ರಾಯಚೂರು: ಸೇತುವೆ ಕಾಮಗಾರಿ ವೇಳೆ ನದಿಯಲ್ಲಿ ಕೃಷ್ಣನ ವಿಗ್ರಹ, ಶಿವಲಿಂಗ ಪತ್ತೆ
ರಾಯಚೂರು ಜಿಲ್ಲೆಯಲ್ಲಿನ ಶಕ್ತಿ ನಗರ ಬಳಿಯ ಕೃಷ್ಣಾ ನದಿಯಲ್ಲಿ ಪುರಾತನ ಕಾಲದ ವಿಗ್ರಹಗಳು ಪತ್ತೆಯಾಗಿವೆ. ರಾಯಚೂರು-ತೆಲಂಗಾಣ ಗಡಿಯಲ್ಲಿರುವ ಶಕ್ತಿ ನಗರ ಬಳಿಯ ಕೃಷ್ಣಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗುತ್ತಿದೆ. ಈ ಸೇತುವೆ ಕಾಮಗಾರಿ ವೇಳೆ ಕೃಷ್ಣಾ ನದಿಯಲ್ಲಿ ದೇವರ ವಿಗ್ರಹಗಳು ಪತ್ತೆಯಾಗಿವೆ.

1 / 9

2 / 9

3 / 9

4 / 9

5 / 9

6 / 9

7 / 9

8 / 9

9 / 9
Published On - 8:17 am, Tue, 6 February 24
Follow Us




