಾಪಂಡ ಹಾಗೂ ಕುಟುಂಬ ಮೈಸೂರಿನಲ್ಲಿ ಹೊಸ ಮನೆ ಕಟ್ಟಿಸಿದ್ದು ಗೃಹ ಪ್ರವೇಶ ನೆರವೇರಿಸಿದ್ದಾರೆ.

ಕೊಡಗಿನ ಚೆಲುವೆ, ನಟಿ ಕೃಷಿ ತಾಪಂಡ ಹಾಗೂ ಕುಟುಂಬ ಮೈಸೂರಿನಲ್ಲಿ ಹೊಸ ಮನೆ ಕಟ್ಟಿಸಿದ್ದು ಗೃಹ ಪ್ರವೇಶ ನೆರವೇರಿಸಿದ್ದಾರೆ.

1 / 5
ಹೆತ್ತವರು ಹಾಗೂ ಸಹೋದರನೊಟ್ಟಿಗೆ ಸೇರಿ ನಟಿ ಕೃಷಿ ತಾಪಂಡ ಹೊಸ ಮನೆ ಗೃಹ ಪ್ರವೇಶ ಮಾಡಿದ್ದಾರೆ.

ಹೆತ್ತವರು ಹಾಗೂ ಸಹೋದರನೊಟ್ಟಿಗೆ ಸೇರಿ ನಟಿ ಕೃಷಿ ತಾಪಂಡ ಹೊಸ ಮನೆ ಗೃಹ ಪ್ರವೇಶ ಮಾಡಿದ್ದಾರೆ.

2 / 5
ಪೂಜೆ-ಪುನಸ್ಕಾರಗಳೊಟ್ಟಿಗೆ ತಮ್ಮ ಕನಸಿನ ಹೊಸ ಮನೆಯನ್ನು ಕೃಷಿ ತಾಪಂಡ ಪ್ರವೇಶಿಸಿದ್ದಾರೆ.

ಪೂಜೆ-ಪುನಸ್ಕಾರಗಳೊಟ್ಟಿಗೆ ತಮ್ಮ ಕನಸಿನ ಹೊಸ ಮನೆಯನ್ನು ಕೃಷಿ ತಾಪಂಡ ಪ್ರವೇಶಿಸಿದ್ದಾರೆ.

3 / 5
2015 ರಲ್ಲಿ ನೀ ಹೆಸರಿನ ತಮಿಳು ಸಿನಿಮಾದೊಟ್ಟಿಗೆ ಚಿತ್ರರಂಗ ಪ್ರವೇಶಿಸಿದ ಕೃಷಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

2015 ರಲ್ಲಿ ನೀ ಹೆಸರಿನ ತಮಿಳು ಸಿನಿಮಾದೊಟ್ಟಿಗೆ ಚಿತ್ರರಂಗ ಪ್ರವೇಶಿಸಿದ ಕೃಷಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

4 / 5
2020ರಲ್ಲಿ ಬಿಡುಗಡೆ ಆದ ಲಂಕೆ ಸಿನಿಮಾದ ಬಳಿಕ ಕೃಷಿ ನಟನೆಯ ಇನ್ಯಾವುದೇ ಸಿನಿಮಾಗಳು ಬಿಡುಗಡೆ ಆಗಿಲ್ಲ.

2020ರಲ್ಲಿ ಬಿಡುಗಡೆ ಆದ ಲಂಕೆ ಸಿನಿಮಾದ ಬಳಿಕ ಕೃಷಿ ನಟನೆಯ ಇನ್ಯಾವುದೇ ಸಿನಿಮಾಗಳು ಬಿಡುಗಡೆ ಆಗಿಲ್ಲ.

5 / 5

Published On - 11:16 pm, Tue, 30 May 23

Follow us
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!