AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishi Thapanda: ನಟಿ ಕೃಷಿ ತಾಪಂಡ ಬಿಂದಾಸ್ ಲುಕ್, ಇಲ್ಲಿವೆ ಚಿತ್ರಗಳು

Krishi Thapanda: ನಟಿ ಕೃಷಿ ತಾಪಂಡ ಸಖತ್ ಬಿಂದಾಸ್ ಆಗಿ ಕ್ಯಾಮೆರಾಕ್ಕೆ ಫೋಸು ನೀಡಿದ್ದು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jul 05, 2023 | 11:18 PM

Share
ನಟಿ ಕೃಷಿ ತಾಪಂಡ ತಮ್ಮ ಕೆಲ ಬಿಂದಾಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಟಿ ಕೃಷಿ ತಾಪಂಡ ತಮ್ಮ ಕೆಲ ಬಿಂದಾಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 7
ಕಾರಿನಲ್ಲಿ ಕೂತು ಬಿಂದಾಸ್ ಆಗಿ ಫೊಟೊಕ್ಕೆ ಫೋಸು ನೀಡಿದ್ದಾರೆ ಕೃಷಿ ತಾಪಂಡ

ಕಾರಿನಲ್ಲಿ ಕೂತು ಬಿಂದಾಸ್ ಆಗಿ ಫೊಟೊಕ್ಕೆ ಫೋಸು ನೀಡಿದ್ದಾರೆ ಕೃಷಿ ತಾಪಂಡ

2 / 7
2015 ರಲ್ಲಿ ತಮಿಳು ಸಿನಿಮಾದ ಮೂಲಕ ನಟನೆಗೆ ಎಂಟ್ರಿ ಕೊಟ್ಟರು ಕೃಷಿ ತಾಪಂಡ

2015 ರಲ್ಲಿ ತಮಿಳು ಸಿನಿಮಾದ ಮೂಲಕ ನಟನೆಗೆ ಎಂಟ್ರಿ ಕೊಟ್ಟರು ಕೃಷಿ ತಾಪಂಡ

3 / 7
ಆದರೆ ಕೃಷಿಗೆ ಹೆಸರು ಗಳಿಸಿಕೊಟ್ಟಿದ್ದು ಕನ್ನಡದ ಅಕಿರಾ ಸಿನಿಮಾ ಇದು ಬಿಡುಗಡೆ ಆಗಿದ್ದು 2016ರಲ್ಲಿ.

ಆದರೆ ಕೃಷಿಗೆ ಹೆಸರು ಗಳಿಸಿಕೊಟ್ಟಿದ್ದು ಕನ್ನಡದ ಅಕಿರಾ ಸಿನಿಮಾ ಇದು ಬಿಡುಗಡೆ ಆಗಿದ್ದು 2016ರಲ್ಲಿ.

4 / 7
2020ರ ಲಂಕೆ ಸಿನಿಮಾದ ಬಳಿಕ ಕೃಷಿ ತಾಪಂಡ ಯಾವುದೇ ಸಿನಿಮಾಗಳಲ್ಲಿಯೂ ನಟಿಸಿಲ್ಲ.

2020ರ ಲಂಕೆ ಸಿನಿಮಾದ ಬಳಿಕ ಕೃಷಿ ತಾಪಂಡ ಯಾವುದೇ ಸಿನಿಮಾಗಳಲ್ಲಿಯೂ ನಟಿಸಿಲ್ಲ.

5 / 7
ಆದರೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿದ್ದಾರೆ ಕೃಷಿ ತಾಪಂಡ

ಆದರೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿದ್ದಾರೆ ಕೃಷಿ ತಾಪಂಡ

6 / 7
ಇನ್​ಸ್ಟಾಗ್ರಾಂನಲ್ಲಿ ಐದು ಲಕ್ಷಕ್ಕೂ ಹೆಚ್ಚು ಫಾಲೋವರ್​ಗಳನ್ನು ಕೃಷಿ ತಾಪಂಡ ಹೊಂದಿದ್ದಾರೆ.

ಇನ್​ಸ್ಟಾಗ್ರಾಂನಲ್ಲಿ ಐದು ಲಕ್ಷಕ್ಕೂ ಹೆಚ್ಚು ಫಾಲೋವರ್​ಗಳನ್ನು ಕೃಷಿ ತಾಪಂಡ ಹೊಂದಿದ್ದಾರೆ.

7 / 7
Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ