AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishi Thapanda: ನಟಿ ಕೃಷಿ ತಾಪಂಡ ಬಿಂದಾಸ್ ಲುಕ್, ಇಲ್ಲಿವೆ ಚಿತ್ರಗಳು

Krishi Thapanda: ನಟಿ ಕೃಷಿ ತಾಪಂಡ ಸಖತ್ ಬಿಂದಾಸ್ ಆಗಿ ಕ್ಯಾಮೆರಾಕ್ಕೆ ಫೋಸು ನೀಡಿದ್ದು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jul 05, 2023 | 11:18 PM

Share
ನಟಿ ಕೃಷಿ ತಾಪಂಡ ತಮ್ಮ ಕೆಲ ಬಿಂದಾಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಟಿ ಕೃಷಿ ತಾಪಂಡ ತಮ್ಮ ಕೆಲ ಬಿಂದಾಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 7
ಕಾರಿನಲ್ಲಿ ಕೂತು ಬಿಂದಾಸ್ ಆಗಿ ಫೊಟೊಕ್ಕೆ ಫೋಸು ನೀಡಿದ್ದಾರೆ ಕೃಷಿ ತಾಪಂಡ

ಕಾರಿನಲ್ಲಿ ಕೂತು ಬಿಂದಾಸ್ ಆಗಿ ಫೊಟೊಕ್ಕೆ ಫೋಸು ನೀಡಿದ್ದಾರೆ ಕೃಷಿ ತಾಪಂಡ

2 / 7
2015 ರಲ್ಲಿ ತಮಿಳು ಸಿನಿಮಾದ ಮೂಲಕ ನಟನೆಗೆ ಎಂಟ್ರಿ ಕೊಟ್ಟರು ಕೃಷಿ ತಾಪಂಡ

2015 ರಲ್ಲಿ ತಮಿಳು ಸಿನಿಮಾದ ಮೂಲಕ ನಟನೆಗೆ ಎಂಟ್ರಿ ಕೊಟ್ಟರು ಕೃಷಿ ತಾಪಂಡ

3 / 7
ಆದರೆ ಕೃಷಿಗೆ ಹೆಸರು ಗಳಿಸಿಕೊಟ್ಟಿದ್ದು ಕನ್ನಡದ ಅಕಿರಾ ಸಿನಿಮಾ ಇದು ಬಿಡುಗಡೆ ಆಗಿದ್ದು 2016ರಲ್ಲಿ.

ಆದರೆ ಕೃಷಿಗೆ ಹೆಸರು ಗಳಿಸಿಕೊಟ್ಟಿದ್ದು ಕನ್ನಡದ ಅಕಿರಾ ಸಿನಿಮಾ ಇದು ಬಿಡುಗಡೆ ಆಗಿದ್ದು 2016ರಲ್ಲಿ.

4 / 7
2020ರ ಲಂಕೆ ಸಿನಿಮಾದ ಬಳಿಕ ಕೃಷಿ ತಾಪಂಡ ಯಾವುದೇ ಸಿನಿಮಾಗಳಲ್ಲಿಯೂ ನಟಿಸಿಲ್ಲ.

2020ರ ಲಂಕೆ ಸಿನಿಮಾದ ಬಳಿಕ ಕೃಷಿ ತಾಪಂಡ ಯಾವುದೇ ಸಿನಿಮಾಗಳಲ್ಲಿಯೂ ನಟಿಸಿಲ್ಲ.

5 / 7
ಆದರೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿದ್ದಾರೆ ಕೃಷಿ ತಾಪಂಡ

ಆದರೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿದ್ದಾರೆ ಕೃಷಿ ತಾಪಂಡ

6 / 7
ಇನ್​ಸ್ಟಾಗ್ರಾಂನಲ್ಲಿ ಐದು ಲಕ್ಷಕ್ಕೂ ಹೆಚ್ಚು ಫಾಲೋವರ್​ಗಳನ್ನು ಕೃಷಿ ತಾಪಂಡ ಹೊಂದಿದ್ದಾರೆ.

ಇನ್​ಸ್ಟಾಗ್ರಾಂನಲ್ಲಿ ಐದು ಲಕ್ಷಕ್ಕೂ ಹೆಚ್ಚು ಫಾಲೋವರ್​ಗಳನ್ನು ಕೃಷಿ ತಾಪಂಡ ಹೊಂದಿದ್ದಾರೆ.

7 / 7
Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ