AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmashtami 2022: ಭಾರತದಾದ್ಯಂತ ಜನ್ಮಾಷ್ಟಮಿ ಆಚರಣೆ ಹೇಗಿತ್ತು ಗೊತ್ತಾ? ಇಲ್ಲಿದೆ ನೋಡಿ

ಆಗಸ್ಟ್ 18 ಮತ್ತು 19ರಂದು ಭಾರತದಾದ್ಯಂತ ಕೃಷ್ಣ ಜನ್ಮಾಷ್ಟಮಿಯನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಸಿದ್ಧತೆಗಳು ಭರದಿಂದ ಸಾಗುತ್ತಿವೆ ಮತ್ತು ಭಗವಾನ್ ಕೃಷ್ಣನ ಜನ್ಮ ವಾರ್ಷಿಕೋತ್ಸವಕ್ಕಾಗಿ ದೇವಾಲಯಗಳನ್ನು ಅಲಂಕರಿಸಲಾಗಿದೆ.

TV9 Web
| Edited By: |

Updated on:Aug 19, 2022 | 10:12 AM

Share
ಮಕ್ಕಳು ಉರಿಯಡಿ:
ಆಗಸ್ಟ್ 17 ಬುಧವಾರದಂದು ತಿರುವನಂತಪುರಂನ ಅಟ್ಟುಕಲ್ ಭಗವತಿ ದೇವಸ್ಥಾನದ ಹೊರಗೆ ಜನ್ಮಾಷ್ಟಮಿಯ ಹಬ್ಬದ ಪ್ರಯುಕ್ತ ಆಚರಿಸಲು ಮಕ್ಕಳು ಉರಿಯಾಡಿ ಮಾಡುತ್ತಾರೆ.

krishna janmashtami 2022

1 / 8
ಜನ್ಮಾಷ್ಟಮಿ ಆಚರಣೆ:
ಬುಧವಾರ ಕೋಲ್ಕತ್ತಾದಲ್ಲಿ ಕೃಷ್ಣ ಜನ್ಮಾಷ್ಟಮಿ ಹಬ್ಬದ ಮುನ್ನ ಕುಶಲಕರ್ಮಿಯೊಬ್ಬರು ಶ್ರೀಕೃಷ್ಣನ ಮೂರ್ತಿಗೆ ಅಂತಿಮ ಸ್ಪರ್ಶ ನೀಡಿದ್ದಾರೆ.

krishna janmashtami 2022

2 / 8
krishna janmashtami 2022

ಜನ್ಮಾಷ್ಟಮಿ ಆಚರಣೆಯಲ್ಲಿ ವಿದ್ಯಾರ್ಥಿಗಳು: ಬುಧವಾರ ಮುಂಬೈನ ಶ್ರೀಮತಿ ನಾತಿಬಾಯಿ ದಾಮೋದರ್ ಠಾಕರ್ಸೆ (SNDT) ಮಹಿಳಾ ವಿಶ್ವವಿದ್ಯಾಲಯದಲ್ಲಿ ಜನ್ಮಾಷ್ಟಮಿ ಆಚರಣೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದರು.

3 / 8
krishna janmashtami 2022

ಪಟಿಯಾಲದಲ್ಲಿರುವ ರಾಧಾ ಕೃಷ್ಣ ದೇವಾಲಯ: ಬುಧವಾರ ಪಟಿಯಾಲಾದ ಮಾಡೆಲ್ ಟೌನ್‌ನಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಮುನ್ನ ರಾಧಾ ಕೃಷ್ಣ ದೇವಾಲಯದ ಪ್ರಕಾಶಮಾನ ನೋಟ.

4 / 8
krishna janmashtami 2022

ಮಕ್ಕಳು ಕೃಷ್ಣನ ವೇಷ: ಆಗಸ್ಟ್ 18 (ಗುರುವಾರ) ಭುವನೇಶ್ವರದಲ್ಲಿ ಜನ್ಮಾಷ್ಟಮಿಯ ಹಬ್ಬಕ್ಕೆ ಮುನ್ನ ನಡೆಯುವ ಕೃಷ್ಣ ವೇಷ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳು.

5 / 8
krishna janmashtami 2022

ಶ್ರೀಕೃಷ್ಣನ ವಿಗ್ರಹ: ಬುಧವಾರ ಬೆಂಗಳೂರಿನಲ್ಲಿ ಕೃಷ್ಣ ಜನ್ಮಾಷ್ಟಮಿ ಹಬ್ಬದ ಮೊದಲು ಮಾರಾಟ ಮಾಡಲು ಬೀದಿ ವ್ಯಾಪಾರಿಯೊಬ್ಬರು ಕೃಷ್ಣನ ವಿಗ್ರಹಕ್ಕೆ ಬಣ್ಣ ಬಳಿಯುತ್ತಿರುವ ದೃಶ್ಯ

6 / 8
krishna janmashtami 2022

ಪುಟ್ಟ ಮಕ್ಕಳಿಂದ ಶ್ರೀಕೃಷ್ಣನ ವೇಷ: ಬುಧವಾರ ಪಾಟ್ನಾದಲ್ಲಿ ಜನ್ಮಾಷ್ಟಮಿ ಹಬ್ಬದ ಮುನ್ನ ಶಾಲೆಯೊಂದರಲ್ಲಿ ಕೃಷ್ಣನ ವೇಷ ಧರಿಸಿದ ತರಗತಿಗೆ ಬಂದ ವಿದ್ಯಾರ್ಥಿಗಳು.

7 / 8
krishna janmashtami 2022

ದಹಿ ಹಂಡಿ: ಆಗಸ್ಟ್ 17ರಂದು ಮುಂಬೈನಲ್ಲಿರುವ ಶ್ರೀಮತಿ ನಾತಿಬಾಯಿ ದಾಮೋದರ್ ಠಾಕರ್ಸೆ (SNDT) ಕಾಲೇಜಿನಲ್ಲಿ ಜನ್ಮಾಷ್ಟಮಿ ಆಚರಣೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ದಹಿ ಹಂಡಿಯನ್ನು ಒಡೆಯಲು ಮಾನವ ಪಿರಮಿಡ್ ಅನ್ನು ರಚಿಸಿದ್ದಾರೆ.

8 / 8

Published On - 10:10 am, Fri, 19 August 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ