AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmashtami 2024: ಜನ್ಮಾಷ್ಟಮಿಗೆ ಭೇಟಿ ನೀಡಬಹುದಾದ ಕರ್ನಾಟಕದ ಶ್ರೀಕೃಷ್ಣ ದೇವಾಲಯಗಳಿವು

ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಇನ್ನೇನು ಕೆಲವೇ ಕೆಲವು ದಿನಗಳಷ್ಟೇ ಬಾಕಿಯಿವೆ. ಈ ಬಾರಿ ಆಗಸ್ಟ್ 26 ರಂದು ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ವಿಷ್ಣುವಿನ ಏಂಟನೇ ಅವತಾರವಾದ ಶ್ರೀ ಕೃಷ್ಣ ಭಾದ್ರಪದ ಮಾಸದ ಕೃಷ್ಣ ಪಕ್ಷದ ಅಷ್ಟಮಿಯಂದು ಜನಿಸಿದ ದಿನವಾಗಿದೆ. ಹಿಂದೂಗಳ ವಿಶೇಷವಾದ ಹಬ್ಬಗಳಲ್ಲಿ ಒಂದಾದ ಅಷ್ಟಮಿಯಂದು ಕೃಷ್ಣ ದೇಗುಲಗಳಿಗೆ ಭೇಟಿ ನೀಡಲು ಬಯಸಿದರೆ ಕರ್ನಾಟಕದ ಈ ಶ್ರೀಕೃಷ್ಣ ದೇವಾಲಯಕ್ಕೆ ಭೇಟಿ ನೀಡಬಹುದಾಗಿದೆ.

ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Aug 24, 2024 | 6:02 PM

Share
ಬೆಂಗಳೂರು ಇಸ್ಕಾನ್‌ ದೇಗುಲ :  ಬೆಂಗಳೂರಿನಲ್ಲಿರುವ ಈ ಇಸ್ಕಾನ್‌ ದೇಗುಲ  ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದೆ  ಈ ದೇಗುಲದಲ್ಲಿ ರಾಧೆಯ ಜೊತೆ ಇಲ್ಲಿ ಕೃಷ್ಣನನ್ನು ಕಾಣಬಹುದಾಗಿದೆ. ರಾಜ್ಯ ಹಾಗೂ ಹೊರರಾಜ್ಯಗಳಿಂದಲೂ ಇಲ್ಲಿಗೆ ಜನರು ಬರುತ್ತಾರೆ. ನೀವೇನಾದರೂ ಕೃಷ್ಣಜನ್ಮಾಷ್ಟಮಿಗೆ ಈ ಕೃಷ್ಣ ದೇಗುಲವನ್ನು ಹೋಗಲು ಬಯಸಿದರೆ ಇಲ್ಲಿಗೆ ಭೇಟಿ ನೀಡಬಹುದು.

ಬೆಂಗಳೂರು ಇಸ್ಕಾನ್‌ ದೇಗುಲ : ಬೆಂಗಳೂರಿನಲ್ಲಿರುವ ಈ ಇಸ್ಕಾನ್‌ ದೇಗುಲ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದೆ ಈ ದೇಗುಲದಲ್ಲಿ ರಾಧೆಯ ಜೊತೆ ಇಲ್ಲಿ ಕೃಷ್ಣನನ್ನು ಕಾಣಬಹುದಾಗಿದೆ. ರಾಜ್ಯ ಹಾಗೂ ಹೊರರಾಜ್ಯಗಳಿಂದಲೂ ಇಲ್ಲಿಗೆ ಜನರು ಬರುತ್ತಾರೆ. ನೀವೇನಾದರೂ ಕೃಷ್ಣಜನ್ಮಾಷ್ಟಮಿಗೆ ಈ ಕೃಷ್ಣ ದೇಗುಲವನ್ನು ಹೋಗಲು ಬಯಸಿದರೆ ಇಲ್ಲಿಗೆ ಭೇಟಿ ನೀಡಬಹುದು.

1 / 5
ಉಡುಪಿಯ  ಕೃಷ್ಣಮಠ : ದಕ್ಷಿಣ ಭಾರತದ ಪ್ರಮುಖ ಶ್ರೀಕೃಷ್ಣನ ದೇವಾಲಯಗಳಲ್ಲಿ ಒಂದು ಈ ಉಡುಪಿಯ ಕೃಷ್ಣ ಮಠ. ಈ ದೇವಾಲಯವನ್ನು 13 ನೇ ಶತಮಾನದಲ್ಲಿ ವೈಷ್ಣವ ಸಂತ ಶ್ರೀ ಮಧ್ವಾಚಾರ್ಯರು ಸ್ಥಾಪಿಸಿದರು. ಕೃಷ್ಣನಗರಿ ಉಡುಪಿಯಲ್ಲಿ ಅಷ್ಟಮಿಯನ್ನು ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತದೆ. ವಿಟ್ಲಪಿಂಡಿಯಂದು ಇಲ್ಲಿಗೆ ರಾಜ್ಯ ಹೊರರಾಜ್ಯದಿಂದಲೂ ಇಲ್ಲಿಗೆ ಜನರು ಆಗಮಿಸುತ್ತಾರೆ.

ಉಡುಪಿಯ ಕೃಷ್ಣಮಠ : ದಕ್ಷಿಣ ಭಾರತದ ಪ್ರಮುಖ ಶ್ರೀಕೃಷ್ಣನ ದೇವಾಲಯಗಳಲ್ಲಿ ಒಂದು ಈ ಉಡುಪಿಯ ಕೃಷ್ಣ ಮಠ. ಈ ದೇವಾಲಯವನ್ನು 13 ನೇ ಶತಮಾನದಲ್ಲಿ ವೈಷ್ಣವ ಸಂತ ಶ್ರೀ ಮಧ್ವಾಚಾರ್ಯರು ಸ್ಥಾಪಿಸಿದರು. ಕೃಷ್ಣನಗರಿ ಉಡುಪಿಯಲ್ಲಿ ಅಷ್ಟಮಿಯನ್ನು ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತದೆ. ವಿಟ್ಲಪಿಂಡಿಯಂದು ಇಲ್ಲಿಗೆ ರಾಜ್ಯ ಹೊರರಾಜ್ಯದಿಂದಲೂ ಇಲ್ಲಿಗೆ ಜನರು ಆಗಮಿಸುತ್ತಾರೆ.

2 / 5
ಹಿಮವತ್​​​ ಗೋಪಾಲ ಸ್ವಾಮಿ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿರುವ ಹಿಮವತ್​​​ ಗೋಪಾಲ ಸ್ವಾಮಿಯ ದೇಗುಲವು 14ನೇ ಶತಮಾನದಲ್ಲಿ ನಿರ್ಮಾಣವಾಗಿದೆ. ಅಗಸ್ತ್ಯ ಋಷಿ ಮುನಿಗಳು ನಿರ್ಮಿಸಲಾದ ಈ ದೇವಾಲಯದಲ್ಲಿ ಕೃಷ್ಣ ನೃತ್ಯ ಭಂಗಿಯಲ್ಲಿರುವುದು ವಿಶೇಷ. ಈ ಬಾರಿಯ ಕೃಷ್ಣ ಜನ್ಮಾಷ್ಟಮಿಯಂದು ನೀವು ಈ  ಗೋಪಾಲ್ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಬಹುದು.

ಹಿಮವತ್​​​ ಗೋಪಾಲ ಸ್ವಾಮಿ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿರುವ ಹಿಮವತ್​​​ ಗೋಪಾಲ ಸ್ವಾಮಿಯ ದೇಗುಲವು 14ನೇ ಶತಮಾನದಲ್ಲಿ ನಿರ್ಮಾಣವಾಗಿದೆ. ಅಗಸ್ತ್ಯ ಋಷಿ ಮುನಿಗಳು ನಿರ್ಮಿಸಲಾದ ಈ ದೇವಾಲಯದಲ್ಲಿ ಕೃಷ್ಣ ನೃತ್ಯ ಭಂಗಿಯಲ್ಲಿರುವುದು ವಿಶೇಷ. ಈ ಬಾರಿಯ ಕೃಷ್ಣ ಜನ್ಮಾಷ್ಟಮಿಯಂದು ನೀವು ಈ ಗೋಪಾಲ್ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಬಹುದು.

3 / 5
ವೇಣುಗೋಪಾಲಸ್ವಾಮಿ ದೇವಸ್ಥಾನ : ಮೈಸೂರಿನಲ್ಲಿರುವ ಈ ವೇಣುಗೋಪಾಲಸ್ವಾಮಿ ದೇವಸ್ಥಾನವು 12ನೇ ಶತಮಾನದಲ್ಲಿ ನಿರ್ಮಿಸಲಾಗಿದೆ. ಮೈಸೂರನ ಕೆಆ‌ಎಸ್ ಜಲಾಶಯದ ಬಳಿಯಿರುವ ಈ ದೇವಾಲಯ ಸುತ್ತ ಮುತ್ತಲಿನಲ್ಲಿ ಬೃಂದಾವನ ಗಾರ್ಡನ್ ಇದೆ. ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಜನ್ಮಾಷ್ಟಮಿಯ ಪೂಜೆ ವಿಶೇಷವಾಗಿ  ನಡೆಯುತ್ತದೆ. ಕೃಷ್ಣ ಜನ್ಮಾಷ್ಟಮಿಯಂದು ಈ ದೇವಸ್ಥಾನಕ್ಕೆ ಭೇಟಿ ನೀಡಬಹುದಾಗಿದೆ.

ವೇಣುಗೋಪಾಲಸ್ವಾಮಿ ದೇವಸ್ಥಾನ : ಮೈಸೂರಿನಲ್ಲಿರುವ ಈ ವೇಣುಗೋಪಾಲಸ್ವಾಮಿ ದೇವಸ್ಥಾನವು 12ನೇ ಶತಮಾನದಲ್ಲಿ ನಿರ್ಮಿಸಲಾಗಿದೆ. ಮೈಸೂರನ ಕೆಆ‌ಎಸ್ ಜಲಾಶಯದ ಬಳಿಯಿರುವ ಈ ದೇವಾಲಯ ಸುತ್ತ ಮುತ್ತಲಿನಲ್ಲಿ ಬೃಂದಾವನ ಗಾರ್ಡನ್ ಇದೆ. ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಜನ್ಮಾಷ್ಟಮಿಯ ಪೂಜೆ ವಿಶೇಷವಾಗಿ ನಡೆಯುತ್ತದೆ. ಕೃಷ್ಣ ಜನ್ಮಾಷ್ಟಮಿಯಂದು ಈ ದೇವಸ್ಥಾನಕ್ಕೆ ಭೇಟಿ ನೀಡಬಹುದಾಗಿದೆ.

4 / 5
ಗೋಪಾಲ ಕೃಷ್ಣ ದೇಗುಲ : ಮಂಗಳೂರಿನಲ್ಲಿರುವ ಈ ಗೋಪಾಲ ಕೃಷ್ಣ ದೇವಾಲಯವು ಪ್ರಸಿದ್ಧವಾಗಿದೆ. ಕೃಷ್ಣ ಜನ್ಮಾಷ್ಟಮಿಗೆ ಇಲ್ಲಿ ವಿಶೇಷವಾದ ಪೂಜೆ ಹಾಗೂ ಅದ್ದೂರಿ ಆಚರಣೆಯು ನಡೆಯುತ್ತದೆ. ಅಷ್ಟಮಿಯಂದು ಇಲ್ಲಿಗೆ ಸುತ್ತ ಮುತ್ತಲಿನ ಊರಿನವರು ಹಾಗೂ ಹೊರರಾಜ್ಯದಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ.

ಗೋಪಾಲ ಕೃಷ್ಣ ದೇಗುಲ : ಮಂಗಳೂರಿನಲ್ಲಿರುವ ಈ ಗೋಪಾಲ ಕೃಷ್ಣ ದೇವಾಲಯವು ಪ್ರಸಿದ್ಧವಾಗಿದೆ. ಕೃಷ್ಣ ಜನ್ಮಾಷ್ಟಮಿಗೆ ಇಲ್ಲಿ ವಿಶೇಷವಾದ ಪೂಜೆ ಹಾಗೂ ಅದ್ದೂರಿ ಆಚರಣೆಯು ನಡೆಯುತ್ತದೆ. ಅಷ್ಟಮಿಯಂದು ಇಲ್ಲಿಗೆ ಸುತ್ತ ಮುತ್ತಲಿನ ಊರಿನವರು ಹಾಗೂ ಹೊರರಾಜ್ಯದಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ.

5 / 5
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ