- Kannada News Photo gallery Krishna Janmashtami 2025: Here is a photo of the little ones dressed as cute Krishna
Krishna Janmashtami 2025: ಮುದ್ದು ಕೃಷ್ಣನ ವೇಷದಲ್ಲಿ ಮಿಂಚಿದ ಪುಟಾಣಿಗಳು
ಇಂದು ನಾಡಿನಲ್ಲೆಡೆ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ. ಕೃಷ್ಣಾಷ್ಟಮಿ ಬಂತೆಂದರೆ ಪೋಷಕರು ತಮ್ಮ ಮುದ್ದು ಮಕ್ಕಳಿಗೆ ರಾಧೆ ಕೃಷ್ಣರಂತೆ ವೇಷ ತೊಡಿಸಿ ಸಂಭ್ರಮಿಸುತ್ತಾರೆ. ಈ ಬಾರಿಯೂ ಸಹ ಕೃಷ್ಣಾಷ್ಟಮಿಯ ಪ್ರಯುಕ್ತ ಪುಟಾಣಿ ಮಕ್ಕಳು ಬಾಲ ಗೋಪಾಲನಂತೆ ಮಿಂಚುತ್ತಿದ್ದು, ಈ ಮುದ್ದು ಕೃಷ್ಣರ ಚಂದದ ಫೋಟೋಗಳನ್ನು ಇಲ್ಲಿ ಪ್ರಕಟ ಮಾಡಲಾಗಿದೆ. ಮುದ್ದು ಕೃಷ್ಣರನ್ನು ನೋಡಿ ನೀವು ಕಣ್ತುಂಬಿಕೊಳ್ಳಿ.
Updated on:Aug 16, 2025 | 2:55 PM
Share

ಕೃಷ್ಣ: ಧೃತಿ ಹೆಗ್ಡೆ, ತಂದೆ: ಅಪೂರ್ವ ಕುಮಾರ್ ಬಿ.ಪಿ, ತಾಯಿ: ರಶ್ಮಿ, ಊರು: ಬಾಳೆಗೆರೆ, ಸಾಗರ

ಕೃಷ್ಣ: ಭಾರ್ಗವ್ ತೇಜ ಊರುಬೈಲು, ತಂದೆ: ಲೋಕೇಶ್ ಊರುಬೈಲು, ತಾಯಿ: ಲಿಖಿತಾ ಗುಡ್ಡೆಮನೆ, ಊರು: ಊರಬೈಲು, ಸಂಪಾಜೆ, ಮಡಿಕೇರಿ

ಕೃಷ್ಣ: ವೈಷ್ಣವ್ ರಾಮ್, ತಂದೆ: ಅಕ್ಷಯ್ ಬಾಳೆಗೆರೆ, ತಾಯಿ: ಸುಪ್ರಿಯಾ, ಊರು: ಬಾಳೆಗೆರೆ, ಸಾಗರ

ಕೃಷ್ಣ: ಕನಿಷ್ಕಾ ಕಾಂಬಳೆ, ತಂದೆ: ಸಂತೋಷ ಕಾಂಬಳೆ, ತಾಯಿ: ಕವಿತಾ ಕಾಂಬಳೆ, ಊರು: ಆಳಂದ, ಕಲಬುರಗಿ

ಕೃಷ್ಣ: ಪ್ರಿಯಾಂಶ್ ಎಸ್. ದೇವಾಡಿಗ, ತಂದೆ: ಸಂದೇಶ್, ತಾಯಿ: ಶೈಲಶ್ರೀ, ಊರು: ಬಂಟ್ವಾಳ

ಕೃಷ್ಣ: ಹೃತಿಕ್ ರಾಜ್ ಜಿ., ತಂದೆ: ರಾಜು ಡಿ.ಎಸ್, ತಾಯಿ: ದೀಪಾ ಟಿ.
Published On - 2:44 pm, Sat, 16 August 25
Related Photo Gallery
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ಲಾರಿ ಚಾಲಕನ ಎಡವಟ್ಟು: ನಿದ್ದೆ ಮಂಪರಿನಲ್ಲಿ ಅರಳಿಕಟ್ಟೆಗೆ ಡಿಕ್ಕಿ
ಮನೆಗೆ ಬೆಂಕಿ ಹಚ್ಚಿ ಲಕ್ಷಾಂತರ ರೂ ಮೌಲ್ಯದ ಒಡವೆ, ನಗದು ಕಳವು
ಕೋಲಾರದಲ್ಲಿ ತುಂತುರು ಮಳೆ: ಬಿಸಿಲ ಬೇಗೆಗೆ ತಂಪೆರೆದ ಮಳೆರಾಯ
ಪಶ್ಚಿಮ ಬಂಗಾಳ ಸಿಎಂ ಆಗಿ ಸುವೇಂದು ನಾಳೆ ಪ್ರಮಾಣ
ಎಷ್ಟು ಚೆನ್ನಾಗಿ ಹಾಡುತ್ತಾರೆ ‘ಕೃಷ್ಣಂ ಪ್ರಣಯ ಸಖಿ’ ನಟಿ ಮಾಳವಿಕಾ
ಸ್ಕೂಬಾ ಡೈವಿಂಗ್ ಮಾಡಿದ ನಟಿ ಅಮೃತಾ ಐಯ್ಯಂಗಾರ್: ವಿಡಿಯೋ ನೋಡಿ




