- TV9 Kannada Photo gallery Krishna Janmashtami 2025: Here is a photo of the little ones dressed as cute Krishna
Krishna Janmashtami 2025: ಮುದ್ದು ಕೃಷ್ಣನ ವೇಷದಲ್ಲಿ ಮಿಂಚಿದ ಪುಟಾಣಿಗಳು
ಇಂದು ನಾಡಿನಲ್ಲೆಡೆ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ. ಕೃಷ್ಣಾಷ್ಟಮಿ ಬಂತೆಂದರೆ ಪೋಷಕರು ತಮ್ಮ ಮುದ್ದು ಮಕ್ಕಳಿಗೆ ರಾಧೆ ಕೃಷ್ಣರಂತೆ ವೇಷ ತೊಡಿಸಿ ಸಂಭ್ರಮಿಸುತ್ತಾರೆ. ಈ ಬಾರಿಯೂ ಸಹ ಕೃಷ್ಣಾಷ್ಟಮಿಯ ಪ್ರಯುಕ್ತ ಪುಟಾಣಿ ಮಕ್ಕಳು ಬಾಲ ಗೋಪಾಲನಂತೆ ಮಿಂಚುತ್ತಿದ್ದು, ಈ ಮುದ್ದು ಕೃಷ್ಣರ ಚಂದದ ಫೋಟೋಗಳನ್ನು ಇಲ್ಲಿ ಪ್ರಕಟ ಮಾಡಲಾಗಿದೆ. ಮುದ್ದು ಕೃಷ್ಣರನ್ನು ನೋಡಿ ನೀವು ಕಣ್ತುಂಬಿಕೊಳ್ಳಿ.
Updated on:Aug 16, 2025 | 2:55 PM
Share

ಕೃಷ್ಣ: ಧೃತಿ ಹೆಗ್ಡೆ, ತಂದೆ: ಅಪೂರ್ವ ಕುಮಾರ್ ಬಿ.ಪಿ, ತಾಯಿ: ರಶ್ಮಿ, ಊರು: ಬಾಳೆಗೆರೆ, ಸಾಗರ
1 / 6

ಕೃಷ್ಣ: ಭಾರ್ಗವ್ ತೇಜ ಊರುಬೈಲು, ತಂದೆ: ಲೋಕೇಶ್ ಊರುಬೈಲು, ತಾಯಿ: ಲಿಖಿತಾ ಗುಡ್ಡೆಮನೆ, ಊರು: ಊರಬೈಲು, ಸಂಪಾಜೆ, ಮಡಿಕೇರಿ
2 / 6

ಕೃಷ್ಣ: ವೈಷ್ಣವ್ ರಾಮ್, ತಂದೆ: ಅಕ್ಷಯ್ ಬಾಳೆಗೆರೆ, ತಾಯಿ: ಸುಪ್ರಿಯಾ, ಊರು: ಬಾಳೆಗೆರೆ, ಸಾಗರ
3 / 6

ಕೃಷ್ಣ: ಕನಿಷ್ಕಾ ಕಾಂಬಳೆ, ತಂದೆ: ಸಂತೋಷ ಕಾಂಬಳೆ, ತಾಯಿ: ಕವಿತಾ ಕಾಂಬಳೆ, ಊರು: ಆಳಂದ, ಕಲಬುರಗಿ
4 / 6

ಕೃಷ್ಣ: ಪ್ರಿಯಾಂಶ್ ಎಸ್. ದೇವಾಡಿಗ, ತಂದೆ: ಸಂದೇಶ್, ತಾಯಿ: ಶೈಲಶ್ರೀ, ಊರು: ಬಂಟ್ವಾಳ
5 / 6

ಕೃಷ್ಣ: ಹೃತಿಕ್ ರಾಜ್ ಜಿ., ತಂದೆ: ರಾಜು ಡಿ.ಎಸ್, ತಾಯಿ: ದೀಪಾ ಟಿ.
6 / 6
Published On - 2:44 pm, Sat, 16 August 25
Related Photo Gallery
IAS ಅಧಿಕಾರಿ ಜ್ಞಾನೇಂದ್ರಕುಮಾರ್ ಲಖನೌ ನಿವಾಸದ ಮೇಲೂ ಇಡಿ ದಾಳಿ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಕೇರಳದ 19 ವರ್ಷದ ಕಾಜಿಯಾ ಮುಡಿಗೆ 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟ
ಸೊಳ್ಳೆಗಳು ಬರದಂತೆ ತಡೆಯಲು ಈ 5 ನೈಸರ್ಗಿಕ ವಿಧಾನ ಟ್ರೈ ಮಾಡಿ
ಚಿಕ್ಕಮಗಳೂರಿನಲ್ಲಿ ಪಾಕ್ ಪರ ಹಾಡು; ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ: 3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ




