AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಸೇತುವೆ ಕಾಮಗಾರಿ ವೇಳೆ ನದಿಯಲ್ಲಿ ಕೃಷ್ಣನ ವಿಗ್ರಹ, ಶಿವಲಿಂಗ ಪತ್ತೆ

ರಾಯಚೂರು ಜಿಲ್ಲೆಯಲ್ಲಿನ ಶಕ್ತಿ ನಗರ ಬಳಿಯ ಕೃಷ್ಣಾ ನದಿಯಲ್ಲಿ ಪುರಾತನ ಕಾಲದ ವಿಗ್ರಹಗಳು ಪತ್ತೆಯಾಗಿವೆ. ರಾಯಚೂರು-ತೆಲಂಗಾಣ ಗಡಿಯಲ್ಲಿರುವ ಶಕ್ತಿ ನಗರ ಬಳಿಯ ಕೃಷ್ಣಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗುತ್ತಿದೆ. ಈ ಸೇತುವೆ ಕಾಮಗಾರಿ ವೇಳೆ ಕೃಷ್ಣಾ ನದಿಯಲ್ಲಿ ದೇವರ ವಿಗ್ರಹಗಳು ಪತ್ತೆಯಾಗಿವೆ.

ಭೀಮೇಶ್​​ ಪೂಜಾರ್
| Edited By: |

Updated on:Feb 06, 2024 | 8:21 AM

Share
Krishna Idol, Shivalinga found in Krishna River at Raichur

ರಾಯಚೂರು ಜಿಲ್ಲೆಯಲ್ಲಿನ ಶಕ್ತಿ ನಗರ ಬಳಿಯ ಕೃಷ್ಣಾ ನದಿಯಲ್ಲಿ ಪುರಾತನ ಕಾಲದ ವಿಗ್ರಹಗಳು ಪತ್ತೆಯಾಗಿವೆ.

1 / 9
Krishna Idol, Shivalinga found in Krishna River at Raichur

ರಾಯಚೂರು-ತೆಲಂಗಾಣ ಗಡಿಯಲ್ಲಿರುವ ಶಕ್ತಿ ನಗರ ಬಳಿಯ ಕೃಷ್ಣಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗುತ್ತಿದೆ. ಈ ಸೇತುವೆ ಕಾಮಗಾರಿ ವೇಳೆ ಕೃಷ್ಣಾ ನದಿಯಲ್ಲಿ ದೇವರ ವಿಗ್ರಹಗಳು ಪತ್ತೆಯಾಗಿವೆ.

2 / 9
Krishna Idol, Shivalinga found in Krishna River at Raichur

ಕೃಷ್ಣಾ ನದಿಯಲ್ಲಿ ಶ್ರೀಕೃಷ್ಣನ ದಶಾವತಾರದ ವಿಗ್ರಹ ಹಾಗೂ ಶಿವನ ಲಿಂಗ ಪತ್ತೆಯಾಗಿದೆ. ಈ ವಿಗ್ರಹಗಳನ್ನು ಸಿಬ್ಬಂದಿ ಸುರಕ್ಷಿತವಾಗಿ ನದಿಯಿಂದ ಹೊರತೆಗೆದಿದ್ದಾರೆ.

3 / 9
Krishna Idol, Shivalinga found in Krishna River at Raichur

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪುರಾತತ್ವ ಇಲಾಖೆಗೆ ಸಿಬ್ಬಂದಿ ವಿಗ್ರಹಗಳನ್ನು ಪರಿಶೀಲಿಸಿ ತಮ್ಮ ಸುಪರ್ದಿಗೆ ಪಡೆದಿದ್ದಾರೆ.

4 / 9
Krishna Idol, Shivalinga found in Krishna River at Raichur

ದೇವಸ್ಥಾನಗಳ ಧ್ವಂಸದ ವೇಳೆ ಮತಾಂದರ ಕೈಯಿಂದ ವಿಗ್ರಹಗಳನ್ನು ರಕ್ಷಿಸಿಕೊಳ್ಳಲು ಅಂದಿನ ಜನರು ವಿಗ್ರಹಗಳನ್ನು ನದಿಯಲ್ಲಿ ಮುಳುಗಿಸಲಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

5 / 9
Krishna Idol, Shivalinga found in Krishna River at Raichur

ಈ ಹಿಂದೆ ಇಲ್ಲಿ ಅನೇಕ ರಾಜ ಮನೆತನಗಳಿದ್ದವು. ರಾಯಚೂರು ಭಾಗದಲ್ಲಿ ಬರೊಬ್ಬರಿ 163 ಯುದ್ಧಗಳು ನಡೆದಿವೆ. ಬಹುಮನಿಸುಲ್ತಾನರು ಹಾಗೂ ಆದಿಲ್ ಶಾಹಿಗಳ ದಾಳಿಯಿಂದ ವಿಗ್ರಹಗಳನ್ನು ರಕ್ಷಿಸಿಕೊಳ್ಳಲು ನದಿಗೆ ಹಾಕಲಾಗಿದೆ.

6 / 9
Krishna Idol, Shivalinga found in Krishna River at Raichur

ಈ ವಿಗ್ರಹಗಳ ಬಗ್ಗೆ ಇತಿಹಾಸ ತಜ್ಞೆ ಪದ್ಮಜಾ ದೇಸಾಯಿ ಮಾತನಾಡಿ, ಬಹುಮನಿ ಸುಲ್ತಾನರ ಅವಧಿಯಲ್ಲಿ ಗರ್ಭ ಗುಡಿಯಲ್ಲಿ ಮೂರ್ತಿಗಳನ್ನು ಕೃಷ್ಣಾ ನದಿಗೆ ಬೀಸಾಡಿರಬಹುದು. ಇದೀಗ ಕಾಮಗಾರಿ ವೇಳೆ ವಿಗ್ರಹಗಳು ದೊರೆತಿವೆ.

7 / 9
Krishna Idol, Shivalinga found in Krishna River at Raichur

ಸದ್ಯ ದೊರೆತದ್ದು ಹಸಿರು ಮಿಶ್ರಿತ ಶಿಲೆ. ಈ ಮಾದರಿಯ ಶಿಲೆಗಳನ್ನು ಕಲ್ಯಾಣ ಚಾಲುಕ್ಯರು ಬಳಸುತ್ತಿದ್ದರು.

8 / 9
Krishna Idol, Shivalinga found in Krishna River at Raichur

ಹೀಗಾಗಿ ಈ ವಿಗ್ರಹಗಳು 11ನೇ ಶತಮಾನದ ಕಲ್ಯಾಣ ಚಾಲುಕ್ಯರಿಗೆ ಸೇರಿವೆ ಎಂದು ಇತಿಹಾಸ ತಜ್ಞೆ ಪದ್ಮಜಾ ದೇಸಾಯಿ ಹೇಳಿದ್ದಾರೆ. ಅಲ್ಲದೆ ಈ ಬಗ್ಗೆ ಸಂಶೋಧನೆ ನಡೆಸಬೇಕಿದೆ ಎಂದರು.

9 / 9

Published On - 8:17 am, Tue, 6 February 24

ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ