- TV9 Kannada Photo gallery Krishna Janmashtami 2025: Here is a photo of the little ones dressed as cute Krishna
Krishna Janmashtami 2025: ಮುದ್ದು ಕೃಷ್ಣನ ವೇಷದಲ್ಲಿ ಮಿಂಚಿದ ಪುಟಾಣಿಗಳು
ಇಂದು ನಾಡಿನಲ್ಲೆಡೆ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ. ಕೃಷ್ಣಾಷ್ಟಮಿ ಬಂತೆಂದರೆ ಪೋಷಕರು ತಮ್ಮ ಮುದ್ದು ಮಕ್ಕಳಿಗೆ ರಾಧೆ ಕೃಷ್ಣರಂತೆ ವೇಷ ತೊಡಿಸಿ ಸಂಭ್ರಮಿಸುತ್ತಾರೆ. ಈ ಬಾರಿಯೂ ಸಹ ಕೃಷ್ಣಾಷ್ಟಮಿಯ ಪ್ರಯುಕ್ತ ಪುಟಾಣಿ ಮಕ್ಕಳು ಬಾಲ ಗೋಪಾಲನಂತೆ ಮಿಂಚುತ್ತಿದ್ದು, ಈ ಮುದ್ದು ಕೃಷ್ಣರ ಚಂದದ ಫೋಟೋಗಳನ್ನು ಇಲ್ಲಿ ಪ್ರಕಟ ಮಾಡಲಾಗಿದೆ. ಮುದ್ದು ಕೃಷ್ಣರನ್ನು ನೋಡಿ ನೀವು ಕಣ್ತುಂಬಿಕೊಳ್ಳಿ.
Updated on:Aug 16, 2025 | 2:55 PM
Share

ಕೃಷ್ಣ: ಧೃತಿ ಹೆಗ್ಡೆ, ತಂದೆ: ಅಪೂರ್ವ ಕುಮಾರ್ ಬಿ.ಪಿ, ತಾಯಿ: ರಶ್ಮಿ, ಊರು: ಬಾಳೆಗೆರೆ, ಸಾಗರ
1 / 6

ಕೃಷ್ಣ: ಭಾರ್ಗವ್ ತೇಜ ಊರುಬೈಲು, ತಂದೆ: ಲೋಕೇಶ್ ಊರುಬೈಲು, ತಾಯಿ: ಲಿಖಿತಾ ಗುಡ್ಡೆಮನೆ, ಊರು: ಊರಬೈಲು, ಸಂಪಾಜೆ, ಮಡಿಕೇರಿ
2 / 6

ಕೃಷ್ಣ: ವೈಷ್ಣವ್ ರಾಮ್, ತಂದೆ: ಅಕ್ಷಯ್ ಬಾಳೆಗೆರೆ, ತಾಯಿ: ಸುಪ್ರಿಯಾ, ಊರು: ಬಾಳೆಗೆರೆ, ಸಾಗರ
3 / 6

ಕೃಷ್ಣ: ಕನಿಷ್ಕಾ ಕಾಂಬಳೆ, ತಂದೆ: ಸಂತೋಷ ಕಾಂಬಳೆ, ತಾಯಿ: ಕವಿತಾ ಕಾಂಬಳೆ, ಊರು: ಆಳಂದ, ಕಲಬುರಗಿ
4 / 6

ಕೃಷ್ಣ: ಪ್ರಿಯಾಂಶ್ ಎಸ್. ದೇವಾಡಿಗ, ತಂದೆ: ಸಂದೇಶ್, ತಾಯಿ: ಶೈಲಶ್ರೀ, ಊರು: ಬಂಟ್ವಾಳ
5 / 6

ಕೃಷ್ಣ: ಹೃತಿಕ್ ರಾಜ್ ಜಿ., ತಂದೆ: ರಾಜು ಡಿ.ಎಸ್, ತಾಯಿ: ದೀಪಾ ಟಿ.
6 / 6
Published On - 2:44 pm, Sat, 16 August 25
Related Photo Gallery
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್ಆರ್ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್ಗೆ ಗಾಯ
ಇನ್ಸ್ಪೆಕ್ಟರ್ ಆ ಹೇಳಿಕೆಗೆ SP ಮಲ್ಲಿಕಾರ್ಜುನ ಬಾಲದಂಡಿ ಹೇಳಿದ್ದೇನು ಕೇಳಿ
ಸಿಎಂ ವಿಜಯ್ ಸ್ಟೈಲ್ನ ಗಣೇಶನ ಪ್ರತಿಮೆಯ ವಿಡಿಯೋ ವೈರಲ್
ಇಡಿ ಕಾರ್ಯವೈಖರಿ ವಿರುದ್ಧ ವಿಜಯ್ ಮಲ್ಯ ಮಾತು ನೆನಪಿಸಿ ಗುಡುಗಿದ ಸಚಿವ ಸತೀಶ್ ಜಾರಕಿಹೊಳಿ
ಹಾರಂಗಿ, ಮತ್ತಿಗೋಡು ಆನೆ ಶಿಬಿರ ಪ್ರವಾಸಿಗರಿಗೆ ಮುಕ್ತ
ಡಿಸಿಎಂ ಪರಮೇಶ್ವರ್ ಮನೆ ಜಮೀರ್ ದಿಢೀರ್ ಎಂಟ್ರಿ
ಸೈಮಾನಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದ ನಟಿ ರಿತಿಕಾ ನಾಯಕ್: ವಿಡಿಯೋ




