AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmashtami 2025: ಮುದ್ದು ಕೃಷ್ಣನ ವೇಷದಲ್ಲಿ ಮಿಂಚಿದ ಪುಟಾಣಿಗಳು

ಇಂದು ನಾಡಿನಲ್ಲೆಡೆ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ. ಕೃಷ್ಣಾಷ್ಟಮಿ ಬಂತೆಂದರೆ ಪೋಷಕರು ತಮ್ಮ ಮುದ್ದು ಮಕ್ಕಳಿಗೆ ರಾಧೆ ಕೃಷ್ಣರಂತೆ ವೇಷ ತೊಡಿಸಿ ಸಂಭ್ರಮಿಸುತ್ತಾರೆ. ಈ ಬಾರಿಯೂ ಸಹ ಕೃಷ್ಣಾಷ್ಟಮಿಯ ಪ್ರಯುಕ್ತ ಪುಟಾಣಿ ಮಕ್ಕಳು ಬಾಲ ಗೋಪಾಲನಂತೆ ಮಿಂಚುತ್ತಿದ್ದು, ಈ ಮುದ್ದು ಕೃಷ್ಣರ ಚಂದದ ಫೋಟೋಗಳನ್ನು ಇಲ್ಲಿ ಪ್ರಕಟ ಮಾಡಲಾಗಿದೆ. ಮುದ್ದು ಕೃಷ್ಣರನ್ನು ನೋಡಿ ನೀವು ಕಣ್ತುಂಬಿಕೊಳ್ಳಿ.

ಮಾಲಾಶ್ರೀ ಅಂಚನ್​
|

Updated on:Aug 16, 2025 | 2:55 PM

Share
ಕೃಷ್ಣ: ಧೃತಿ ಹೆಗ್ಡೆ, 
ತಂದೆ: ಅಪೂರ್ವ ಕುಮಾರ್‌ ಬಿ.ಪಿ,
ತಾಯಿ: ರಶ್ಮಿ,
ಊರು: ಬಾಳೆಗೆರೆ, ಸಾಗರ

ಕೃಷ್ಣ: ಧೃತಿ ಹೆಗ್ಡೆ, ತಂದೆ: ಅಪೂರ್ವ ಕುಮಾರ್‌ ಬಿ.ಪಿ, ತಾಯಿ: ರಶ್ಮಿ, ಊರು: ಬಾಳೆಗೆರೆ, ಸಾಗರ

1 / 6
ಕೃಷ್ಣ: ಭಾರ್ಗವ್‌ ತೇಜ ಊರುಬೈಲು,
ತಂದೆ: ಲೋಕೇಶ್‌ ಊರುಬೈಲು
ತಾಯಿ: ಲಿಖಿತಾ ಗುಡ್ಡೆಮನೆ,
ಊರು: ಊರಬೈಲು, ಸಂಪಾಜೆ, ಮಡಿಕೇರಿ

ಕೃಷ್ಣ: ಭಾರ್ಗವ್‌ ತೇಜ ಊರುಬೈಲು, ತಂದೆ: ಲೋಕೇಶ್‌ ಊರುಬೈಲು, ತಾಯಿ: ಲಿಖಿತಾ ಗುಡ್ಡೆಮನೆ, ಊರು: ಊರಬೈಲು, ಸಂಪಾಜೆ, ಮಡಿಕೇರಿ

2 / 6
ಕೃಷ್ಣ: ವೈಷ್ಣವ್‌ ರಾಮ್‌, ತಂದೆ: ಅಕ್ಷಯ್‌ ಬಾಳೆಗೆರೆ, ತಾಯಿ: ಸುಪ್ರಿಯಾ,
ಊರು: ಬಾಳೆಗೆರೆ, ಸಾಗರ

ಕೃಷ್ಣ: ವೈಷ್ಣವ್‌ ರಾಮ್‌, ತಂದೆ: ಅಕ್ಷಯ್‌ ಬಾಳೆಗೆರೆ, ತಾಯಿ: ಸುಪ್ರಿಯಾ, ಊರು: ಬಾಳೆಗೆರೆ, ಸಾಗರ

3 / 6
ಕೃಷ್ಣ: ಕನಿಷ್ಕಾ ಕಾಂಬಳೆ,
ತಂದೆ: ಸಂತೋಷ ಕಾಂಬಳೆ,
ತಾಯಿ: ಕವಿತಾ ಕಾಂಬಳೆ,
ಊರು: ಆಳಂದ, ಕಲಬುರಗಿ

ಕೃಷ್ಣ: ಕನಿಷ್ಕಾ ಕಾಂಬಳೆ, ತಂದೆ: ಸಂತೋಷ ಕಾಂಬಳೆ, ತಾಯಿ: ಕವಿತಾ ಕಾಂಬಳೆ, ಊರು: ಆಳಂದ, ಕಲಬುರಗಿ

4 / 6
ಕೃಷ್ಣ: ಪ್ರಿಯಾಂಶ್‌ ಎಸ್.‌ ದೇವಾಡಿಗ,
ತಂದೆ: ಸಂದೇಶ್‌,
ತಾಯಿ: ಶೈಲಶ್ರೀ,
ಊರು: ಬಂಟ್ವಾಳ

ಕೃಷ್ಣ: ಪ್ರಿಯಾಂಶ್‌ ಎಸ್.‌ ದೇವಾಡಿಗ, ತಂದೆ: ಸಂದೇಶ್‌, ತಾಯಿ: ಶೈಲಶ್ರೀ, ಊರು: ಬಂಟ್ವಾಳ

5 / 6
ಕೃಷ್ಣ: ಹೃತಿಕ್‌ ರಾಜ್‌ ಜಿ.,
ತಂದೆ: ರಾಜು ಡಿ.ಎಸ್‌,
ತಾಯಿ: ದೀಪಾ ಟಿ.

ಕೃಷ್ಣ: ಹೃತಿಕ್‌ ರಾಜ್‌ ಜಿ., ತಂದೆ: ರಾಜು ಡಿ.ಎಸ್‌, ತಾಯಿ: ದೀಪಾ ಟಿ.

6 / 6

Published On - 2:44 pm, Sat, 16 August 25

Follow Us
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ನೂತನ ಸಚಿವರ ಪ್ರಮಾಣ ವಚನಕ್ಕೆ ಸಜ್ಜಾದ ಲೋಕಭವನ: ವಿಡಿಯೋ ನೋಡಿ
ನೂತನ ಸಚಿವರ ಪ್ರಮಾಣ ವಚನಕ್ಕೆ ಸಜ್ಜಾದ ಲೋಕಭವನ: ವಿಡಿಯೋ ನೋಡಿ