AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmashtami 2022: ಭಾರತದಾದ್ಯಂತ ಜನ್ಮಾಷ್ಟಮಿ ಆಚರಣೆ ಹೇಗಿತ್ತು ಗೊತ್ತಾ? ಇಲ್ಲಿದೆ ನೋಡಿ

ಆಗಸ್ಟ್ 18 ಮತ್ತು 19ರಂದು ಭಾರತದಾದ್ಯಂತ ಕೃಷ್ಣ ಜನ್ಮಾಷ್ಟಮಿಯನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಸಿದ್ಧತೆಗಳು ಭರದಿಂದ ಸಾಗುತ್ತಿವೆ ಮತ್ತು ಭಗವಾನ್ ಕೃಷ್ಣನ ಜನ್ಮ ವಾರ್ಷಿಕೋತ್ಸವಕ್ಕಾಗಿ ದೇವಾಲಯಗಳನ್ನು ಅಲಂಕರಿಸಲಾಗಿದೆ.

TV9 Web
| Edited By: |

Updated on:Aug 19, 2022 | 10:12 AM

Share
ಮಕ್ಕಳು ಉರಿಯಡಿ:
ಆಗಸ್ಟ್ 17 ಬುಧವಾರದಂದು ತಿರುವನಂತಪುರಂನ ಅಟ್ಟುಕಲ್ ಭಗವತಿ ದೇವಸ್ಥಾನದ ಹೊರಗೆ ಜನ್ಮಾಷ್ಟಮಿಯ ಹಬ್ಬದ ಪ್ರಯುಕ್ತ ಆಚರಿಸಲು ಮಕ್ಕಳು ಉರಿಯಾಡಿ ಮಾಡುತ್ತಾರೆ.

krishna janmashtami 2022

1 / 8
ಜನ್ಮಾಷ್ಟಮಿ ಆಚರಣೆ:
ಬುಧವಾರ ಕೋಲ್ಕತ್ತಾದಲ್ಲಿ ಕೃಷ್ಣ ಜನ್ಮಾಷ್ಟಮಿ ಹಬ್ಬದ ಮುನ್ನ ಕುಶಲಕರ್ಮಿಯೊಬ್ಬರು ಶ್ರೀಕೃಷ್ಣನ ಮೂರ್ತಿಗೆ ಅಂತಿಮ ಸ್ಪರ್ಶ ನೀಡಿದ್ದಾರೆ.

krishna janmashtami 2022

2 / 8
krishna janmashtami 2022

ಜನ್ಮಾಷ್ಟಮಿ ಆಚರಣೆಯಲ್ಲಿ ವಿದ್ಯಾರ್ಥಿಗಳು: ಬುಧವಾರ ಮುಂಬೈನ ಶ್ರೀಮತಿ ನಾತಿಬಾಯಿ ದಾಮೋದರ್ ಠಾಕರ್ಸೆ (SNDT) ಮಹಿಳಾ ವಿಶ್ವವಿದ್ಯಾಲಯದಲ್ಲಿ ಜನ್ಮಾಷ್ಟಮಿ ಆಚರಣೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದರು.

3 / 8
krishna janmashtami 2022

ಪಟಿಯಾಲದಲ್ಲಿರುವ ರಾಧಾ ಕೃಷ್ಣ ದೇವಾಲಯ: ಬುಧವಾರ ಪಟಿಯಾಲಾದ ಮಾಡೆಲ್ ಟೌನ್‌ನಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಮುನ್ನ ರಾಧಾ ಕೃಷ್ಣ ದೇವಾಲಯದ ಪ್ರಕಾಶಮಾನ ನೋಟ.

4 / 8
krishna janmashtami 2022

ಮಕ್ಕಳು ಕೃಷ್ಣನ ವೇಷ: ಆಗಸ್ಟ್ 18 (ಗುರುವಾರ) ಭುವನೇಶ್ವರದಲ್ಲಿ ಜನ್ಮಾಷ್ಟಮಿಯ ಹಬ್ಬಕ್ಕೆ ಮುನ್ನ ನಡೆಯುವ ಕೃಷ್ಣ ವೇಷ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳು.

5 / 8
krishna janmashtami 2022

ಶ್ರೀಕೃಷ್ಣನ ವಿಗ್ರಹ: ಬುಧವಾರ ಬೆಂಗಳೂರಿನಲ್ಲಿ ಕೃಷ್ಣ ಜನ್ಮಾಷ್ಟಮಿ ಹಬ್ಬದ ಮೊದಲು ಮಾರಾಟ ಮಾಡಲು ಬೀದಿ ವ್ಯಾಪಾರಿಯೊಬ್ಬರು ಕೃಷ್ಣನ ವಿಗ್ರಹಕ್ಕೆ ಬಣ್ಣ ಬಳಿಯುತ್ತಿರುವ ದೃಶ್ಯ

6 / 8
krishna janmashtami 2022

ಪುಟ್ಟ ಮಕ್ಕಳಿಂದ ಶ್ರೀಕೃಷ್ಣನ ವೇಷ: ಬುಧವಾರ ಪಾಟ್ನಾದಲ್ಲಿ ಜನ್ಮಾಷ್ಟಮಿ ಹಬ್ಬದ ಮುನ್ನ ಶಾಲೆಯೊಂದರಲ್ಲಿ ಕೃಷ್ಣನ ವೇಷ ಧರಿಸಿದ ತರಗತಿಗೆ ಬಂದ ವಿದ್ಯಾರ್ಥಿಗಳು.

7 / 8
krishna janmashtami 2022

ದಹಿ ಹಂಡಿ: ಆಗಸ್ಟ್ 17ರಂದು ಮುಂಬೈನಲ್ಲಿರುವ ಶ್ರೀಮತಿ ನಾತಿಬಾಯಿ ದಾಮೋದರ್ ಠಾಕರ್ಸೆ (SNDT) ಕಾಲೇಜಿನಲ್ಲಿ ಜನ್ಮಾಷ್ಟಮಿ ಆಚರಣೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ದಹಿ ಹಂಡಿಯನ್ನು ಒಡೆಯಲು ಮಾನವ ಪಿರಮಿಡ್ ಅನ್ನು ರಚಿಸಿದ್ದಾರೆ.

8 / 8

Published On - 10:10 am, Fri, 19 August 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್