AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmashtami 2024: ಜನ್ಮಾಷ್ಟಮಿಗೆ ಭೇಟಿ ನೀಡಬಹುದಾದ ಕರ್ನಾಟಕದ ಶ್ರೀಕೃಷ್ಣ ದೇವಾಲಯಗಳಿವು

ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಇನ್ನೇನು ಕೆಲವೇ ಕೆಲವು ದಿನಗಳಷ್ಟೇ ಬಾಕಿಯಿವೆ. ಈ ಬಾರಿ ಆಗಸ್ಟ್ 26 ರಂದು ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ವಿಷ್ಣುವಿನ ಏಂಟನೇ ಅವತಾರವಾದ ಶ್ರೀ ಕೃಷ್ಣ ಭಾದ್ರಪದ ಮಾಸದ ಕೃಷ್ಣ ಪಕ್ಷದ ಅಷ್ಟಮಿಯಂದು ಜನಿಸಿದ ದಿನವಾಗಿದೆ. ಹಿಂದೂಗಳ ವಿಶೇಷವಾದ ಹಬ್ಬಗಳಲ್ಲಿ ಒಂದಾದ ಅಷ್ಟಮಿಯಂದು ಕೃಷ್ಣ ದೇಗುಲಗಳಿಗೆ ಭೇಟಿ ನೀಡಲು ಬಯಸಿದರೆ ಕರ್ನಾಟಕದ ಈ ಶ್ರೀಕೃಷ್ಣ ದೇವಾಲಯಕ್ಕೆ ಭೇಟಿ ನೀಡಬಹುದಾಗಿದೆ.

ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Aug 24, 2024 | 6:02 PM

Share
ಬೆಂಗಳೂರು ಇಸ್ಕಾನ್‌ ದೇಗುಲ :  ಬೆಂಗಳೂರಿನಲ್ಲಿರುವ ಈ ಇಸ್ಕಾನ್‌ ದೇಗುಲ  ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದೆ  ಈ ದೇಗುಲದಲ್ಲಿ ರಾಧೆಯ ಜೊತೆ ಇಲ್ಲಿ ಕೃಷ್ಣನನ್ನು ಕಾಣಬಹುದಾಗಿದೆ. ರಾಜ್ಯ ಹಾಗೂ ಹೊರರಾಜ್ಯಗಳಿಂದಲೂ ಇಲ್ಲಿಗೆ ಜನರು ಬರುತ್ತಾರೆ. ನೀವೇನಾದರೂ ಕೃಷ್ಣಜನ್ಮಾಷ್ಟಮಿಗೆ ಈ ಕೃಷ್ಣ ದೇಗುಲವನ್ನು ಹೋಗಲು ಬಯಸಿದರೆ ಇಲ್ಲಿಗೆ ಭೇಟಿ ನೀಡಬಹುದು.

ಬೆಂಗಳೂರು ಇಸ್ಕಾನ್‌ ದೇಗುಲ : ಬೆಂಗಳೂರಿನಲ್ಲಿರುವ ಈ ಇಸ್ಕಾನ್‌ ದೇಗುಲ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದೆ ಈ ದೇಗುಲದಲ್ಲಿ ರಾಧೆಯ ಜೊತೆ ಇಲ್ಲಿ ಕೃಷ್ಣನನ್ನು ಕಾಣಬಹುದಾಗಿದೆ. ರಾಜ್ಯ ಹಾಗೂ ಹೊರರಾಜ್ಯಗಳಿಂದಲೂ ಇಲ್ಲಿಗೆ ಜನರು ಬರುತ್ತಾರೆ. ನೀವೇನಾದರೂ ಕೃಷ್ಣಜನ್ಮಾಷ್ಟಮಿಗೆ ಈ ಕೃಷ್ಣ ದೇಗುಲವನ್ನು ಹೋಗಲು ಬಯಸಿದರೆ ಇಲ್ಲಿಗೆ ಭೇಟಿ ನೀಡಬಹುದು.

1 / 5
ಉಡುಪಿಯ  ಕೃಷ್ಣಮಠ : ದಕ್ಷಿಣ ಭಾರತದ ಪ್ರಮುಖ ಶ್ರೀಕೃಷ್ಣನ ದೇವಾಲಯಗಳಲ್ಲಿ ಒಂದು ಈ ಉಡುಪಿಯ ಕೃಷ್ಣ ಮಠ. ಈ ದೇವಾಲಯವನ್ನು 13 ನೇ ಶತಮಾನದಲ್ಲಿ ವೈಷ್ಣವ ಸಂತ ಶ್ರೀ ಮಧ್ವಾಚಾರ್ಯರು ಸ್ಥಾಪಿಸಿದರು. ಕೃಷ್ಣನಗರಿ ಉಡುಪಿಯಲ್ಲಿ ಅಷ್ಟಮಿಯನ್ನು ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತದೆ. ವಿಟ್ಲಪಿಂಡಿಯಂದು ಇಲ್ಲಿಗೆ ರಾಜ್ಯ ಹೊರರಾಜ್ಯದಿಂದಲೂ ಇಲ್ಲಿಗೆ ಜನರು ಆಗಮಿಸುತ್ತಾರೆ.

ಉಡುಪಿಯ ಕೃಷ್ಣಮಠ : ದಕ್ಷಿಣ ಭಾರತದ ಪ್ರಮುಖ ಶ್ರೀಕೃಷ್ಣನ ದೇವಾಲಯಗಳಲ್ಲಿ ಒಂದು ಈ ಉಡುಪಿಯ ಕೃಷ್ಣ ಮಠ. ಈ ದೇವಾಲಯವನ್ನು 13 ನೇ ಶತಮಾನದಲ್ಲಿ ವೈಷ್ಣವ ಸಂತ ಶ್ರೀ ಮಧ್ವಾಚಾರ್ಯರು ಸ್ಥಾಪಿಸಿದರು. ಕೃಷ್ಣನಗರಿ ಉಡುಪಿಯಲ್ಲಿ ಅಷ್ಟಮಿಯನ್ನು ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತದೆ. ವಿಟ್ಲಪಿಂಡಿಯಂದು ಇಲ್ಲಿಗೆ ರಾಜ್ಯ ಹೊರರಾಜ್ಯದಿಂದಲೂ ಇಲ್ಲಿಗೆ ಜನರು ಆಗಮಿಸುತ್ತಾರೆ.

2 / 5
ಹಿಮವತ್​​​ ಗೋಪಾಲ ಸ್ವಾಮಿ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿರುವ ಹಿಮವತ್​​​ ಗೋಪಾಲ ಸ್ವಾಮಿಯ ದೇಗುಲವು 14ನೇ ಶತಮಾನದಲ್ಲಿ ನಿರ್ಮಾಣವಾಗಿದೆ. ಅಗಸ್ತ್ಯ ಋಷಿ ಮುನಿಗಳು ನಿರ್ಮಿಸಲಾದ ಈ ದೇವಾಲಯದಲ್ಲಿ ಕೃಷ್ಣ ನೃತ್ಯ ಭಂಗಿಯಲ್ಲಿರುವುದು ವಿಶೇಷ. ಈ ಬಾರಿಯ ಕೃಷ್ಣ ಜನ್ಮಾಷ್ಟಮಿಯಂದು ನೀವು ಈ  ಗೋಪಾಲ್ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಬಹುದು.

ಹಿಮವತ್​​​ ಗೋಪಾಲ ಸ್ವಾಮಿ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿರುವ ಹಿಮವತ್​​​ ಗೋಪಾಲ ಸ್ವಾಮಿಯ ದೇಗುಲವು 14ನೇ ಶತಮಾನದಲ್ಲಿ ನಿರ್ಮಾಣವಾಗಿದೆ. ಅಗಸ್ತ್ಯ ಋಷಿ ಮುನಿಗಳು ನಿರ್ಮಿಸಲಾದ ಈ ದೇವಾಲಯದಲ್ಲಿ ಕೃಷ್ಣ ನೃತ್ಯ ಭಂಗಿಯಲ್ಲಿರುವುದು ವಿಶೇಷ. ಈ ಬಾರಿಯ ಕೃಷ್ಣ ಜನ್ಮಾಷ್ಟಮಿಯಂದು ನೀವು ಈ ಗೋಪಾಲ್ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಬಹುದು.

3 / 5
ವೇಣುಗೋಪಾಲಸ್ವಾಮಿ ದೇವಸ್ಥಾನ : ಮೈಸೂರಿನಲ್ಲಿರುವ ಈ ವೇಣುಗೋಪಾಲಸ್ವಾಮಿ ದೇವಸ್ಥಾನವು 12ನೇ ಶತಮಾನದಲ್ಲಿ ನಿರ್ಮಿಸಲಾಗಿದೆ. ಮೈಸೂರನ ಕೆಆ‌ಎಸ್ ಜಲಾಶಯದ ಬಳಿಯಿರುವ ಈ ದೇವಾಲಯ ಸುತ್ತ ಮುತ್ತಲಿನಲ್ಲಿ ಬೃಂದಾವನ ಗಾರ್ಡನ್ ಇದೆ. ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಜನ್ಮಾಷ್ಟಮಿಯ ಪೂಜೆ ವಿಶೇಷವಾಗಿ  ನಡೆಯುತ್ತದೆ. ಕೃಷ್ಣ ಜನ್ಮಾಷ್ಟಮಿಯಂದು ಈ ದೇವಸ್ಥಾನಕ್ಕೆ ಭೇಟಿ ನೀಡಬಹುದಾಗಿದೆ.

ವೇಣುಗೋಪಾಲಸ್ವಾಮಿ ದೇವಸ್ಥಾನ : ಮೈಸೂರಿನಲ್ಲಿರುವ ಈ ವೇಣುಗೋಪಾಲಸ್ವಾಮಿ ದೇವಸ್ಥಾನವು 12ನೇ ಶತಮಾನದಲ್ಲಿ ನಿರ್ಮಿಸಲಾಗಿದೆ. ಮೈಸೂರನ ಕೆಆ‌ಎಸ್ ಜಲಾಶಯದ ಬಳಿಯಿರುವ ಈ ದೇವಾಲಯ ಸುತ್ತ ಮುತ್ತಲಿನಲ್ಲಿ ಬೃಂದಾವನ ಗಾರ್ಡನ್ ಇದೆ. ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಜನ್ಮಾಷ್ಟಮಿಯ ಪೂಜೆ ವಿಶೇಷವಾಗಿ ನಡೆಯುತ್ತದೆ. ಕೃಷ್ಣ ಜನ್ಮಾಷ್ಟಮಿಯಂದು ಈ ದೇವಸ್ಥಾನಕ್ಕೆ ಭೇಟಿ ನೀಡಬಹುದಾಗಿದೆ.

4 / 5
ಗೋಪಾಲ ಕೃಷ್ಣ ದೇಗುಲ : ಮಂಗಳೂರಿನಲ್ಲಿರುವ ಈ ಗೋಪಾಲ ಕೃಷ್ಣ ದೇವಾಲಯವು ಪ್ರಸಿದ್ಧವಾಗಿದೆ. ಕೃಷ್ಣ ಜನ್ಮಾಷ್ಟಮಿಗೆ ಇಲ್ಲಿ ವಿಶೇಷವಾದ ಪೂಜೆ ಹಾಗೂ ಅದ್ದೂರಿ ಆಚರಣೆಯು ನಡೆಯುತ್ತದೆ. ಅಷ್ಟಮಿಯಂದು ಇಲ್ಲಿಗೆ ಸುತ್ತ ಮುತ್ತಲಿನ ಊರಿನವರು ಹಾಗೂ ಹೊರರಾಜ್ಯದಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ.

ಗೋಪಾಲ ಕೃಷ್ಣ ದೇಗುಲ : ಮಂಗಳೂರಿನಲ್ಲಿರುವ ಈ ಗೋಪಾಲ ಕೃಷ್ಣ ದೇವಾಲಯವು ಪ್ರಸಿದ್ಧವಾಗಿದೆ. ಕೃಷ್ಣ ಜನ್ಮಾಷ್ಟಮಿಗೆ ಇಲ್ಲಿ ವಿಶೇಷವಾದ ಪೂಜೆ ಹಾಗೂ ಅದ್ದೂರಿ ಆಚರಣೆಯು ನಡೆಯುತ್ತದೆ. ಅಷ್ಟಮಿಯಂದು ಇಲ್ಲಿಗೆ ಸುತ್ತ ಮುತ್ತಲಿನ ಊರಿನವರು ಹಾಗೂ ಹೊರರಾಜ್ಯದಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ.

5 / 5
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ