AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmashtami 2022: ಭಾರತದಾದ್ಯಂತ ಜನ್ಮಾಷ್ಟಮಿ ಆಚರಣೆ ಹೇಗಿತ್ತು ಗೊತ್ತಾ? ಇಲ್ಲಿದೆ ನೋಡಿ

ಆಗಸ್ಟ್ 18 ಮತ್ತು 19ರಂದು ಭಾರತದಾದ್ಯಂತ ಕೃಷ್ಣ ಜನ್ಮಾಷ್ಟಮಿಯನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಸಿದ್ಧತೆಗಳು ಭರದಿಂದ ಸಾಗುತ್ತಿವೆ ಮತ್ತು ಭಗವಾನ್ ಕೃಷ್ಣನ ಜನ್ಮ ವಾರ್ಷಿಕೋತ್ಸವಕ್ಕಾಗಿ ದೇವಾಲಯಗಳನ್ನು ಅಲಂಕರಿಸಲಾಗಿದೆ.

TV9 Web
| Edited By: |

Updated on:Aug 19, 2022 | 10:12 AM

Share
ಮಕ್ಕಳು ಉರಿಯಡಿ:
ಆಗಸ್ಟ್ 17 ಬುಧವಾರದಂದು ತಿರುವನಂತಪುರಂನ ಅಟ್ಟುಕಲ್ ಭಗವತಿ ದೇವಸ್ಥಾನದ ಹೊರಗೆ ಜನ್ಮಾಷ್ಟಮಿಯ ಹಬ್ಬದ ಪ್ರಯುಕ್ತ ಆಚರಿಸಲು ಮಕ್ಕಳು ಉರಿಯಾಡಿ ಮಾಡುತ್ತಾರೆ.

krishna janmashtami 2022

1 / 8
ಜನ್ಮಾಷ್ಟಮಿ ಆಚರಣೆ:
ಬುಧವಾರ ಕೋಲ್ಕತ್ತಾದಲ್ಲಿ ಕೃಷ್ಣ ಜನ್ಮಾಷ್ಟಮಿ ಹಬ್ಬದ ಮುನ್ನ ಕುಶಲಕರ್ಮಿಯೊಬ್ಬರು ಶ್ರೀಕೃಷ್ಣನ ಮೂರ್ತಿಗೆ ಅಂತಿಮ ಸ್ಪರ್ಶ ನೀಡಿದ್ದಾರೆ.

krishna janmashtami 2022

2 / 8
krishna janmashtami 2022

ಜನ್ಮಾಷ್ಟಮಿ ಆಚರಣೆಯಲ್ಲಿ ವಿದ್ಯಾರ್ಥಿಗಳು: ಬುಧವಾರ ಮುಂಬೈನ ಶ್ರೀಮತಿ ನಾತಿಬಾಯಿ ದಾಮೋದರ್ ಠಾಕರ್ಸೆ (SNDT) ಮಹಿಳಾ ವಿಶ್ವವಿದ್ಯಾಲಯದಲ್ಲಿ ಜನ್ಮಾಷ್ಟಮಿ ಆಚರಣೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದರು.

3 / 8
krishna janmashtami 2022

ಪಟಿಯಾಲದಲ್ಲಿರುವ ರಾಧಾ ಕೃಷ್ಣ ದೇವಾಲಯ: ಬುಧವಾರ ಪಟಿಯಾಲಾದ ಮಾಡೆಲ್ ಟೌನ್‌ನಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಮುನ್ನ ರಾಧಾ ಕೃಷ್ಣ ದೇವಾಲಯದ ಪ್ರಕಾಶಮಾನ ನೋಟ.

4 / 8
krishna janmashtami 2022

ಮಕ್ಕಳು ಕೃಷ್ಣನ ವೇಷ: ಆಗಸ್ಟ್ 18 (ಗುರುವಾರ) ಭುವನೇಶ್ವರದಲ್ಲಿ ಜನ್ಮಾಷ್ಟಮಿಯ ಹಬ್ಬಕ್ಕೆ ಮುನ್ನ ನಡೆಯುವ ಕೃಷ್ಣ ವೇಷ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳು.

5 / 8
krishna janmashtami 2022

ಶ್ರೀಕೃಷ್ಣನ ವಿಗ್ರಹ: ಬುಧವಾರ ಬೆಂಗಳೂರಿನಲ್ಲಿ ಕೃಷ್ಣ ಜನ್ಮಾಷ್ಟಮಿ ಹಬ್ಬದ ಮೊದಲು ಮಾರಾಟ ಮಾಡಲು ಬೀದಿ ವ್ಯಾಪಾರಿಯೊಬ್ಬರು ಕೃಷ್ಣನ ವಿಗ್ರಹಕ್ಕೆ ಬಣ್ಣ ಬಳಿಯುತ್ತಿರುವ ದೃಶ್ಯ

6 / 8
krishna janmashtami 2022

ಪುಟ್ಟ ಮಕ್ಕಳಿಂದ ಶ್ರೀಕೃಷ್ಣನ ವೇಷ: ಬುಧವಾರ ಪಾಟ್ನಾದಲ್ಲಿ ಜನ್ಮಾಷ್ಟಮಿ ಹಬ್ಬದ ಮುನ್ನ ಶಾಲೆಯೊಂದರಲ್ಲಿ ಕೃಷ್ಣನ ವೇಷ ಧರಿಸಿದ ತರಗತಿಗೆ ಬಂದ ವಿದ್ಯಾರ್ಥಿಗಳು.

7 / 8
krishna janmashtami 2022

ದಹಿ ಹಂಡಿ: ಆಗಸ್ಟ್ 17ರಂದು ಮುಂಬೈನಲ್ಲಿರುವ ಶ್ರೀಮತಿ ನಾತಿಬಾಯಿ ದಾಮೋದರ್ ಠಾಕರ್ಸೆ (SNDT) ಕಾಲೇಜಿನಲ್ಲಿ ಜನ್ಮಾಷ್ಟಮಿ ಆಚರಣೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ದಹಿ ಹಂಡಿಯನ್ನು ಒಡೆಯಲು ಮಾನವ ಪಿರಮಿಡ್ ಅನ್ನು ರಚಿಸಿದ್ದಾರೆ.

8 / 8

Published On - 10:10 am, Fri, 19 August 22

ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು