AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್ 21ರಂದು ಬಿಡುಗಡೆ ಆಗಲಿದೆ ಅಜಯ್ ರಾವ್ ಹೊಸ ಸಿನಿಮಾ ‘ರಾಧೇಯ’

ಕೃಷ್ಣ ಅಜಯ್ ರಾವ್ ನಟನೆಯ ‘ರಾಧೇಯ’ ಸಿನಿಮಾದಲ್ಲಿ ಸೋನಲ್ ಮಾಂತೆರೋ ಅವರು ಕ್ರೈಮ್ ರಿಪೋರ್ಟರ್ ಪಾತ್ರ ಮಾಡಿದ್ದಾರೆ. ವಿಯಾನ್ (ಸ್ಯಾಂಡಿ) ಅವರು ಸಂಗೀತ ನೀಡಿದ್ದಾರೆ. ರಮ್ಮಿ ಅವರ ಛಾಯಾಗ್ರಹಣ, ಸುರೇಶ್ ಆರ್ಮುಗಂ ಅವರ ಸಂಕಲನ ಈ ಚಿತ್ರಕ್ಕಿದೆ. ಬೆಂಗಳೂರು ಸುತ್ತಮುತ್ತ ಈ ಚಿತ್ರಕ್ಕೆ ಶೂಟಿಂಗ್ ನಡೆಸಲಾಗಿದೆ.

ಮದನ್​ ಕುಮಾರ್​
|

Updated on: Nov 18, 2025 | 3:51 PM

Share
ಕೃಷ್ಣ ಅಜಯ್ ರಾವ್ ಅವರ ಹೊಸ ಸಿನಿಮಾ ‘ರಾಧೇಯ’ ಈ ವಾರ (ನವೆಂಬರ್ 21) ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಈ ಸಿನಿಮಾಗೆ ವೇದಗುರು ಅವರು ನಿರ್ದೇಶನ ಮಾಡಿದ್ದಾರೆ. ಇದು ಅವರ ಚೊಚ್ಚಲ ಸಿನಿಮಾ.

ಕೃಷ್ಣ ಅಜಯ್ ರಾವ್ ಅವರ ಹೊಸ ಸಿನಿಮಾ ‘ರಾಧೇಯ’ ಈ ವಾರ (ನವೆಂಬರ್ 21) ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಈ ಸಿನಿಮಾಗೆ ವೇದಗುರು ಅವರು ನಿರ್ದೇಶನ ಮಾಡಿದ್ದಾರೆ. ಇದು ಅವರ ಚೊಚ್ಚಲ ಸಿನಿಮಾ.

1 / 5
ಹಲವಾರು ನಿರ್ದೇಶಕರ ಜೊತೆ ಕೆಲಸ ಮಾಡಿದ ಅನುಭವ ವೇದಗುರು ಅವರಿಗೆ ಇದೆ. ‘ಕೀರ್ತಿ ಚಾಹ್ನಾ ಸಿನಿಮಾ ಕಾರ್ಖಾನೆ’ ಬ್ಯಾನರ್ ಮೂಲಕ ವೇದಗುರು ಅವರೇ ‘ರಾಧೆಯಾ’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಹಲವಾರು ನಿರ್ದೇಶಕರ ಜೊತೆ ಕೆಲಸ ಮಾಡಿದ ಅನುಭವ ವೇದಗುರು ಅವರಿಗೆ ಇದೆ. ‘ಕೀರ್ತಿ ಚಾಹ್ನಾ ಸಿನಿಮಾ ಕಾರ್ಖಾನೆ’ ಬ್ಯಾನರ್ ಮೂಲಕ ವೇದಗುರು ಅವರೇ ‘ರಾಧೆಯಾ’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

2 / 5
ಈ ಸಿನಿಮಾದಲ್ಲಿ ಕೃಷ್ಣ ಅಜಯ್ ರಾವ್ ಮತ್ತು ಸೋನಲ್ ಮಂತೆರೋ ಅವರು ಜೋಡಿಯಾಗಿ ನಟಿಸಿದ್ದಾರೆ. ಮಹಾಭಾರತದ ಕರ್ಣನ ಇನ್ನೊಂದು ಹೆಸರು ‘ರಾಧೇಯ’. ಚಿತ್ರದ ಶೀರ್ಷಿಕೆ ಕೌತುಕ ಮೂಡಿಸಿದೆ.

ಈ ಸಿನಿಮಾದಲ್ಲಿ ಕೃಷ್ಣ ಅಜಯ್ ರಾವ್ ಮತ್ತು ಸೋನಲ್ ಮಂತೆರೋ ಅವರು ಜೋಡಿಯಾಗಿ ನಟಿಸಿದ್ದಾರೆ. ಮಹಾಭಾರತದ ಕರ್ಣನ ಇನ್ನೊಂದು ಹೆಸರು ‘ರಾಧೇಯ’. ಚಿತ್ರದ ಶೀರ್ಷಿಕೆ ಕೌತುಕ ಮೂಡಿಸಿದೆ.

3 / 5
ಇದೊಂದು ಲವ್ ಸ್ಟೋರಿ ಸಿನಿಮಾ ಆದರೂ ಬೇರೆಯದೇ ರೀತಿಯಲ್ಲಿ ಕಟ್ಟಿಕೊಡಲು ನಿರ್ದೇಶಕರು ಪ್ರಯತ್ನಿಸಿದ್ದಾರೆ. ಜೈಲಿನಲ್ಲಿರುವ ವ್ಯಕ್ತಿಯೊಬ್ಬನ ಪಾತ್ರದ ಸುತ್ತ‌ ಈ ಚಿತ್ರದ ಕಥೆ ಸಾಗಲಿದೆ ಎಂದು ‘ರಾಧೇಯ’ ಚಿತ್ರತಂಡ ಹೇಳಿದೆ.

ಇದೊಂದು ಲವ್ ಸ್ಟೋರಿ ಸಿನಿಮಾ ಆದರೂ ಬೇರೆಯದೇ ರೀತಿಯಲ್ಲಿ ಕಟ್ಟಿಕೊಡಲು ನಿರ್ದೇಶಕರು ಪ್ರಯತ್ನಿಸಿದ್ದಾರೆ. ಜೈಲಿನಲ್ಲಿರುವ ವ್ಯಕ್ತಿಯೊಬ್ಬನ ಪಾತ್ರದ ಸುತ್ತ‌ ಈ ಚಿತ್ರದ ಕಥೆ ಸಾಗಲಿದೆ ಎಂದು ‘ರಾಧೇಯ’ ಚಿತ್ರತಂಡ ಹೇಳಿದೆ.

4 / 5
ಕಥಾನಾಯಕ ರಾಧೇಯ ತನ್ನ ಪ್ರೀತಿಯನ್ನು ಹೇಗೆ ಉಳಿಸಿಕೊಳ್ಳುತ್ತಾನೆ? ಅದಕ್ಕಾಗಿ ಆತ ಏನೆಲ್ಲಾ ಅಡ್ಡಿ, ಆತಂಕಗಳನ್ನು ಎದುರಿಸುತ್ತಾನೆ ಎಂಬುದನ್ನು ಈ ಸಿನಿಮಾ ಮೂಲಕ ನಿರ್ದೇಶಕ ವೇದಗುರು ಅವರು ತೋರಿಸಲಿದ್ದಾರೆ.

ಕಥಾನಾಯಕ ರಾಧೇಯ ತನ್ನ ಪ್ರೀತಿಯನ್ನು ಹೇಗೆ ಉಳಿಸಿಕೊಳ್ಳುತ್ತಾನೆ? ಅದಕ್ಕಾಗಿ ಆತ ಏನೆಲ್ಲಾ ಅಡ್ಡಿ, ಆತಂಕಗಳನ್ನು ಎದುರಿಸುತ್ತಾನೆ ಎಂಬುದನ್ನು ಈ ಸಿನಿಮಾ ಮೂಲಕ ನಿರ್ದೇಶಕ ವೇದಗುರು ಅವರು ತೋರಿಸಲಿದ್ದಾರೆ.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ