AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishi Thapanda: ನಟಿ ಕೃಷಿ ತಾಪಂಡ ಬಿಂದಾಸ್ ಲುಕ್, ಇಲ್ಲಿವೆ ಚಿತ್ರಗಳು

Krishi Thapanda: ನಟಿ ಕೃಷಿ ತಾಪಂಡ ಸಖತ್ ಬಿಂದಾಸ್ ಆಗಿ ಕ್ಯಾಮೆರಾಕ್ಕೆ ಫೋಸು ನೀಡಿದ್ದು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jul 05, 2023 | 11:18 PM

ನಟಿ ಕೃಷಿ ತಾಪಂಡ ತಮ್ಮ ಕೆಲ ಬಿಂದಾಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಟಿ ಕೃಷಿ ತಾಪಂಡ ತಮ್ಮ ಕೆಲ ಬಿಂದಾಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 7
ಕಾರಿನಲ್ಲಿ ಕೂತು ಬಿಂದಾಸ್ ಆಗಿ ಫೊಟೊಕ್ಕೆ ಫೋಸು ನೀಡಿದ್ದಾರೆ ಕೃಷಿ ತಾಪಂಡ

ಕಾರಿನಲ್ಲಿ ಕೂತು ಬಿಂದಾಸ್ ಆಗಿ ಫೊಟೊಕ್ಕೆ ಫೋಸು ನೀಡಿದ್ದಾರೆ ಕೃಷಿ ತಾಪಂಡ

2 / 7
2015 ರಲ್ಲಿ ತಮಿಳು ಸಿನಿಮಾದ ಮೂಲಕ ನಟನೆಗೆ ಎಂಟ್ರಿ ಕೊಟ್ಟರು ಕೃಷಿ ತಾಪಂಡ

2015 ರಲ್ಲಿ ತಮಿಳು ಸಿನಿಮಾದ ಮೂಲಕ ನಟನೆಗೆ ಎಂಟ್ರಿ ಕೊಟ್ಟರು ಕೃಷಿ ತಾಪಂಡ

3 / 7
ಆದರೆ ಕೃಷಿಗೆ ಹೆಸರು ಗಳಿಸಿಕೊಟ್ಟಿದ್ದು ಕನ್ನಡದ ಅಕಿರಾ ಸಿನಿಮಾ ಇದು ಬಿಡುಗಡೆ ಆಗಿದ್ದು 2016ರಲ್ಲಿ.

ಆದರೆ ಕೃಷಿಗೆ ಹೆಸರು ಗಳಿಸಿಕೊಟ್ಟಿದ್ದು ಕನ್ನಡದ ಅಕಿರಾ ಸಿನಿಮಾ ಇದು ಬಿಡುಗಡೆ ಆಗಿದ್ದು 2016ರಲ್ಲಿ.

4 / 7
2020ರ ಲಂಕೆ ಸಿನಿಮಾದ ಬಳಿಕ ಕೃಷಿ ತಾಪಂಡ ಯಾವುದೇ ಸಿನಿಮಾಗಳಲ್ಲಿಯೂ ನಟಿಸಿಲ್ಲ.

2020ರ ಲಂಕೆ ಸಿನಿಮಾದ ಬಳಿಕ ಕೃಷಿ ತಾಪಂಡ ಯಾವುದೇ ಸಿನಿಮಾಗಳಲ್ಲಿಯೂ ನಟಿಸಿಲ್ಲ.

5 / 7
ಆದರೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿದ್ದಾರೆ ಕೃಷಿ ತಾಪಂಡ

ಆದರೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿದ್ದಾರೆ ಕೃಷಿ ತಾಪಂಡ

6 / 7
ಇನ್​ಸ್ಟಾಗ್ರಾಂನಲ್ಲಿ ಐದು ಲಕ್ಷಕ್ಕೂ ಹೆಚ್ಚು ಫಾಲೋವರ್​ಗಳನ್ನು ಕೃಷಿ ತಾಪಂಡ ಹೊಂದಿದ್ದಾರೆ.

ಇನ್​ಸ್ಟಾಗ್ರಾಂನಲ್ಲಿ ಐದು ಲಕ್ಷಕ್ಕೂ ಹೆಚ್ಚು ಫಾಲೋವರ್​ಗಳನ್ನು ಕೃಷಿ ತಾಪಂಡ ಹೊಂದಿದ್ದಾರೆ.

7 / 7
Follow us
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ